• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಳೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಕ್ಷ ಸಂಘಟನೆಗೆ ಶಾಸಕ ಪೊನ್ನಣ್ಣ ಸಲಹೆ

Aug 11 2025, 01:39 AM IST
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ಆರೋಪಿಸುವ ಮುನ್ನ ಸಂಗತಿ ಅರಿತುಕೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ ತಿರುಗೇಟು

Aug 11 2025, 12:38 AM IST
ಶಿರಸಿ ನಗರಸಭೆಯಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ, ಇದರ ಬಗ್ಗೆ ಏಕೆ ಮಾತನಾಡುತ್ತಿಲ್ಲ?

ಅನುದಾನ ತಾರತಮ್ಯದ ವಿರುದ್ಧ ಹೋರಾಟ: ಶಾಸಕ ಕೃಷ್ಣನಾಯ್ಕ

Aug 11 2025, 12:37 AM IST
ಕ್ಷೇತ್ರದಲ್ಲಿ ಕುಡಿವ ನೀರು, ರಸ್ತೆ, ಚರಂಡಿ, ನೀರಾವರಿ ಕಾಲುವೆ ದುರಸ್ತಿ ಸೇರಿದಂತೆ ಇತರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಸರ್ಕಾರ ಬಿಜೆಪಿ ಶಾಸಕರಿಗೆ ಅನುದಾನ ನೀಡುವಲ್ಲಿ ಸಿಎಂ ತಾರತಮ್ಯ ಮಾಡುತ್ತಿದೆ.

ದೇವಾಲಯಗಳು ಜ್ಞಾನ, ಕಲೆ, ಸಂಸ್ಕೃತಿಯ ತೊಟ್ಟಿಲು: ಶಾಸಕ ಬಸವರಾಜ ಶಿವಣ್ಣನವರ

Aug 11 2025, 12:33 AM IST
ದೇವಾಲಯವು ಮೂಲಭೂತವಾಗಿ ಪೂಜಾ ಕೇಂದ್ರವಾಗಿದ್ದು, ಜನರ ಆಧ್ಯಾತ್ಮಿಕ ಆಸೆಗಳನ್ನು ಈಡೇರಿಸಿಕೊಳ್ಳಲು ನಿರ್ಮಿಸಲಾಗಿದೆ.

ಕಾಂಗ್ರೆಸ್ಸಿನಲ್ಲಿ ಯುವಕರಿಗೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Aug 11 2025, 12:31 AM IST
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿರುವ ಬಿಜೆಪಿಯ ನಡೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.

ಗುಣಮಟ್ಟದ ವಸತಿ ಸಮುಚ್ಚಯ ನಿರ್ಮಿಸಿ: ಶಾಸಕ ಬಸವಂತಪ್ಪ

Aug 11 2025, 12:30 AM IST
ನೂರು ವರ್ಷ ಬಾಳಿಕೆ ಬಂದಿರುವ ಬ್ರಿಟಿಷ್‌ ಕಟ್ಟಡಗಳು ನಮ್ಮ ಕಣ್ಮುಂದಿವೆ. ಆ ರೀತಿಯಲ್ಲಿ ಬಾಳಿಕೆ ಬರುವ ಗುಣಮಟ್ಟದ ಕಟ್ಟಡಗಳನ್ನು ನಿರ್ಮಾಣ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗೆ ಸೂಚನೆ ನೀಡಿದರು.

ಸಮುದಾಯದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ದೊಡ್ಡದು: ಶಾಸಕ ಎಚ್.ಟಿ.ಮಂಜು

Aug 11 2025, 12:30 AM IST
ಮಹಿಳಾ ಸಂಘಕ್ಕೆ 5 ಲಕ್ಷ ರು.ಅನುದಾನ ಬಂದಿದೆ. ಈ ಅನುದಾನ ಹಣವನ್ನು ಹಂಚಿಕೊಳ್ಳದೆ ಮತ್ತಷ್ಟು ಹಣವನ್ನು ಬ್ಯಾಂಕ್‌ಗಳಲ್ಲಿ ಸಾಲವಾಗಿ ಪಡೆಯಿರಿ. ಕೋಳಿ ಫಾರಂ ಉದ್ಯಮಕ್ಕೆ ಮುಂದಾಗಬೇಕು. ಮಹಿಳೆಯರು ಮನಸ್ಸು ಮಾಡಿದರೆ ಇಡೀ ಗ್ರಾಮದ ಚಿತ್ರಣವನ್ನೆ ಬದಲಾಯಿಸಬಹುದು.

ನಾಲೆಯ ಆರ್‌ಸಿಸಿ ಟ್ರಫ್ ಕಾಮಗಾರಿಗೆ ಶಾಸಕ ರಮೇಶ್‌ ಚಾಲನೆ

Aug 11 2025, 12:30 AM IST
ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು ರೈತರು ಬಹಳ ವಿಶ್ವಾಸದಿಂದ ವ್ಯವಸಾಯ ಮಾಡಿ, ರೈತರಿಗೆ ಗೊಬ್ಬರ, ಸಾಲ, ಬಿತ್ತನೆ ಬೀಜ ಎಲ್ಲವನ್ನು ಸಮರ್ಪಕವಾಗಿ ವಿತರಣೆ ಮಾಡಲಾಗುತ್ತಿದೆ. ರೈತರು ಉತ್ತಮವಾಗಿ ವ್ಯವಸಾಯ ಮಾಡುವ ಮೂಲಕ ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ನಾಮಪತ್ರ ಸಲ್ಲಿಕೆ

Aug 11 2025, 12:30 AM IST
ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಗರಗಂದೂರು: ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಭೇಟಿ

Aug 10 2025, 02:17 AM IST
ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಆಲಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 491
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved