• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಶಾಸಕ ಕಾಲೇಬುಡ್ಡೆ ನಿಧನ

Oct 16 2024, 12:30 AM IST
ಈದ್ಗಾ ಮೈದಾನದ ವಿವಾದ ರಾಷ್ಟ್ರವ್ಯಾಪ್ತಿ ಖ್ಯಾತಿಗಳಿಸಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡರು ಆಸಕ್ತಿ ವಹಿಸಿ, ಅಂದು ಹುಬ್ಬಳ್ಳಿ ಅಂಜುಮನ್‌ ಸಂಸ್ಥೆಯ ಯುವ ಮುಖಂಡರಾಗಿದ್ದ ಕಾಲೆಬುಡ್ಡೆ ಅವರಿಂದ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ರಕ್ತದಾನ, ಅನ್ನದಾಸೋಹ

Oct 16 2024, 12:30 AM IST
ನೇರ ನಡೆ, ನುಡಿಯ ಧೀಮಂತ ವ್ಯಕ್ತಿತ್ವ ಹೊಂದಿರುವ, ಜನಸ್ನೇಹಿ ನಾಯಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆದು ಸೇವೆ ಮಾಡಲು ಶಕ್ತಿ ನೀಡಲಿ.

ಟೇಕ್ವಾಂಡೋ ಕ್ರೀಡಾಪಟುಗಳಿಗೂ ಉದ್ಯೋಗದಲ್ಲಿ ಮೀಸಲಾತಿ: ಶಾಸಕ ತಮ್ಮಯ್ಯ

Oct 14 2024, 01:27 AM IST
ಟೇಕ್ವಾಂಡೋ ಕ್ರೀಡೆಗೆ ಹೆಚ್ಚು ಉತ್ತೇಜನ ನೀಡುವ ಉದ್ದೇಶದಿಂದ ನಮ್ಮ ಸರ್ಕಾರ ಇತರೆ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೀಡುವಂತಹ ಶೇ.2 ರಷ್ಟು ಮೀಸಲನ್ನು ಟೇಕ್ವಾಂಡೋ ಕ್ರೀಡಾಪಟುಗಳಿಗೂ ನೀಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ದೈಹಿಕವಾಗಿ ಅಸಮರ್ಥರು ಸಮಾಜದ ಭಾಗ-ಶಾಸಕ ಶಿವಣ್ಣನವರ

Oct 14 2024, 01:27 AM IST
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಸಹ ಸಮಾಜದ ಭಾಗವಾಗಿದ್ದಾರೆ. ಹೀಗಾಗಿ ಅಂತಹವರ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ

Oct 14 2024, 01:24 AM IST
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶ

Oct 14 2024, 01:21 AM IST
ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಶಾಸಕ ಶಿವಲಿಂಗೇಗೌಡ, ಕೆಂಕೆರೆ ಗ್ರಾಮಸ್ಥರ ನಡುವೆ ವಾಗ್ವಾದ

Oct 14 2024, 01:20 AM IST
ಗಣಪತಿ ವಿಸರ್ಜನೆ ಅಂಗವಾಗಿ ಶನಿವಾರ ರಾತ್ರಿ ಕೆಂಕೆರೆ ಗ್ರಾಮದಲ್ಲಿ ಆರ್ಕೆಸ್ಟ್ರಾ ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಬಂದಿದ್ದ ಸ್ಥಳೀಯ ಶಾಸಕ ಶಿವಲಿಂಗೇಗೌಡರು ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ-ಶಾಸಕ ಶ್ರೀನಿವಾಸ ಮಾನೆ

Oct 14 2024, 01:20 AM IST
ರೈತನ ಕೃಷಿ ಅಳಿಯುತ್ತಿದ್ದು, ಹೊಲಗದ್ದೆ ಮಾರಿ ನೌಕರಿ ಗಿಟ್ಟಿಸುವಂಥ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.

ಪೌರಾಣಿಕ ನಾಟಕಗಳು ಬದುಕಿಗೆ ಮಾರ್ಗದರ್ಶನ: ಶಾಸಕ ಎಚ್.ಟಿ.ಮಂಜು

Oct 14 2024, 01:19 AM IST
ಸಮಾಜದ ಪರಿವರ್ತನೆಗೆ ಪೌರಾಣಿಕ ನಾಟಕಗಳು ಪ್ರಭಾವ ಬೀರುತ್ತವೆ. ಟೀವಿ ಧಾರಾವಾಹಿ, ಸಿನಿಮಾ, ರೀಲ್ಸ್, ಯುಟ್ಯೂಬ್, ಫೇಸ್‌ಬುಕ್, ವಾಟ್ಸಾಪ್ ಹಾವಳಿಯ ನಡುವೆಯೂ ಪೌರಾಣಿಕ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಜನಮನ್ನಣೆಗೆ ಪಾತ್ರವಾಗಿವೆ. ಜನರೂ ಪೌರಾಣಿಕ ನಾಟಕಗಳ ಕಡೆ ಆಕರ್ಷಿತರಾಗಿ ಕಲಾವಿದರನ್ನು ಪ್ರೋತ್ಸಾಹಿಸಿ.

ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕ, ಸಂಸದರ ಬಳಿನಿಯೋಗ ತೆರಳಲು ಕೊಪ್ಪ ಪಂಪಂ ನಿರ್ಧಾರ

Oct 14 2024, 01:18 AM IST
ಪಟ್ಟಣದ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಇದ್ದೀನಬ್ಬ ಒತ್ತಾಯಿಸಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved