• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧತೆಯಲ್ಲೂ ಏಕತೆ ಸಾಧಿಸಿದ ಸಶಕ್ತ ರಾಷ್ಟ್ರ ಭಾರತ: ಶಾಸಕ ಶ್ರೀನಿವಾಸ ಮಾನೆ

Aug 16 2024, 12:56 AM IST
ದೇಶಾಭಿಮಾನಿಗಳ ತ್ಯಾಗ ಬಲಿದಾನದಿಂದ ಬಂದ ಸ್ವತಂತ್ರ ಭಾರತ ಅಭಿವೃದ್ಧಿಯಲ್ಲಿಯೂ ಮುನ್ನಡೆ ಸಾಧಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಜಂಟಿ ಸರ್ವೆ, ಗಡಿ ಗುರುತು ಮಾಡುವರೆಗೂ ಯಾವುದೇ ಒತ್ತುವರಿ ಭೂಮಿ ತೆರವುಗೊಳಿಸಲ್ಲ: ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟನೆ

Aug 16 2024, 12:55 AM IST
ನರಸಿಂಹರಾಜಪುರ ಅರಣ್ಯ- ಕಂದಾಯ ಭೂಮಿಯ ಗಡಿ ಗುರುತು ಕಾರ್ಯ ಇನ್ನೂ ಮುಗಿದಿಲ್ಲ. ಗಡಿ ಗುರುತು ಆಗುವುವರೆಗೂ ಯಾವುದೇ ಒತ್ತುವರಿ ಜಮೀನು ತೆರವುಗೊಳಿಸುವುದಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟನೆ ನೀಡಿದರು.

ಸಾರ್ವಜನಿಕರ ನಿರಾಸಕ್ತಿ: ಶಾಸಕ ಕೃಷ್ಣಪ್ಪ ಬೇಸರ

Aug 16 2024, 12:53 AM IST
ಸಾರ್ವಜನಿಕರ ನಿರಾಸಕ್ತಿ: ಶಾಸಕ ಕೃಷ್ಣಪ್ಪ ಬೇಸರ

ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಸ್ಮರಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 16 2024, 12:52 AM IST
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಮರೆಯಬಾರದು, ನಿತ್ಯ ಸ್ಮರಣೆ ಮಾಡಬೇಕು. ಒಬ್ಬ ವ್ಯಕ್ತಿ ಜೀವನದಲ್ಲಿ ಯಶಸ್ಸು, ಸಾಧನೆ ಮಾಡಬೇಕಾದರೆ ತ್ಯಾಗ ಬಹಳ ಮುಖ್ಯ. ವಿದ್ಯಾರ್ಥಿಗಳು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು.

ರಾಯಣ್ಣ ಮೂರ್ತಿ ಮೇರವಣಿಗೆಗೆ ಶಾಸಕ ಶರಣು ಚಾಲನೆ

Aug 16 2024, 12:51 AM IST
Surrender drive to MLA for Rayanna Murthy rally

ಕೆಚ್ಚೆದೆಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜ ಶಿವಣ್ಣನವರ

Aug 16 2024, 12:51 AM IST
ಪರಕೀಯರು ಕೊಟ್ಟ ಹಿಂಸೆ ಮತ್ತು ಅವಮಾನಗಳಿಂದ ದೇಶದ ಸ್ವಾತಂತ್ರ್ಯ ಚಳವಳಿ ಎಚ್ಚರಗೊಂಡಿತು, ಕೆಚ್ಚೆದೆಯ ಹೋರಾಟಗಾರರ ಸರ್ವೋಚ್ಚ ತ್ಯಾಗಕ್ಕೆ ಭಾರತದಲ್ಲಿನ ದೇಶಭಕ್ತರು ಕೈಜೋಡಿಸಿದರು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ನಾವೆಲ್ಲರೂ ಒಂದೇ ಭಾವನೆಯೊಂದಿಗೆ ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 16 2024, 12:50 AM IST
ಸಂಪತ್ತು ಸಂಮೃದ್ಧಿ ಹೊಂದಿರುವ ಭಾರತ ಮಾತೆಯ ಹಿರಿಮೆ ಕಳಸಪ್ರಾಯವಾಗಿರಲು ನಾವೆಲ್ಲಾರೂ ಕೈ ಜೋಡಿಸೋಣ. ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿ ದೇಶದ ಜನರು ನೆಮ್ಮದಿ ಜೀವನ ನಡೆಸಲು ಕಾರಣರಾದ ಮಹತ್ಮಾ ಗಾಂಧಿ ಸೇರಿದಂತೆ ಹಲವು ಹೋರಾಟಗಾರರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು.

ವ್ಯಸನ ಮುಕ್ತ ಸಮಾಜಕ್ಕೆ ಕೈ ಜೋಡಿಸಿ: ಕುಣಿಗಲ್‌ ಶಾಸಕ ಡಾಕ್ಟರ್ ರಂಗನಾಥ್

Aug 16 2024, 12:49 AM IST
ವ್ಯಸನ ಮುಕ್ತ ಸಮಾಜಕ್ಕೆ ಕೈ ಜೋಡಿಸಿ: ಕುಣಿಗಲ್‌ ಶಾಸಕ ಡಾಕ್ಟರ್ ರಂಗನಾಥ್

ಶಿವಪುರಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ ಅಗತ್ಯ ಕ್ರಮ: ಶಾಸಕ ಕೆ.ಎಂ.ಉದಯ್

Aug 16 2024, 12:49 AM IST
ಐತಿಹಾಸಿಕ ಹಿನ್ನೆಲೆಯ ಶಿವಪುರ ಧ್ವಜ ಸತ್ಯಾಗ್ರಹಸೌಧದ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮ, ಕಾಮಗಾರಿ, ಯೋಜನೆ ರೂಪಿಸಿ ಹಣ ಬಿಡುಗಡೆಗೆ ಉಪ ಮುಖ್ಯಮಂತ್ರಿಗಳೊಡನೆ ಚರ್ಚಿಸಿದ್ದೇವೆ. ಅನುದಾನ ಬಿಡುಗಡೆಗೊಳಿಸುವ ಕುರಿತು ಕಳೆದ ವಾರವಷ್ಟೆ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ದೇಶ ಭಕ್ತಿ, ಸ್ವಾಮಿ ನಿಷ್ಠೆಗೆ ಮತ್ತೊಂದು ಹೆಸರೇ ರಾಯಣ್ಣ: ಶಾಸಕ ಡಿ.ಜಿ.ಶಾಂತನಗೌಡ

Aug 16 2024, 12:49 AM IST
ಆ.15 ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ 227ನೇ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಶಾಸಕ ಡಿ.ಜಿ.ಶಾಂತನಗೌಡ ಮಾಲಾರ್ಪಣೆ ಮಾಡಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved