• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳಿಲ್ಲದೆ ತಾಲೂಕು ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿತ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Oct 23 2024, 12:46 AM IST
ಮಳವಳ್ಳಿ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲೆಲ್ಲೊಯೂ ಕಳ್ಳತನ, ಗಾಂಜಾ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದೆ.

ವಕ್ಫ್‌ನಿಂದ ಆಸ್ತಿ ರಕ್ಷಿಸಲು ಕೋರಿ ಶಾಸಕ ಯತ್ನಾಳಗೆ ರೈತರ ಮನವಿ

Oct 23 2024, 12:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಹೊನವಾಡ ಗ್ರಾಮದ 89ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪೆಟಾ ಸಂಸ್ಥೆ ರಿಟ್‌ ವಿರುದ್ಧ ಕಾನೂನು ಹೋರಾಟ: ಶಾಸಕ ಅಶೋಕ್‌

Oct 23 2024, 12:40 AM IST
ಕಂಬಳದ ಪರ ಸುಗ್ರಿವಾಜ್ಞೆ ಹೊರಡಿಸಿರುವುದು, ಐವರು ನ್ಯಾಯಾಧೀಶರಿದ್ದ ಸುಪ್ರೀಂ ಕೋರ್ಟ್ ಪೀಠ ಕಂಬಳದ ಪರ ತೀರ್ಪು ನೀಡಿದ್ದು ಇದೆಲ್ಲ ಚಾರಿತ್ರಿಕ ವಿದ್ಯಮಾನ. ಹೀಗಿರುವಾಗ ಕಂಬಳದ ವಿಚಾರದಲ್ಲಿ ಯಾವುದೇ ಆತಂಕವಿಲ್ಲ ಎಂದು ಶಾಸಕರು ತಿಳಿಸಿದರು.

ಹೈಟೆಕ್ ಮಾದರಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Oct 23 2024, 12:38 AM IST
ಪಾಂಡವಪುರ ತಾಲೂಕಿನ ಐದು ಹೈಟೆಕ್ ಮಾದರಿ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಕ್ಯಾತನಹಳ್ಳಿಯಲ್ಲಿಯೇ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಂತರ ಹಂತಹಂತವಾಗಿ ಗುರುತಿಸಲಾಗಿರುವ ಸ್ಥಳಕ್ಕೆ ಶಾಲೆಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

ರಾಸುಗಳಿಗೆ ಕಾಲಕಾಲಕ್ಕೆ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 23 2024, 12:38 AM IST
ಕಾಲುಬಾಯಿ ಜ್ವರವು ಜಾನುವಾರುಗಳಿಗೆ ಕಾಣಿಸಿಕೊಂಡು ಮರಣ ಹೊಂದುವ ಮೂಲಕ ರೈತರಿಗೆ ಆರ್ಥಿಕವಾಗಿ ನಷ್ಟವಾಗುವುದನ್ನು ತಪ್ಪಿಸುವ ಜೊತೆಗೆ ರಾಸುಗಳ ಆರೋಗ್ಯ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡಲು ಲಸಿಕೆ ಹಾಕಲಾಗುತ್ತಿದೆ.

ರೋಗಬಾಧಿತ ಅಡಕೆ ತೋಟಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Oct 23 2024, 12:37 AM IST
ಲಂಡಕನಳ್ಳಿಯ ನಿರಂಜನ ಕಾಮತ್, ಮಳಲಗಾಂವನ ಶಾಸಕ ಭೀಮಣ್ಣ ನಾಯ್ಕ ಅವರು ತೋಟಗಳಿಗೆ ಭೇಟಿ ನೀಡಿ ಅಡಕೆ ಬೆಳೆಯಲ್ಲಿ ರಿಂಗ್ ಸ್ಪಾಟ್ ವೈರಸ್ ಬಾಧಿಸಿರುವ ಕ್ಷೇತ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರಿಗೆ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.

ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕು : ಶಾಸಕ ತಮ್ಮಯ್ಯ

Oct 23 2024, 12:35 AM IST
ಚಿಕ್ಕಮಗಳೂರು, ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ

Oct 23 2024, 12:35 AM IST
ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಾವಸಾಹೇಬ ಐಹೋಳಿ ಒತ್ತಾಯಿಸಿದರು.

ಅನುದಾನ ವಿಳಂಬಕ್ಕೆ ಗ್ಯಾರಂಟಿ ಯೋಜನೆ ಕಾರಣವಲ್ಲ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Oct 23 2024, 12:32 AM IST
ಸರ್ಕಾರದ ಅನುದಾನ ವಿಳಂಬಕ್ಕೆ ಗ್ಯಾರಂಟಿಗಳು ಕಾರಣವಲ್ಲ.ಹಿಂದಿನ ಸರ್ಕಾರದಲ್ಲಾದ ಕಾಮಗಾರಿಗಳ ಪೂರ್ಣಗೊಳಿಸಲು ಬಿಲ್‌ ಬಿಡುಗಡೆ ಮಾಡುತ್ತಿರುವುದೇ ಅನುದಾನ ವಿಳಂಬಕ್ಕೆ ಕಾರಣ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪ್ರತಿಪಾದಿಸಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಅಂಗನವಾಡಿ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ಭೀಮಣ್ಣ ನಾಯ್ಕ ಭರವಸೆ

Oct 22 2024, 12:21 AM IST
ಅಂಗನವಾಡಿ ಸಿಬ್ಬಂದಿಯ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಭರವಸೆ ನೀಡಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved