ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪೌರಕಾರ್ಮಿಕ ಸೇವೆ: ಶಾಸಕ ದಿನಕರ ಶೆಟ್ಟಿ
Sep 24 2025, 01:01 AM IST
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪ್ರಾಮಾಣಿಕವಾಗಿ ಪೌರಕಾರ್ಮಿಕರು ಕೆಲಸ ಮಾಡಿದ್ದರಿಂದ ಕುಮಟಾ ಪುರಸಭೆಗೆ ಸ್ವಚ್ಛತೆಯ ಕಾರಣಕ್ಕೆ ಒಳ್ಳೆಯ ಹೆಸರು ಬಂದಿದೆ.
ಸ್ವಚ್ಛತೆಗೆ ಜನತೆ ಸಹಭಾಗಿತ್ವ ಅವಶ್ಯ: ಶಾಸಕ ಜಿ.ಎಸ್. ಪಾಟೀಲ
Sep 24 2025, 01:01 AM IST
ಘನತ್ಯಾಜ್ಯ, ಕಸ, ಪ್ಲಾಸ್ಟಿಕ್, ಹಾಳೆ, ಕಸಕಡ್ಡಿ ತೆಗೆದು ಸ್ವಚ್ಛತೆ ಮಾಡುವ ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಸಲ್ಲಿಸುತ್ತಿರುವ ಅಪರಿಮಿತ ಸೇವೆ ಶ್ಲಾಘನೀಯವಾಗಿದೆ.
ಸ್ವಚ್ಛತೆಯ ರೂವಾರಿಗಳ ಗೌರವಿಸಿ: ಶಾಸಕ ಡಾ. ಚಂದ್ರು ಲಮಾಣಿ
Sep 24 2025, 01:01 AM IST
ಪೌರಕಾರ್ಮಿಕರಿಗೆ ಸಾರ್ವಜನಿಕರು ಗೌರವ ನೀಡಬೇಕು. ಪೌರಕಾರ್ಮಿಕರು ಸ್ವಚ್ಛತೆಯ ರೂವಾರಿಗಳು.
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ
Sep 24 2025, 01:01 AM IST
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಪೌರ ಕಾರ್ಮಿಕರಿಂದ ನಾವು ನೆಮ್ಮದಿ ಬದುಕು ನಡೆಸುತ್ತಿದ್ದೇವೆ: ಶಾಸಕ ಎಚ್.ಆರ್. ಗವಿಯಪ್ಪ
Sep 24 2025, 01:01 AM IST
ಪೌರ ಕಾರ್ಮಿಕರು ಪ್ರತಿದಿನ ಸ್ವಚ್ಛತೆ ಮಾಡುವುದರಿಂದ ನಾವು ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತಿದೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವಾಸ್ತವ ಮಾಹಿತಿ ಕೊಡಿ: ಶಾಸಕ ಎಚ್.ಆರ್. ಗವಿಯಪ್ಪ
Sep 24 2025, 01:01 AM IST
ಪ್ರತಿ ಕುಟುಂಬಗಳ ಸಾಮಾಜಿಕ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಮಾಹಿಯನ್ನಾಧರಿಸಿ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.
ಸೌಜನ್ಯ ಇಲ್ಲದ ಶಾಸಕ ನಂಜೇಗೌಡ
Sep 24 2025, 01:00 AM IST
ಮಾಲೂರು ವಿಧಾನಸಭಾ ಕ್ಷೇತ್ರ ಚುನಾವಣೆಯ ಮತಎಣಿಕೆ ಪ್ರಕ್ರಿಯೆಯಲ್ಲಿ ಲೋಷದೋಷ ಕಂಡ ಬಂದ ಹಿನ್ನೆಲೆಯಲ್ಲಿ ಮರು ಮತಎಣಿಗೆ ಅಗ್ರಹಿಸಿ ತಾವು ಕೋರ್ಟ್ ಗೆ ಹೋಗಿ ನ್ಯಾಯಯುತ ಆದೇಶ ಪಡೆದು ಬಂದಿದೇ ತಪ್ಪು ಎಂಬ ರೀತಿ ಏಕ ವಚನದಲ್ಲಿ ಬೈಯುವುದು ಒಬ್ಬ ಗೌರವಯುತ ಶಾಸಕನ ಸ್ಥಾನಕ್ಕೆ ಚ್ಯುತಿ ಬರುವಹಾಗೆ ಮಾತನಾಡುವುದು ಸರಿಯಲ್ಲ.
100 ಅಡಿ ರಸ್ತೆಗೆ 175 ಕೋಟಿ ರು ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್
Sep 24 2025, 01:00 AM IST
ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರು. ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಪೌರಕಾರ್ಮಿಕರು ಸಮಾಜದ ನಿಜ ಹೀರೋಗಳು: ಶಾಸಕ ದರ್ಶನ್ ಧ್ರುವನಾರಾಯಣ
Sep 24 2025, 01:00 AM IST
ಸೇವಾ ಭದ್ರತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಮಣಿದ ಸರ್ಕಾರಗಳು, 2017ರ ಆದೇಶದ ನಂತರ ಹಂತ ಹಂತವಾಗಿ ಸೌಲಭ್ಯಗಳನ್ನು ದೊರಕಿಸಿಕೊಟ್ಟು, ಪೌರಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿವೆ.
ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಸಂಚು: ಶಾಸಕ ಜಗದೀಶ ಗುಡಗುಂಟಿ
Sep 23 2025, 01:06 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಸಂಚು ನಡೆದಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
< previous
1
...
25
26
27
28
29
30
31
32
33
...
524
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ