• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಾಯಣದ ಸಂದೇಶ ಎಲ್ಲರಿಗೂ ಮಾದರಿ: ಶಾಸಕ ಆರ್.ವಿ. ದೇಶಪಾಂಡೆ

Oct 18 2024, 12:18 AM IST
ರಾಮಾಯಣದ ಮೂಲಕ ಪ್ರತಿ ವ್ಯಕ್ತಿಗೂ ಬದುಕಿನ ಮೌಲ್ಯವನ್ನು, ಪ್ರೇಮ, ಸಹೋದರತ್ವ, ಸ್ವಾಮಿನಿಷ್ಠೆ, ಭಕ್ತಿನಿಷ್ಠೆ ಹಾಗೂ ಮಾನವೀಯ ಸಂಬಂಧಗಳನ್ನು ಮಹರ್ಷಿ ವಾಲ್ಮೀಕಿಯವರು ಸಾರಿದರು.

ರದ್ದಾದ ನಾಲ್ಕು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಪ್ರಯತ್ನ: ಶಾಸಕ ಮಂತರ್ ಗೌಡ ಭರವಸೆ

Oct 18 2024, 12:14 AM IST
ಜಿಲ್ಲೆಯಲ್ಲಿ ೮೦ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಅದರಲ್ಲಿ ನಾಲ್ಕು ಮಾರ್ಗಗಳು ರದ್ದಾಗಿವೆ. ಅವನ್ನು ಮತ್ತೆ ಬಿಡುವಂತೆ ಸಂಬಂಧಿಸಿದ ಡಿಪೋ ವ್ಯವಸ್ಥಾಪಕರಲ್ಲಿ ಮನವಿ ಮಾಡಲಾಗುವುದು. ಶಕ್ತಿ ಯೋಜನೆಯಲ್ಲಿ ೭೫,೪೪,೬೪೬ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಅದರ ಬಾಬ್ತು ರು. ೨೯,೭೨,೧೫,೦೫೯ ಹಣವನ್ನು ಇಲಾಖೆಗೆ ರಾಜ್ಯ ಸರ್ಕಾರ ತುಂಬಿಸಿಕೊಟ್ಟಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿಯೇ ಹಗರಣ ಮಾಡುವ ನೀಚ ಕೆಲಸಕ್ಕೆ ಕೈ ಹಾಕಿಲ್ಲ: ಶಾಸಕ ನಾಗೇಂದ್ರ

Oct 18 2024, 12:13 AM IST
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಹಗರಣದಿಂದಾದ ಅಪಮಾನ ಹಾಗೂ ಜೈಲುವಾಸ ನೆನೆದು ವೇದಿಕೆಯಲ್ಲಿಯೇ ಬಿಕ್ಕಿಬಿಕ್ಕಿ ಅತ್ತ ಶಾಸಕ ನಾಗೇಂದ್ರ, ವಿನಾಕಾರಣ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಬರಲು ವಾಲ್ಮೀಕಿಯೇ ಬಂದು ಜಾಮೀನು ಕೊಟ್ಟಂತಾಗಿದೆ ಎಂದರು.

ಹಣವೇ ಸರ್ವಸ್ವ ಎಂಬ ಭಾವವೇ ಮನುಷ್ಯನ ದುಸ್ಥಿತಿಗೆ ಕಾರಣ: ಶಾಸಕ ಆರ್.ವಿ. ದೇಶಪಾಂಡೆ

Oct 18 2024, 12:13 AM IST
ಉತ್ತಮ ಜೀವನ ನಿರ್ವಹಿಸಲು ಯಾವ ಮಾರ್ಗ ಕಂಡುಕೊಳ್ಳಬೇಕೆಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಭಕ್ತಿ, ನೆಮ್ಮದಿ ದೊರೆಯಲು ಮಂದಿರಗಳು ಸಹಕಾರಿಯಾಗಿವೆ.

ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಶಾಸಕ ದೊಡ್ಡನಗೌಡ ಪಾಟೀಲ

Oct 18 2024, 12:09 AM IST
ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ಗ್ರಂಥವು ಸಮಾಜದಲ್ಲಿ ಮನುಕುಲವು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವಂತಹ ಅದ್ಭುತ ಗ್ರಂಥವಾಗಿದೆ.

ಮಹರ್ಷಿ ವಾಲ್ಮೀಕಿ ಮನುಕುಲದ ಆದರ್ಶ ಪುರುಷ: ಶಾಸಕ ಕೃಷ್ಣನಾಯ್ಕ

Oct 18 2024, 12:09 AM IST
ಹೂವಿನಹಡಗಲಿ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಹಾತ್ಮರ ಜಯಂತಿಗಳು ಜಾತಿಗೆ ಸೀಮಿತ ಬೇಡ: ಶಾಸಕ ಲಕ್ಷ್ಮಣ ಸವದಿ

Oct 18 2024, 12:07 AM IST
ನಮ್ಮ ಭಾರತ ದೇಶದಲ್ಲಿ ಅನೇಕ ಸಂತ ಮಹಾಂತರು, ಮಹಾಪುರುಷರು, ಸಮಾಜ ಸುಧಾರಕರು, ಜನರ ಉದ್ಧಾರಕ್ಕಾಗಿ, ನಾಡಿನ ಏಳ್ಗೆಗಾಗಿ ಕೊಡುಗೆ ನೀಡಿದ್ದಾರೆ. ಅವರ ಸ್ಮರಣೆ, ಉತ್ಸವ, ಜಯಂತಿಗಳನ್ನು ಆಯಾ ಜಾತಿಗಳಿಗೆ ಮಾತ್ರ ಸೀಮಿತವಾಗದೇ ಎಲ್ಲ ಜಾತಿ ಜನಾಂಗದವರು ಒಟ್ಟಾಗಿ ಆಚರಿಸುವಂತಾಗಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

‘ಸುಗುರೆ’ ನಾಟಕದ ಹಿಂದೆ ‘ಕೈ’ವಾಡ; ಶೀಘ್ರ ಬಹಿರಂಗ: ಶಾಸಕ ಶರಣು ಸಲಗರ ಗುರುತರ ಆರೋಪ

Oct 17 2024, 12:51 AM IST
ನಾನು ಐದಾರು ಕೋಟಿ ರುಪಾಯಿ ಸಾಲ ಬಾಕಿ ಕೊಡುವುದಿದೆ, ಮಾನಸಿಕವಾಗಿ ನೊಂದಿದ್ದೇನೆ. ಎಂದೆಲ್ಲ ನನ್ನ ವಿರುದ್ಧ ಪತ್ರ ಬರೆದಿಟ್ಟು ನಾಪತ್ತೆಯ ನಾಟಕವಾಡಿದ್ದಾರೆ ಎಂದು ಇತ್ತೀಚೆಗೆ ನಾಪತ್ತೆಯಾಗಿ ಪೊಲೀಸರಿಗೆ ಹೈದ್ರಾಬಾದ್‌ನಲ್ಲಿ ಸಿಕ್ಕಿರುವ ಉದ್ಯಮಿ ಸಂಜೀವಕುಮಾರ ಸುಗುರೆ ವಿರುದ್ಧ ಶಾಸಕ ಶರಣು ಸಲಗರ ಕಿಡಿಕಾರಿದರು.

ವಿದ್ಯಾರ್ಥಿಗಳ ಮುಖದ ಮಂದಹಾಸಕ್ಕೆ ಬೆಲೆ ಕಟ್ಟಲಾಗದು: ಶಾಸಕ ಪ್ರದೀಪ್ ಈಶ್ವರ್

Oct 17 2024, 12:48 AM IST
ಚನ್ನಪಟ್ಟಣ ಉಪಚುನಾವಣೆಗೆ ನನ್ನನ್ನೂ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ. ಈ ಬಾರಿ ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಗೆಲ್ಲಲಿದ್ದಾರೆ. ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಆಗುವ ಎಲ್ಲಾ ಸಾಧ್ಯತೆಗಳಿವೆ. ಡಿ.ಕೆ. ಸುರೇಶಣ್ಣ ನಮ್ಮ ಜೊತೆ ವಿಧಾನಸೌಧಕ್ಕೆ ಬರುತ್ತಾರೆ ಎಂಬ ವಿಶ್ವಾಸವಿದೆ. ಅವರೇ ಅಭ್ಯರ್ಥಿಯಾದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

ಬೆಂಗಳೂರು ಜಲ ಮಂಡಳಿಯಿಂದ ಮಳವಳ್ಳಿಗೆ ಅಗತ್ಯ ಸೌಲಭ್ಯ ನೀಡಿ: ಶಾಸಕ ನರೇಂದ್ರಸ್ವಾಮಿ

Oct 17 2024, 12:12 AM IST
ಕಾವೇರಿಯೊಂದಿಗೆ ಸಪ್ತನದಿಗಳನ್ನು ಜೋಡಿಸಿ ಬೆಂಗಳೂರಿಗೆ ನೀರು ಕೊಡುತ್ತಿದ್ದೇವೆ. ಅಂತಹ ಸೌಭಾಗ್ಯ ಮಳವಳ್ಳಿಗೆ ಸೇರಿದೆ. ಜಲಮಂಡಳಿಯಿಂದ ಮಳವಳ್ಳಿಯ ಪ್ರಾಥಮಿಕ ಶಿಕ್ಷಣಕ್ಕಾಗಿ ಕ್ಲಷ್ಟರ್‌ಗೊಂದು ಮಲ್ಟಿ ಮೀಡಿಯಾ ನೀಡಬೇಕು. ಜಲ ಮಂಡಳಿಯಲ್ಲಿ ಟೆಕ್ನಿಕಲ್ ಹಾಗೂ ಗ್ರೂಪ್ ಡಿ ಹುದ್ದೆಯಲ್ಲಿ ಮಳವಳ್ಳಿ ಜನರಿಗೆ ಸಿಂಹಪಾಲು ಉದ್ಯೋಗ ನೀಡಬೇಕು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved