• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ಯಾಗ, ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭ್ಯ: ಶಾಸಕ ಡಿ.ಜಿ.ಶಾಂತನಗೌಡ

Aug 16 2024, 12:48 AM IST
ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.

ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಶಾಸಕ ಎಚ್.ಟಿ.ಮಂಜು

Aug 16 2024, 12:48 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಹೊಸಹೊಳಲು ಗೋವಿಂದೇಗೌಡ, ಗೋವಿಂದಶೆಟ್ಟರು, ಬಳ್ಳೇಕೆರೆ ಪುಟ್ಟಸ್ವಾಮೀಗೌಡ, ಶೀಳನೆರೆ ಕೆ.ಎಸ್.ಬೋರೇಗೌಡ, ಮಡುವಿನಕೋಡಿ ಹಾಲೇಗೌಡ, ಸಿದ್ದೇಗೌಡ, ಕಿಕ್ಕೇರಿಯ ನರಸೇಗೌಡ, ಬಿದರಹಳ್ಳಿ ಶಿವರಾಮಯ್ಯ ಸೇರಿದಂತೆ ಹಲವು ಗ್ರಾಮಗಳ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು.

ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಲಿ: ಶಾಸಕ ಯು.ಬಿ. ಬಣಕಾರ

Aug 16 2024, 12:45 AM IST
ಅನೇಕ ಹಿರಿಯರ ಕನ್ನಸನ್ನು ಈಡೇರಿಸುವ ರೀತಿ ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಇಂದಿಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಖೇದಕರ: ಶಾಸಕ ಕೋಳಿವಾಡ

Aug 16 2024, 12:45 AM IST
ದೇಶದ ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರ: ಶಾಸಕ ಯು.ಬಿ ಬಣಕಾರ

Aug 16 2024, 12:45 AM IST
ಭವ್ಯ ಭಾರತ ನಿರ್ಮಾಣದ ಕನಸು ಹೊತ್ತ ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ನಾಳೆಗೆ............ಕೂಲಿ ಕಾರ್ಮಿಕರಿಗೆ ಕೂಸಿನ ಮನೆ ಸಹಕಾರಿ: ಶಾಸಕ ಶರತ್ ಬಚ್ಚೇಗೌಡ

Aug 15 2024, 01:56 AM IST
ದುಡಿಯುವ, ಕೂಲಿ ಕಾರ್ಮಿಕ ವರ್ಗಕ್ಕೆ ಕೂಸಿನ ಮನೆ ಸಹಕಾರಿಯಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ನೂತನ ಕೂಸುಮನೆ ಕೇಂದ್ರವನ್ನು ಉದ್ಗಾಟಿಸಿ ಮಾತನಾಡಿದರು.

ಸ್ವಾತಂತ್ರ್ಯೋತ್ಸವಕ್ಕೆ ರಾಮನಗರದಲ್ಲಿ ಶಾಸಕ ಇಕ್ಬಾಲ್‌ ಪರ 3 ಲಕ್ಷಕ್ಕೂ ಅಧಿಕ ಲಾಡು ವಿತರಣೆ

Aug 15 2024, 01:51 AM IST
ಆಗಸ್ಟ್‌ 15ರಂದು ರಾಮನಗರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಿತರಿಸಲು 3 ಲಕ್ಷಕ್ಕೂ ಅಧಿಕ ಲಾಡುಗಳನ್ನು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಅವರ ಪರವಾಗಿ ಮಾಜಿ ಶಾಸಕ ಕೆ. ರಾಜು ಬುಧವಾರ ಹಸ್ತಾಂತರಿಸಿದರು.

ಗ್ರಾಮೀಣ ಪ್ರದೇಶದ ಮಕ್ಕಳ ಸುಸ್ಥಿರ ಶಿಕ್ಷಣಕ್ಕೆ ಸೌಲಭ್ಯ ಅಗತ್ಯ: ಶಾಸಕ ಶಿವಣ್ಣನವರ

Aug 15 2024, 01:50 AM IST
ಮುಖ್ಯಮಂತ್ರಿಗಳ ₹30 ಲಕ್ಷ ವಿಶೇಷ ಅನುದಾನದಲ್ಲಿ ತಾಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ: ಶಾಸಕ ಸವದಿ

Aug 15 2024, 01:50 AM IST
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದಂತೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಹರ್ ಘರ್ ತಿರಂಗಾ ಅಭಿಯಾನಕ್ಕೆ ಶಾಸಕ ರಾಜುಗೌಡ ಚಾಲನೆ

Aug 15 2024, 01:49 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಯಶಸ್ವಿಗಾಗಿ ಸಿಂದಗಿ ಅಂಚೆ ವಿಭಾಗವು ತ್ರಿವರ್ಣ ಧ್ವಜದ ಕುರಿತು ಜನಜಾಗೃತಿ ಅಭಿಯಾನಕ್ಕೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved