• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರಾಷ್ಟ್ರೀಯ ಬ್ಯಾಂಕ್‍ನಲ್ಲಿ ಸಾಲ ಪಡೆದು ಅಭಿವೃದ್ಧಿ ಕಾಣಿ: ಶಾಸಕ ಡಿ.ಜಿ.ಶಾಂತನಗೌಡ

Oct 06 2024, 01:28 AM IST
ಹೊನ್ನಾಳಿ ಪಟ್ಟಣದ ಕನಕದಾಸ ಮಂದಿರದಲ್ಲಿ ಬೀದಿ ಬದಿಗಳ ವ್ಯಾಪಾರಿಗಳಿಗೆ ವಿವಿಧ ಸೌಲಭ್ಯಗಳ ಮಾಹಿತಿ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ

Oct 06 2024, 01:26 AM IST
ಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್‌ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ದೀಪಾವಳಿ ವಸ್ತ್ರ ವಿತರಣಾ ಸಮಾರಂಭಕ್ಕೆ ಮುಖ್ಯಮಂತ್ರಿಗೆ ಆಹ್ವಾನ: ಶಾಸಕ ಅಶೋಕ್‌ ರೈ

Oct 06 2024, 01:26 AM IST
ವಸ್ತ್ರವಿತರಣಾ ಸಮಾರಂಭವು ನವೆಂಬರ್‌ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.

ನಾಡಹಬ್ಬದಿಂದ ಹಾನಗಲ್‌ನ ಹಿರಿಮೆ ಹೆಚ್ಚಿದೆ-ಶಾಸಕ ಮಾನೆ

Oct 06 2024, 01:21 AM IST
ಹಾನಗಲ್ಲ ಸುಸಂಸ್ಕೃತ ನೆಲೆಬೀಡು. ಇಲ್ಲಿ ಕಳೆದ 87 ವರ್ಷಗಳಿಂದ ಆಚರಿಸುತ್ತಿರುವ ನಾಡಹಬ್ಬದಿಂದ ಹಾನಗಲ್‌ನ ಹಿರಿಮೆ ಹೆಚ್ಚಿದೆ. ಇಂಥ ನೆಲದಲ್ಲಿ ಸಂಪ್ರದಾಯ ಅಳಿಸಿ ಹೋಗಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಮಡಿಕೇರಿ ತಾಲೂಕಿನ ವಿವಿಧ ಆಸ್ಪತ್ರೆಗಳ ದುರಸ್ತಿಗೆ 1.5 ಕೋಟಿ ರು. ಅನುದಾನ ಬಿಡುಗಡೆ: ಶಾಸಕ ಎ.ಎಸ್. ಪೊನ್ನಣ್ಣ

Oct 06 2024, 01:19 AM IST
ವಿವಿಧ ಆಸ್ಪತ್ರೆಗಳ ದುರಸ್ತಿ ಕಾರ್ಯಕ್ಕಾಗಿ 1.5 ಕೋಟಿ ರು. ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು. ಸಾರ್ವಜನಿಕರಿಂದ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡಿದರು.

ಸರ್ಕಾರಿ ಆಸ್ಪತ್ರೆ ಕಾಂಪೌಂಡು ನಿರ್ಮಿಸಲು ಅನುದಾನ: ಶಾಸಕ ರಾಜೇಗೌಡ ಭರವಸೆ

Oct 06 2024, 01:18 AM IST
ನರಸಿಂಹರಾಜಪುರ, ಸರ್ಕಾರಿ ಆಸ್ಪತ್ರೆ ಕಾಂಪೌಂಡು, ಗೇಟು ನಿರ್ಮಿಸಲು ತಾಪಂ ನಿಂದ 13 ಲಕ್ಷ ರು. ನೀಡಿದ್ದು ಅಗತ್ಯವಿದ್ದರೆ ಶಾಸಕರ ಕೋಟಾ ದಿಂದಲೂ ಅನುದಾನ ನೀಡುತ್ತೇನೆ ಎಂದು ಶಾಸಕ ಹಾಗೂ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಾಗಿನ

Oct 06 2024, 01:17 AM IST
ಐತಿಹಾಸಿಕ ಪಟ್ಟಣದ ಹಿರೋಡೆ ಕೆರೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಶನಿವಾರ ಕೆರೆಗೆ ಬಾಗೀನ ಅರ್ಪಿಸಿದರು.

ಕ್ರೀಡೆಯಲ್ಲಿ ಭಾಗವಹಿಸುವುದು ಗೆಲುವಿನಷ್ಟೇ ಮುಖ್ಯ: ಶಾಸಕ ನರೇಂದ್ರಸ್ವಾಮಿ

Oct 06 2024, 01:17 AM IST
ಕ್ರೀಡೆಯಲ್ಲಿ ಭಾಗವಹಿಸಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ಬಿಟ್ಟು ಪ್ರತಿಭೆ ಅನಾವರಣಗೊಳಿಸುವುದರ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆಯಬೇಕೆಂದು ಸಲಹೆ ನೀಡಿದರು.

ಕನ್ನಡ ಜ್ಯೋತಿ ರಥ ಸ್ವಾಗತಿಸಿದ ಶಾಸಕ ಆಸೀಫ್‌ ಸೇಠ್

Oct 05 2024, 01:40 AM IST
ಮಂಡ್ಯದಲ್ಲಿ 2024ರ ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಗುರುವಾರ ಬೆಳಗಾವಿ ನಗರಕ್ಕೆ ಆಗಮಿಸಿತು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved