• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಪು ಕ್ಷೇತ್ರದ ಜನಪ್ರತಿನಿಧಿಗಳು, ಜನರು ಬಳೆ ತೊಟ್ಟಿಲ್ಲ: ಶಾಸಕ ಸುರೇಶ್ ಶೆಟ್ಟಿ

Aug 13 2024, 12:55 AM IST
ಪಡುಬಿದ್ರಿ ಉದಯಾದ್ರಿ ದೇವಸ್ಥಾನದಲ್ಲಿ ಪಡುಬಿದ್ರಿ - ಕಾರ್ಕಳ ರಾಜ್ಯ ಹೆದ್ದಾರಿಗೆ ಕಂಚಿನಡ್ಕದಲ್ಲಿ ಅವೈಜ್ಞಾನಿಕ ಟೋಲ್‌ಗೇಟ್ ನಿರ್ಮಾಣ ಹುನ್ನಾರದ ವಿರುದ್ಧ ಬೃಹತ್ ಜನಾಗ್ರಹ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ

Aug 13 2024, 12:54 AM IST
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಿಡಿಒಗಳು ಗ್ರಾಪಂ ಅಧ್ಯಕ್ಷರ ಆದೇಶ ಪಾಲಿಸಲಿ: ಶಾಸಕ ಗಣೇಶ್‌ ಪ್ರಸಾದ್‌

Aug 13 2024, 12:48 AM IST
ಗುಂಡ್ಲುಪೇಟೆ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒಗಳು ಗ್ರಾಪಂ ಅಧ್ಯಕ್ಷರ ಆದೇಶ ಪಾಲಿಸಿ ಜನರ ಕೆಲಸಗಳಿಗೆ ಸ್ಪಂದಿಸಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗ್ರಾಪಂ ಇಡಿಒಗಳಿಗೆ ಸೂಚನೆ ನೀಡಿದರು. ಗುಂಡ್ಲುಪೇಟೆಯಲ್ಲಿ ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.

ತರೀಕೆರೆಗೆ 25 ಕೋಟಿ ವಿಶೇಷ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್

Aug 13 2024, 12:47 AM IST
ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ 25 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಆಶ್ರಯ ಮನೆ ₹ 3 ಲಕ್ಷ ನೀಡಲು ಸರ್ಕಾರಕ್ಕೆ ಒತ್ತಡ: ಶಾಸಕ ಕುಲಕರ್ಣಿ

Aug 13 2024, 12:45 AM IST
2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿದ್ದಿರುವ ಮನೆಗಳಿಗೆ ₹ 5 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಆದರೆ ಕೆಲವು ಮನೆಗಳಿಗೆ ಪರಿಹಾರ ಬಂದಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ ಎಂದು ವಿನಯ ಕುಲಕರ್ಣಿ ಹೇಳಿದರು.

ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ

Aug 13 2024, 12:45 AM IST
ಮೆಸ್ಕಾಂ ಸಿಬ್ಬಂದಿ ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಒಗ್ಗಟ್ಟಿನ ಕೊರತೆಯಿಂದಾಗಿ ಮುಖ್ಯಮಂತ್ರಿ ಸ್ಥಾನ ದೊರೆಯಲಿಲ್ಲ: ಶಾಸಕ ಅಬ್ಬಯ್ಯ

Aug 12 2024, 01:12 AM IST
ಸಮಾಜದ ಬಗ್ಗೆ ಕಾಳಜಿಯಿರಬೇಕು. ಸಮಾಜದ ಕೆಲಸ ಬಂದಾಗ ಒಗ್ಗೂಡಿಕೊಂಡು ಕೆಲಸ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸ್ಲಂ ಬೋರ್ಡ್‌ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.

ಸಹಕಾರಿ ಸಂಘಗಳು ರೈತರ ಅಭಿವೃದ್ಧಿಗೆ ಶ್ರಮಿಸಲಿ-ಶಾಸಕ ಬಣಕಾರ

Aug 12 2024, 01:06 AM IST
ಒಂದು ಗ್ರಾಮದ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಹೇಗೆ ಕಾರ್ಯನಿರ್ವಹಿಸುತ್ತದೆಯೋ, ಅದೇ ರೀತಿ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಅಭಿವೃದ್ಧಿಗೆ ಸಹರಿಯಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮಹಾತ್ಮರ ಜೀವನ ಸಂದೇಶ ಅಳವಡಿಸಲು ಉತ್ಸಾಹ ತೋರಬೇಕು-ಶಾಸಕ ಮಾನೆ

Aug 12 2024, 01:06 AM IST
ಮಹಾತ್ಮರು, ಸತ್ಪುರುಷರು, ಸಮುದಾಯಗಳ ನಾಯಕರ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲು ತೋರುವ ಉತ್ಸಾಹವನ್ನು ಅವರ ಜೀವನ ಸಂದೇಶಗಳನ್ನೂ ಅಳವಡಿಸಲು ತೋರಬೇಕಿದೆ. ಅಂದಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಅಂಚೆ ಇಲಾಖೆ ಸೇವೆ ಕಾಂಡಂಚಿನ ಮನೆ ತಲುಪಿದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

Aug 12 2024, 01:04 AM IST
ಅಂಚೆ ಇಲಾಖೆಯ ಸೇವೆಯು ಅನನ್ಯವಾದುದು. ಕಾಡಂಚಿನ ಮನೆಗಳಿಗೂ ಇಲಾಖೆಯು ಸೇವೆ ನೀಡುತ್ತಿದೆ ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಕುಳ್ಳೂರು ಗ್ರಾಮದಲ್ಲಿ ನೂತನ ಗ್ರಾಮೀಣ ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 468
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved