• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತ: ಶಾಸಕ ಹಿಟ್ನಾಳ

Aug 12 2024, 01:01 AM IST
ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತವಾಗಿದ್ದು, ಇದನ್ನು ಕೇಳಿದ ನಮಗೆ ನಿಜಕ್ಕೂ ಶಾಕ್ ಆಗಿತ್ತು, ಆದಷ್ಟು ಬೇಗನೆ ದುರಸ್ತಿಯಾಗಬೇಕಾಗಿದೆ

ಜೆಡಿಎಸ್ ಸಮಾವೇಶಕ್ಕೆ ಹೊರಟ ವಾಹನಗಳಿಗೆ ಶಾಸಕ ಸ್ವರೂಪ್ ಚಾಲನೆ

Aug 11 2024, 01:34 AM IST
ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಮೈಸೂರಿನಲ್ಲಿ ನಡೆದ ಬಿಜೆಪಿ - ಜೆಡಿಎಸ್ ಸಮಾವೇಶಕ್ಕೆ ಹಾಸನ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹೊರಟ ವಾಹನಗಳಿಗೆ ನಗರದ ಸಮೀಪ ಹೊಳೆನರಸೀಪುರ ರಸ್ತೆ ಬಳಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಪಕ್ಷದ ಬಾವುಟ ಪ್ರದರ್ಶಿಸಿ ಅಧಿಕೃತ ಚಾಲನೆ ನೀಡಿದರು. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಆದುದರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.

ಗ್ಯಾರಂಟಿ, ತಾಪಂ ಕಚೇರಿಗಳಲ್ಲಿ ಪ್ರತ್ಯೇಕ ಕಚೇರಿ ಆರಂಭ : ಶಾಸಕ ತಮ್ಮಯ್ಯ

Aug 11 2024, 01:34 AM IST
ಚಿಕ್ಕಮಗಳೂರು, ಸರ್ಕಾರದ ಜನಪರ ಯೋಜನೆಗಳು ಬಡ ಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ: ಶಾಸಕ ಗವಿಯಪ್ಪ

Aug 11 2024, 01:30 AM IST
ಆರ್‌ಐಡಿಎಫ್ -೨೯ರ ಯೋಜನೆಯಡಿ ₹೧.೯೧ ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದೆ.

ಬಿಟಿಡಿಎ ನೀಡಿದ ಜಾಗಗಳ ತನಿಖೆಯಾಗಲಿ : ಮಾಜಿ ಶಾಸಕ ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಆಗ್ರಹ

Aug 10 2024, 01:44 AM IST

ಬಿಟಿಡಿಎ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಯಾವ ಸಂಘ-ಸಂಸ್ಥೆಗೆ ಎಷ್ಟೆಷ್ಟು ಜಾಗ ನೀಡಲಾಗಿದೆ? ಎಷ್ಟು ಅಕ್ರಮವಾಗಿ ನೀಡಲಾಗಿದೆ ಎಂಬುವುದರ ಕುರಿತು ಸಂಪೂರ್ಣ ತನಿಖೆಯನ್ನು ನಡೆಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇಮಕ ಮಾಡಬೇಕೆಂದು ವೀರಣ್ಣ ಚರಂತಿಮಠ ಆಗ್ರಹಿಸಿದರು.

ದೊಡ್ಡಬಳ್ಳಾಪುರದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ: ಶಾಸಕ ಧೀರಜ್ ಮುನಿರಾಜು

Aug 10 2024, 01:41 AM IST
ಆಗಸ್ಟ್ 15ರಂದು ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಮೀಸಲು ಹಣ ದಲಿತರ ಕಲ್ಯಾಣಕ್ಕೇ ಬಳಕೆಯಾಗಲಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನೆ ಎದುರು ದಲಿತ ಸಂಘಟನೆಗಳ ಪ್ರತಿಭಟನೆ

Aug 10 2024, 01:38 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಅನುಷ್ಠಾನಕ್ಕೆ ತರಲು ಹಣ ಕಾಸಿನ ಸಮಸ್ಯೆಯಿಂದ ದಲಿತ ಸಮುದಾಯ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರನ್ನು ವಂಚಿಸಲಾಗುತ್ತಿದೆ

ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲ ಸಹಕಾರ: ಹನೂರು ಶಾಸಕ ಎಂ.ಆರ್.ಮಂಜುನಾಥ್

Aug 10 2024, 01:37 AM IST
ಕಾಡಿನ ಮೂಲ ನಿವಾಸಿಗಳಾಗಿರುವ ಆದಿವಾಸಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳು ತಲುಪುವಂತೆ ಮಾಡಲು ಎಲ್ಲ ಪ್ರಯತ್ನ ಮತ್ತು ಸಹಕಾರ ನೀಡುವುದು ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು. ಚಾಮರಾಜನಗರದಲ್ಲಿ ಆದಿವಾಸಿಗಳ ದಿನಾಚರಣೆಯಲ್ಲಿ ಮಾತನಾಡಿದರು.

ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 10 2024, 01:37 AM IST
ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಹನೂರಿನಲ್ಲಿ ಬ್ಯಾರಿಕೇಡ್‌ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್.ಮಂಜುನಾಥ್

Aug 10 2024, 01:36 AM IST
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣವಾಗುತ್ತಿರುವ ಬ್ಯಾರಿಕೇಡ್ ಕಾಮಗಾರಿಯನ್ನು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ಪರಿಶೀಲನೆ ನಡೆಸಿದರು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 468
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved