• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಆರ್.ಪೇಟೆ ಸಾಹಿತ್ಯ, ಸಂಸ್ಕೃತಿ, ಜಾನಪದೀಯವಾಗಿ ಶ್ರೀಮಂತ: ಶಾಸಕ ಎಚ್.ಟಿ.ಮಂಜು ಅಭಿಮತ

Aug 26 2024, 01:37 AM IST
ಹಿರಿಯ ವಚನಕಾರ ಸ್ವತಂತ್ರ ಸಿದ್ದಲಿಂಗೇಶ್ವರರು, ಬೈರವೇಶ್ವರ ಕಾವ್ಯ ಕರ್ತೃ ನಂಜುಂಡಾರಾಧ್ಯ, ಜಾನಪದ ಮುಂಗೋಳಿ ಅರ್ಚಕ ರಂಗಸ್ವಾಮಿ ಭಟ್ಟ, ಮಲ್ಲಿಗೆಯ ಕವಿ ಕೆ.ಎಸ್.ನರಸಿಂಹಸ್ವಾಮಿ, ಯುಗಸಂಧ್ಯಾ ಮಹಾಕಾವ್ಯದ ಕತೃ ಪ್ರೊ.ಸುಜನಾ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಸ್ಥಾಯಿಯಾಗಿ ನಿಂತಿದ್ದಾರೆ.

ಮಾಸಾಶನ ಸಕಾಲಕ್ಕೆ ದೊರೆಯುವಂತೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್

Aug 26 2024, 01:37 AM IST
ಕನ್ನಡಪ್ರಭ ವಾರ್ತೆ ಹಾರೋಹಳ್ಳಿ ತಾಲೂಕಿನಲ್ಲಿರುವ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ಸೇರಿದಂತೆ ಹಲವು ಮಾಸಾಶನಗಳನ್ನು ಸಕಾಲಕ್ಕೆ ದೊರೆಯುವಂತೆ ಮಾಡಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸದೆ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸುವಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆ ಹೂಳು ತೆರವಿಗೆ ಕ್ರಿಯಾಯೋಜನೆ ಸಲ್ಲಿಸಿ: ಶಾಸಕ ಕೃಷ್ಣಮೂರ್ತಿ

Aug 26 2024, 01:36 AM IST
ಕೊಳ್ಳೇಗಾಲ ಕ್ಷೇತ್ರದ ವ್ಯಾಪ್ತಿಯ ಕೊಳ್ಳೇಗಾಲ, ಯಳಂದೂರು ಹಾಗೂ ಸಂತೇಮರಹಳ್ಳಿ ಉಪ ವಿಭಾಗಗಳ ಕಬಿನಿ ನಾಲೆಗಳ ದುರಸ್ತಿ ಈ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಹೂಳು ತೆಗೆಸಿ, ಸಂಪೂರ್ಣವಾಗಿ ಕೆರೆಗಳಿಗೆ ತುಂಬಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಶಾಸಕ ರವಿ ಗಾಣಿಗ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಿ: ಪಿ. ರಾಜೀವ್

Aug 26 2024, 01:34 AM IST
ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ರವಿ ಗಣಿಗ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಮ್ಮ ಪಕ್ಷದ ನಾಯಕರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಿ. ರಾಜೀವ್ ಹೇಳಿದರು.

ಅವಕಾಶ ಸದ್ಬಳಿಸಿಕೊಂಡು ಸಾಧನೆ ಮಾಡಿ: ಶಾಸಕ ಬೇಳೂರು ಗೋಪಾಲಕೃಷ್ಣ

Aug 26 2024, 01:33 AM IST
ಹೊಸನಗರ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದು ಕಾಲೇಜಿನ ಕೀರ್ತಿ ಪತಾಕೆ ಹಾರಿಸಿ ಸನ್ಮಾನ ಪಡೆದ ವಿದ್ಯಾರ್ಥಿಗಳೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ

ರೈತರೇ ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 26 2024, 01:33 AM IST
ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು. ಡೇರಿಗಳು ರೈತರಿಗೆ ರಾಸು ವಿಮೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು, ಜತೆಗೆ ವಿಮೆ ಮಾಡಿಸಲು ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಡೇರಿಗಳಿಂದ ವಿಮೆ ಮಾಡಿಸುವ ಕೆಲಸ ಮಾಡಿದರೆ ಅನುಕೂಲವಾಗಲಿದೆ.

ಕೊನೇ ಭಾಗದ ಜಮೀನುಗಳಿಗೆ ನೀರು ಪೂರೈಸಲು ತ್ವರಿತಗತಿಯಲ್ಲಿ ಕ್ರಮ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 26 2024, 01:31 AM IST
ಮಳವಳ್ಳಿ ತಾಲೂಕಿಗೆ ನೀರು ಪೂರೈಕೆಯಾಗುವ ಹೆಬ್ಬಕವಾಡಿ ಸುತ್ಕಟ್ಟೆ ಬಳಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ಮಧ್ಯರಾತ್ರಿಯಿಂದಲೇ ಹಿಂದಿನ ಪ್ರಮಾಣದಲ್ಲಿ ನೀರು ಹರಿಸುವಂತೆ ಅಧಿಕಾರಿಗಳಿಗೆ ತಾಕೀತು.

ಖಾಸಗಿ ಕಾಲೇಜುಗಳಿಗಿಂತ ಭಿನ್ನ ಶಿಕ್ಷಣ ನೀಡಲು ಕ್ರಮ: ಶಾಸಕ ಶರತ್ ಬಚ್ಚೇಗೌಡ

Aug 25 2024, 02:07 AM IST
ಪ್ರಸಕ್ತ ಸಾಲಿನಲ್ಲಿ ೧೧ ಕೋಟಿ ರು. ವೆಚ್ಚದಲ್ಲಿ ಕಾಲೇಜಿನಲ್ಲಿ ಅತ್ಯಾಧುನಿಕ ಕೊಠಡಿಗಳನ್ನು ನಿರ್ಮಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗಿದೆ.

ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ಆರೋಪ: ಶಾಸಕ ಸಿದ್ದು ಸವದಿ ನಡೆಗೆ ಬಿಜೆಪಿ ಸದಸ್ಯರ ಆಕ್ರೋಶ

Aug 25 2024, 02:06 AM IST

 ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆಯಾಗಿ ಕೆಲಸ ಮಾಡಿದ್ದಾರೆಂಬ ಶಾಸಕ ಸಿದ್ದು ಸವದಿ ಹೇಳಿಕೆಗೆ ಬಿಜೆಪಿ ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Aug 25 2024, 02:03 AM IST
ಸಂವಿಧಾನ ಪೀಠದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷೆಮೆಯಾಚಿಸಬೇಕು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved