• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎನ್ಆರ್ ರಾವ್ ದೇಶ ಕಂಡ ಅದ್ಭುತ ವಿಜ್ಞಾನಿ: ಶಾಸಕ ಜಿ.ಎಸ್. ಪಾಟೀಲ

Sep 29 2025, 03:02 AM IST
ಸಿಎನ್ಆರ್ ರಾವ್‌ ಅವರು 60ಕ್ಕೂ ಹೆಚ್ಚು ಪುಸ್ತಕಗಳು, 1800ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಚಿಸಿರುವ ಅವರು ಯುವ ವಿಜ್ಞಾನಿಗಳಿಗೆ ಪ್ರೇರಣಾದಾಯಕರಾಗಿದ್ದಾರೆ

ಕನ್ನಡ ಪುಸ್ತಕಗಳನ್ನು ಕೊಂಡು ಓದಬೇಕು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

Sep 29 2025, 01:03 AM IST
ಆಧುನಿಕ ಯುಗದಲ್ಲಿ ಪುಸ್ತಕ ಓದುಗರ ಸಂಖ್ಯೆ ಕುಗ್ಗುತ್ತಿದೆ. ಕೆಲವರು ಆಧುನಿಕ ತಂತ್ರಜ್ಞಾನ ಬಳಸಿ ಓದುವ ಹವ್ಯಾಸಕ್ಕೆ ಕಟ್ಟು ಬಿದ್ದಿದ್ದಾರೆ. ಆಧುನಿಕ ಸಾಧನಗಳಿಂದ ಓದುವುದು ಅಷ್ಟು ಖುಷಿಯನ್ನು ನೀಡುವುದಿಲ್ಲ. ಕವಿಗಳು ಹೊಸ ಹೊಸ ಚಿಂತನೆಯನ್ನು ಬೆಳೆಸಿ ಸಮಾಜಮುಖಿ ಲೇಖನ ನೀಡುತ್ತಾರೆ. ಅದನ್ನು ಕಾರ್ಯರೂಪಕ್ಕೆ ತರಬೇಕು.

ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ

Sep 29 2025, 01:03 AM IST
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಶಾಸಕರು, ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಪಕ್ಷ, ಜಾತಿ ಭೇದ ಮರೆತು ಕೈಜೋಡಿಸಬೇಕು.

ಶಾಸಕ ಜಿ.ಟಿ.ದೇವೇಗೌಡ ಕುಟುಂಬಸ್ಥರಿಂದ ಸುದರ್ಶನ ಹೋಮ

Sep 29 2025, 01:03 AM IST
ಹಲವು ವರ್ಷಗಳಿಂದ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ದೇವಿಯಲ್ಲಿ ಪ್ರಾರ್ಥಿಸಿ ಮಹಾಸುದರ್ಶನ ಹೋಮ ಸೇರಿದಂತೆ ಇತರೆ ವಿಶೇಷ ಪೂಜೆಗ ಸಲ್ಲಿಸಾಲಗುತ್ತಿದೆ. ಸಂಕಷ್ಟ ನಿವಾರಣೆ, ದೇಶ ಸುಭಿಕ್ಷೆಗಾಗಿ ಪ್ರಾರ್ಥಿಸಲಾಗಿದೆ.

ಬೆಳೆಹಾನಿ: ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ

Sep 29 2025, 01:02 AM IST
ತಾಲೂಕಿನಾದ್ಯಾಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಗಾಯಗೊಂಡ ಘಟನೆ ತಾಲೂಕಿನ ಮಾಳನೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಲಕ್ಷ್ಮೀಬಾಯಿ ಚಲುವಾದಿ ಎಂದು ಗುರುತಿಸಲಾಗಿದೆ.

ಸಾಂಪ್ರದಾಯಿಕ ಕಲೆಗಳ ಕಲಿಕೆ ದೊಡ್ಡ ಸವಾಲು: ಶಾಸಕ ತನ್ವೀರ್ ಸೇಠ್ ವಿಷಾದ

Sep 29 2025, 01:02 AM IST
ಇದಕ್ಕೂ ಮುನ್ನ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು ರಾಷ್ಟ್ರೀಯ ಕರಕುಶಲ ವಸ್ತು, ಲಲಿತಕಲೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವರು ಕೊನೆಯ ಸ್ಥಾನ, ಕಲಾ ಶೀರ್ಷಿಕೆಯ ಪಯಣ, ಬ್ಲಾಸಮ್, ಲೋಕಾರ್ಪಣೆ ಎಂಬಿತ್ಯಾದಿ ಶೀರ್ಷೆಕೆಯಡಿ ಗ್ರಾಫಿಕ್ ಕಲೆ, ಅನ್ವಯ ಕಲೆ, ಛಾಯಾಚಿತ್ರ, ಸಾಂಪ್ರದಾಯಿಕ ಚಿತ್ರಕಲೆ ಹಾಗೂ ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮತ್ತು ಜೇಡಿ ಮಣ್ಣಿನ ಕಲಾಕೃತಿ ರಚನೆಯಲ್ಲಿ ವಿಜೇತರಾದ 39 ಕಲಾವಿದರನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.

ರೈತರ ಕೂಗು ತಲುಪುವವರೆಗೂ ಹೋರಾಟ: ಮಾಜಿ ಶಾಸಕ ಎ.ಮಂಜುನಾಥ್

Sep 29 2025, 01:02 AM IST
ಸರ್ಕಾರದ ಪ್ರತಿನಿಧಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕ ಬಾಲಕೃಷ್ಣ ಹಾಗೂ ಜಿಲ್ಲಾಧಿಕಾರಿಗಳು ಭೂ ಮಾಲೀಕರಾದ ರೈತರ ಒಂದೇ ಒಂದು ಸಭೆ ನಡೆಸಿಲ್ಲ. ಈಗ ಒಳ್ಳೆಯ ದರ ಕೊಡುತ್ತೇವೆಂದು ಬಂದಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಬೆಂಬಲಿತರನ್ನು ಗೆಲ್ಲಿಸಿ: ಶಾಸಕ ಎಚ್.ಟಿ.ಮಂಜು

Sep 28 2025, 02:00 AM IST
ರಾಜ್ಯ ಸಹಕಾರ ಮಹಾ ಮಂಡಳದ ಪ್ರಾದೇಶಿಕ ನಿರ್ದೇಶಕ ಎಲ್.ಎಲ್.ಮೋಹನ್ ನೇತೃತ್ವದಲ್ಲಿ ತಂಡ ಬಲಿಷ್ಠ ತಂಡವಾಗಿದೆ. ಸಂಸ್ಥೆ ಸಮರ್ಥವಾಗಿ ಮುನ್ನಡೆಸಲು ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಗ್ರಾಮಗಳ 4888 ಷೇರುದಾರ ಮತದಾರು ನಮ್ಮ 8 ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.

30ರಂದು ಕುಡ್ಲದ ಪಿಲಿಪರ್ಬ 4ನೇ ಆವೃತ್ತಿ: ಶಾಸಕ ಕಾಮತ್

Sep 27 2025, 12:02 AM IST
ಶಾಸಕ ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ‘ಕುಡ್ಲದ ಪಿಲಿಪರ್ಬ’ದ 4ನೇ ಆವೃತ್ತಿಯ ಸ್ಪರ್ಧಾಕೂಟ ಸೆ.30ರಂದು ನಗರದ ನೆಹರೂ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಸಲಿ: ಶಾಸಕ ಸಿ.ಸಿ. ಪಾಟೀಲ

Sep 27 2025, 12:00 AM IST
ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಪಂ ಸದಸ್ಯರು ಗ್ರಾಮದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved