• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲ್ಲ-ಶಾಸಕ ಮಾನೆ

Aug 17 2024, 12:50 AM IST
ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ದೃಢ ನಿಲುವು ತಳೆದಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಗ್ರಾಮೀಣ ಶಾಲಾಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Aug 17 2024, 12:49 AM IST
ಸಾಗರ ತಾಲ್ಲೂಕಿನ ಆವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ವಿವೇಕ ಯೋಜನೆಯಡಿ ನಿರ್ಮಿಸಿರುವ ನೂತನ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.

ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ: ಶಾಸಕ ಬಸವರಾಜ ಶಿವಣ್ಣನವರ

Aug 17 2024, 12:48 AM IST
ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿದೆ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವನರ ಹೇಳಿದರು.

ಬಂಧನ ಭೀತಿ: ಶಾಸಕ ತುನ್ನೂರು ಧ್ವಜಾರೋಹಣಕ್ಕೆ ಗೈರು ?

Aug 16 2024, 01:03 AM IST
Fear of arrest: MLA Tunnur absent from flag hoisting?

ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ : ಶಾಸಕ ಟಿ.ಡಿ. ರಾಜೇಗೌಡ

Aug 16 2024, 01:00 AM IST
ಸ್ವಾತಂತ್ರ್ಯೋತ್ಸವದಂದು ನರಸಿಂಹರಾಜಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡರು ಭಾರತವನ್ನು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಬಣ್ಣಿಸಿದರು. ಅತಿವೃಷ್ಠಿಯಿಂದಾದ ನಷ್ಟ ಮತ್ತು ಪರಿಹಾರ ಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಯಲ್ಲಮ್ಮ ದೇವಸ್ಥಾನ ಮಾದರಿಯಾಗಿಸುವ ಗುರಿ: ಶಾಸಕ ವಿಶ್ವಾಸ ವೈದ್ಯ

Aug 16 2024, 12:59 AM IST
ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೋಸ್ಕರ ಪ್ರಾಧಿಕಾರ ರಚನೆಯಾಗಿದ್ದು, ಯಲ್ಲಮ್ಮ ದೇವಸ್ಥಾನವನ್ನು ಮಾದರಿಯಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಪ್ರತೀಕ: ಶಾಸಕ ಲಕ್ಷ್ಮಣ ಸವದಿ

Aug 16 2024, 12:59 AM IST
ಭಾರತ ಸ್ವತಂತ್ರವಾಗಲು ಅನೇಕರು ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನ ಪ್ರತೀಕವೇ ಸ್ವಾತಂತ್ರ್ಯ ದಿನಾಚರಣೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಚನ್ನಪಟ್ಟಣ ಶಾಸಕ ಸ್ಥಾನ ಖಾಲಿ ಇದೆ-ಹೀಗಾಗಿ ಧ್ವಜಾರೋಹಣಕ್ಕೆ ಬಂದೆ: ಡಿಸಿಎಂ ಡಿಕೆ ಶಿವಕುಮಾರ್

Aug 16 2024, 12:57 AM IST

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮತ್ತೊಮ್ಮೆ ಪುನರುಚ್ಛರಿಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಪ್ರಶ್ನೆಗೆ ನಾನೇ ಅಭ್ಯರ್ಥಿ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಿಂದ ಐಕ್ಯತೆಗೆ ಧಕ್ಕೆ ಆಗದಿರಲಿ: ಶಾಸಕ ಬಸವರಾಜು ವಿ.ಶಿವಗಂಗಾ

Aug 16 2024, 12:57 AM IST
ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ರುಕ್ಮಿಣಿಬಾಯಿ, ಶಾಸಕ ಬಸವರಾಜ್ ವಿ.ಶಿವಗಂಗಾ ಇದ್ದಾರೆ.

ಇಂಡಿ ಜಿಲ್ಲಾ ಕೇಂದ್ರವಾಗಲು ಯಾವ ತ್ಯಾಗಕ್ಕೂ ಸಿದ್ದ,ರಾಜೀನಾಮೆ ಬದ್ಧ : ಶಾಸಕ ಯಶವಂತರಾಯ ಗೌಡ ಪಾಟೀಲ

Aug 16 2024, 12:56 AM IST
ಶಾಸಕ ಯಶವಂತರಾಯಗೌಡ ಪಾಟೀಲರು ಇಂಡಿ ಜಿಲ್ಲಾ ಕೇಂದ್ರವಾಗಲು ಬದ್ಧರಾಗಿದ್ದು, 2028ರ ಒಳಗೆ ಈ ಕನಸು ನನಸಾಗದಿದ್ದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂಡಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved