• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಸುಗಳ ಆರೋಗ್ಯಪಾಲನೆ ನಮ್ಮೆಲ್ಲರ ಕರ್ತವ್ಯ: ಶಾಸಕ ಶಾಸಕ ಮಂಜು

Oct 25 2024, 01:04 AM IST
ಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಬಹುದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆ ಅವಲಂಭಿಸಿದ್ದು, ಸಾಮಾನ್ಯವಾಗಿ ಎಲ್ಲರ ಬಳಿಯೂ ಜಾನುವಾರುಗಳಿವೆ. ಇವುಗಳು ರೈತ ಕುಟುಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದು, ರಾಸುಗಳಿಗೆ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ, ನಿರ್ವಹಣೆ ಮಾಡಬೇಕಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೭೯ ಕೋಟಿ ರು. ಅನುದಾನ: ಶಾಸಕ ಅಶೋಕ್‌ ರೈ

Oct 25 2024, 01:04 AM IST
ಪುತ್ತೂರು ನಗರದ ಬೀರಮಲೆ ಬೆಟ್ಟವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಈಗಾಗಲೇ ಅರಣದ್ಯ ಇಲಾಖೆಯಿಂದ ಅಲ್ಲಿ ಸಸ್ಯವನ ನಿರ್ಮಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಶಾಸಕರು ತಿಳಿಸಿದರು.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಗ್ರಾಮೀಣ ಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿಪಡಿಸಲು ಶ್ರಮ: ಶಾಸಕ ಸುಬ್ಬಾರೆಡ್ಡಿ

Oct 25 2024, 12:55 AM IST
ಬಾಗೇಪಲ್ಲಿಯಿಂದ ಶಿಡ್ಲಘಟ್ಟ ಗಡಿವರೆಗೂ ಈಗಾಗಲೇ ಸುಮಾರು 25 ಕೋಟಿ ರು.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇಂದು ಚಾಲನೆ ನೀಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಮಾರ್ಚ್ ತಿಂಗಳಲ್ಲಿ ಪೂರ್ಣಗೊಳಲಿದೆ.

ಕರೇಕಲ್ ಕೆರೆ ವೀಕ್ಷಿಸಿದ ಶಾಸಕ ರಘುಮೂರ್ತಿ

Oct 25 2024, 12:49 AM IST
ಚಳ್ಳಕೆರೆ: ಕಳೆದ ಸುಮಾರು ೬೦ ವರ್ಷಗಳ ನಂತರ ನಗರದ ನಾಯಕನಹಟ್ಟಿ ರಸ್ತೆಯ ಕರೇಕಲ್ ಕೆರೆ ತುಂಬಿದ್ದು, ಏರಿಯಲ್ಲಿ ಕಾಣಿಸಿಕೊಂಡ ರಂಧ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಕೋಡಿಪ್ರದೇಶವನ್ನು ಮೂರು ಅಡಿ ಅಗೆದು ಕೆರೆ ನೀರನ್ನು ಹೊರಬಿಟ್ಟಿದ್ದು, ಪ್ರಸ್ತುತ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಲು ಶಾಸಕ ಟಿ.ರಘುಮೂರ್ತಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡ ಶ್ರೀಮಂತ ಭಾಷೆ: ಶಾಸಕ ಕೃಷ್ಣನಾಯ್ಕ

Oct 24 2024, 12:50 AM IST
ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿರುವ ಕನ್ನಡ ಸಾಹಿತ್ಯ ಲೋಕ ವಿಶ್ವದಲ್ಲೇ ಶ್ರೇಷ್ಠ ಸ್ಥಾನಮಾನ ಹೊಂದಿದೆ.

ಕಿತ್ತೂರು ಚೆನ್ನಮ್ಮರ ಧೈರ್ಯ, ಶಕ್ತಿ ಪ್ರೇರಣೆ ಆಗಲಿ: ಶಾಸಕ ಗವಿಯಪ್ಪ

Oct 24 2024, 12:38 AM IST
ಸೊಕ್ಕಿನಿಂದ ಮೆರೆಯುತಿದ್ದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ವೀರ ರಾಣಿ ಚನ್ನಮ್ಮಳ ಸಾಧನೆ ಶ್ಲಾಘನೀಯ.

ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Oct 24 2024, 12:38 AM IST
ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ರಾಯಚೂರು ಜಿಲ್ಲಾ ಘಟಕ ಆರೋಪಿಸಿದೆ.

ವಿಹಿಂಪ ರಾಷ್ಟ್ರೀಯ ನಾಯಕರ ಕಾಲಿಗೆ ನಮಸ್ಕರಿಸಿದ ಕಾಂಗ್ರೆಸ್ ಶಾಸಕ

Oct 24 2024, 12:34 AM IST
ಕಾಂಗ್ರೆಸ್ಸನ್ನು ಕಟುವಾಗಿ ವಿರೋಧಿಸುವ ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಹಾಲಿ ಮತ್ತು ಮಾಜಿ ಕಾಂಗ್ರೆಸ್ ಶಾಸಕರು ತಮ್ಮ ಸಂಘ ನಿಷ್ಠೆಯನ್ನು ಬಹಿರಂಗ ಪಡಿಸಿದರು.

ಸ್ತ್ರೀ ಕುಲ ರತ್ನ ಚನ್ನಮ್ಮ: ಶಾಸಕ ಮೇಟಿ

Oct 24 2024, 12:31 AM IST
ನವನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ವೀರ ರಾಣಿ ಕಿತ್ತೂರು ಚನ್ನಮ್ಮ ಜಯತ್ಯುತ್ಸವದಲ್ಲಿ ಶಾಸಕ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್ ಮೇಟಿ ಮಾತನಾಡಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved