• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗಾಂಗ ದಾನ ಶ್ರೇಷ್ಠ ದಾನ : ಶಾಸಕ ತಮ್ಮಯ್ಯ

Aug 14 2024, 12:47 AM IST
ಚಿಕ್ಕಮಗಳೂರು, ರಕ್ತದಾನ, ವಿದ್ಯಾದಾನ, ನೇತ್ರದಾನ, ಅನ್ನದಾನ ಇವುಗಳಿಗೆ ಹಿಂದೆ ಮಹತ್ವ ಇತ್ತು. ಈಗ ಅಂಗಾಂಗ ದಾನ ಶ್ರೇಷ್ಠ ವಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಪಠ್ಯದ ಜತೆಗೆ ಕೃಷಿ ಮರೆಯಬಾರದು: ಶಾಸಕ ಭೀಮಣ್ಣ

Aug 14 2024, 12:45 AM IST
ರೈತರ ಮಗ ಎಂಬ ಅಭಿಮಾನ ಎಲ್ಲರೂ ಬೆಳೆಸಿಕೊಳ್ಳಬೇಕು. ಯಾವುದೇ ಹಂತಕ್ಕೆ ತೆರಳಿದರೂ ರೈತಾಪಿ ಬದುಕು ಮರೆಯಬಾರದು. ಕೃಷಿಯ ಜತೆ ಬೆಳೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಶಾಸಕ ತುನ್ನೂರು ಹಾಗೂ ಪುತ್ರನ ಬಂಧನಕ್ಕೆ ಹೆಚ್ಚಿದ ಒತ್ತಡ

Aug 14 2024, 12:45 AM IST
Increased pressure to arrest MLA Tunnur and son

ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ

Aug 14 2024, 12:45 AM IST
ಬೀರೂರು, ತೆಲುಗುಗೌಡ ಸಮಾಜ ರಾಜಕೀಯ ಮೀಸಲಾತಿ ಇಲ್ಲದೆ ಇಂದು ಪ್ರಗತಿಯಲ್ಲಿನ ಹಿನ್ನಡೆಗೆ ಕಾರಣವಾಗಿದ್ದು, ಸಂಬಂದಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಮೀಸಲಾತಿಗೆ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಭರವಸೆ ನೀಡಿದರು.

ಬೆಳೆಗಳ ಸರ್ವೆ ಕಾರ್ಯ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ : ಶಾಸಕ ಯಶವಂತರಾಯಗೌಡ ಪಾಟೀಲ

Aug 13 2024, 01:09 AM IST

ಭೀಮಾನದಿ ಪ್ರವಾಹದಿಂದ ಬೆಳೆ ಹಾನಿಗೊಳಗಾದ  ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಹಾಗೂ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಅವರು ತಾಲೂಕು ಮಟ್ಟಡದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಸಾರ್ವಜನಿಕರು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Aug 13 2024, 01:03 AM IST
ಹೈಟೆಕ್ ಗ್ರಂಥಾಲಯದಿಂದ ಸ್ಥಳೀಯ ಓದುಗರ ಕನಸು ನನಸಾಗಿದೆ. ಗ್ರಂಥಾಲಯ ಕಟ್ಟಡದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ.

ಬಿಸಿಯೂಟ ತಯಾರಿಕರ ವೇತನ ಹೆಚ್ಚಳಕ್ಕೆ ಒತ್ತಡ: ಶಾಸಕ ಡಿ.ಎಂ. ಐಹೊಳೆ

Aug 13 2024, 12:59 AM IST
ಮಧ್ಯಾಹ್ನ ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿ ವೇತನ ಹೆಚ್ಚಿಸುವಂತೆ ಸರ್ಕಾರದ ಗಮನಕ್ಕೆ ತಂದು ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಡಿ.ಎಂ. ಐಹೊಳೆ ಹೇಳಿದರು.

ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನ ನೋಡಿಕೊಳ್ಳಿ: ಶಾಸಕ ರಾಜು ಕಾಗೆ

Aug 13 2024, 12:58 AM IST
ಕಾಗವಾಡತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಬೇರೆಯವರ ತಟ್ಟೆಯಲ್ಲಿನ ನೋಣದ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರಿಗೆ ಕಾಗವಾಡ ಶಾಸಕ ರಾಜು ಕಾಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಣೆ ಪ್ರಮಾಣಗಳಿಗೆ ಬೆಲೆ ಇಲ್ಲದಂತಾಗಿದೆ: ಶಾಸಕ ಬಾಲಕೃಷ್ಣ

Aug 13 2024, 12:58 AM IST
ದೇವಾಲಯದ ಅಂಗಳದೊಳಗೆ ಕೂತು ನ್ಯಾಯ ಮಾಡಿದರೆಂದರೆ ಅದೆಂತಹದ್ದೇ ವ್ಯಾಜ್ಯ ಆಗಿದ್ದರೂ ತೀರ್ಮಾನವಾಗುತ್ತಿತ್ತು. ಅಂತಹ ಪರಂಪರೆ ಮರೆಯಾಗುತ್ತಿರುವುದು ವಿಷಾದನೀಯ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಕುದೂರಿನಲ್ಲಿ ತಿಮ್ಮರಾಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ: ಶಾಸಕ ಮಧು ಜಿ.ಮಾದೇಗೌಡ

Aug 13 2024, 12:58 AM IST
ಬ್ಯಾಂಕ್‌ಗಳು ಪ್ರಾರಂಭಿಸಬೇಕಾದರೂ ರಿಜಾರ್ಸ್ ಬ್ಯಾಂಕ್‌ನ ನಿಯಾಮಾನುಸಾರ ಮಾಡಬೇಕು. ನಗರ ಪ್ರದೇಶದಿಂದ 5 ಕಿ.ಮೀ ದೂರದಲ್ಲಿ ಬ್ಯಾಂಕ್ ಆರಂಭಿಸಬೇಕೆಂಬ ಆದೇಶದಂತೆ ಈ ಭಾಗದಲ್ಲಿ ಶಾಖೆ ಪ್ರಾರಂಭಿಸಲಾಗಿದೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 468
  • next >

More Trending News

Top Stories
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್‌ ಒಪ್ಪಿಗೆ
ಉಪರಾಷ್ಟ್ರಪತಿ ಹುದ್ದೆ ರೇಸಲ್ಲಿ ರಾಜ್ಯ ಗೌರ್ನರ್‌ ಗೆಹಲೋತ್‌?
ಮತಪಟ್ಟಿ ದೋಷ ಸರಿಪಡಿಸಲು ಸಿದ್ಧ: ಚುನಾವಣಾ ಆಯೋಗ
ಜ್ಯೋತಿ ಮಲ್ಹೋತ್ರಾ ಪಾಕ್‌ ನಂಟು ಸಾಬೀತು: ಚಾರ್ಜ್‌ಶೀಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved