ಸಮಾಜ ಸುಧಾರಣೆಗೆ ಹೊಸ ದಿಕ್ಕು ತೋರಿದ ಅರಸು: ಶಾಸಕ ರಮೇಶ ಬಂಡಿಸಿದ್ದೇಗೌಡ
Aug 21 2024, 12:30 AM ISTಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಕೇಂದ್ರ ಸರ್ಕಾರದ 20 ಅಂಶಗಳ ಯೋಜನೆಯನ್ನು ಹಲವು ವಿರೋಧಗಳ ನಡುವೆ ಪ್ರಾಮಾಣಿಕವಾಗಿ ಜಾರಿಗೆ ತಂದ ಮಹಾನ್ ಚೇತನ, ಅಸ್ಪೃಶ್ಯತೆ, ಅಸಮಾನತೆ, ಹಾಗೂ ಅಪಮಾನಗಳಿಗೆ ಬಲಿಯಾದವರ ಬಗೆ ಅಪಾರ ಕಾಳಜಿ ಹೊಂದಿದ್ದ ಸಮಾಜ ಸುಧಾರಕರಾಗಿದ್ದರು.