• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಕೆರೆಗಳ ಪುನಶ್ವೇತನ ಅಭಿನಂದನೀಯ: ಶಾಸಕ ಎನ್.ಶ್ರೀನಿವಾಸ್

Oct 08 2024, 01:04 AM IST
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಚಿಂತನೆಗಳು ಗ್ರಾಮೀಣರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸಹಕಾರಿಯಾಗಿವೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು. ದಾಬಸ್‌ಪೇಟೆಯಲ್ಲಿ ಪುನಃಶ್ಚೇತನಗೊಳಿಸಿದ್ದ ಬೈರಶೆಟ್ಟಹಳ್ಳಿ ಕೆರೆ ಹಸ್ತಾಂತರ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಆಧುನಿಕತೆಗೆ ತಕ್ಕಂತೆ ಸೌಲಭ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:03 AM IST
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ.

ವರುಣನ ಕೃಪೆಯಿಂದ ಕೆರೆ-ಕಟ್ಟೆಗಳು ಭರ್ತಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:02 AM IST
ಮಳವಳ್ಳಿ ಪಟ್ಟಣದ ದೊಡ್ಡಕೆರೆ, ಮಾರೇಹಳ್ಳಿ ಕೆರೆ, ಕಂದೇಗಾಲ ಕೆರೆಗಳು ನೀರು ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಪಿ.ಎಂ ನರೇಂದ್ರಸ್ವಾಮಿ. ತಡವಾಗಿಯಾದರೂ ವರುಣ ಕೃಪೆ ತೋರಿದ್ದಾನೆ. ಮಳೆಯಾಗಿ ತಾಲೂಕಿನ ನೀರಿನ ಸಮಸ್ಯೆ ಬಗೆಹರಿದಿದೆ, ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯಾಗಿ ಬೆಳೆ ಚೆನ್ನಾಗಿ ಬರಲಿ.

4 ದಿನದಲ್ಲಿ 134 ಪೌರ ಕಾರ್ಮಿಕರ ನೇರ ನೇಮಕಾತಿ ಆದೇಶ ನೀಡಿ : ಶಾಸಕ ಪ್ರಸಾದ ಅಬ್ಬಯ್ಯ

Oct 07 2024, 01:46 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 543 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ಈ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶರನ್ನವರಾತ್ರಿ ಅಂಗವಾಗಿ ಶಿವ ಶೈಲದಲ್ಲಿ ಶಾಸಕ ಜಿ. ಟಿ. ದೇವೇಗೌಡರಿಂದ ಸುದರ್ಶನ ಹೋಮ

Oct 07 2024, 01:45 AM IST
ಶರನ್ನವರಾತ್ರಿ ಅಂಗವಾಗಿ ಪಟ್ಟಸೋಮನಹಳ್ಳಿ ಹೊರವಲಯದ ಶ್ರೀಶಿವಶೈಲದ ದೇವಾಲಯದಲ್ಲಿ ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡರು ಕುಟುಂಬ ಸಮೇತ ಪಾಲ್ಗೊಂಡು ಸುದರ್ಶನ ಹೋಮ ನಡೆಸಿದರು. ನವರಾತ್ರಿ ಮೂರನೇ ದಿನವಾದ ಶನಿವಾರ ಮಹಾಸುದರ್ಶನ ಹೋಮದಲ್ಲಿ ಪಾಲ್ಗೊಂಡ ದೇವೇಗೌಡರು ದೇಶದ ಸುಭಿಕ್ಷೆಗಾಗಿ ಪ್ರಾರ್ಥಿಸಿದರು.

ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಶಾಸಕ ದರ್ಶನ್‌ರಿಂದ ಗುದ್ದಲಿ ಪೂಜೆ

Oct 07 2024, 01:44 AM IST
ಪ್ರತಿಯೊಂದು ಮನೆಗಳಿಗೂ ಪ್ರತಿಯೊಬ್ಬರಿಗೂ ಗಂಗಾಜಲ ಸಿಗಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕಲ್ಪವಾಗಿದೆ. ಆದ್ದರಿಂದ ಪ್ರತಿಯೊಂದು ಮನೆ ಮನೆಗೂ ಗಂಗಾಜಲ ಸಿಗಬೇಕೆಂಬುದು ಈ ಯೋಜನೆಯ ಆಶಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು.

ಅಮೃತ ಯೋಜನೆ: 32 ಕೋಟಿ ರು. ವೆಚ್ಚದ ಕಾಮಗಾರಿಗೆ ಶಾಸಕ ವೆಂಕಟೇಶ್ ಚಾಲನೆ

Oct 07 2024, 01:39 AM IST
ನಗರದ ಹೊರವಲದಲ್ಲಿರುವ ವಲಯ ಅರಣ್ಯ ಅಧಿಕಾರಿಗಳ ಕಚೇರಿಯ ಆವರಣದಲ್ಲಿ 18 ಲಕ್ಷ ರು. ವೆಚ್ಚದ ಅರಣ್ಯಾಧಿಕಾರಿಗಳ ನೂತನ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಕಾಡುಗೊಲ್ಲರ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ: ಶಾಸಕ ಷಡಕ್ಷರಿ

Oct 07 2024, 01:38 AM IST
ಈಗಿನ ಗೊಲ್ಲರಹಟ್ಟಿಗಳ ಸ್ಥಿತಿಗತಿಗಳು ಹಾಗೂ ಹಿಂದಿನ ಗೊಲ್ಲರಹಟ್ಟಿಗಳ ಸ್ಥಿತಿಗತಿಗಳಿಗೂ ಸ್ವಲ್ಪ ಸುಧಾರಣೆಯಾಗಿವೆ. ಮೂಲಸೌಕರ್ಯಗಳು ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ .

20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ

Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಮಾತೃಭಾಷೆ ನಮ್ಮ ಉಸಿರಾಗಿರಬೇಕು: ಶಾಸಕ ಸಿದ್ದು

Oct 07 2024, 01:36 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮಾತೃಭಾಷೆ ನಮ್ಮ ಸಂಸ್ಕೃತಿಯ ಮೂಲ ಸ್ತೋತ್ರವಾಗಿದ್ದು, ಕನ್ನಡ ನಮ್ಮ ಉಸಿರಾಗಬೇಕು ಎಂದು ಶಾಸಕ ಸಿದ್ದು ಸವದಿ ನುಡಿದರು. ತೇರದಾಳದಿಂದ ರಬಕವಿ-ಬನಹಟ್ಟಿಗೆ ಬಂದ ಕನ್ನಡ ರಥಕ್ಕೆ ರಬಕವಿ ಹೊಸ ಬಸ್‌ ನಿಲ್ದಾಣದ ಬಳಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಾವು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ನಮ್ಮ ಮಾತೃಭಾಷೆಯನ್ನು ಮರೆಯದೇ ಬಳಸಬೇಕು. ನಮ್ಮ ನೆಲ, ಜಲ ಮತ್ತು ಭಾಷೆಗೆ ಅಭಿಮಾನದ ಗೌರವ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved