• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಕುಟುಂಬದಲ್ಲಿ ಹೆಚ್ಚು ಕಡಿಮೆ ಸಹಜ: ಶಾಸಕ ಶಿವಗಂಗಾ

Jun 25 2025, 12:33 AM IST
ಭ್ರಷ್ಟಾಚಾರ ತಡೆಯಲೆಂದೇ ಆಯಾ ಕ್ಷೇತ್ರದ ಮತದಾರರು ಶಾಸಕರನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಏಕೆ ನಡೆಯುತ್ತಿದೆ? ಕಾಂಗ್ರೆಸ್ ಕುಟುಂಬದಲ್ಲಿ ಒಂದಿಷ್ಟು ಹೆಚ್ಚು ಕಡಿಮೆ ಇರುವುದು ಸಹಜ. ಸಿಎಲ್‌ಪಿ ಸಭೆಯಲ್ಲಿ ಸುಮ್ಮನೇ ಕುಳಿತು, ಮಾಧ್ಯಮಗಳ ಬಳಿ ಮಾತನಾಡುತ್ತಾರಷ್ಟೇ ಎಂದು ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರ ಬಗ್ಗೆ ಸ್ಪಪಕ್ಷದ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ

Jun 25 2025, 12:32 AM IST
ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಕೆ. ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಕೊಲ್ಲಿ ಹಾಡಿಗೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್‌. ಪೊನ್ನಣ್ಣ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತನಾಡಿದರು.

₹1.80 ಕೋಟಿ ವೆಚ್ಚದಲ್ಲಿ 3 ಪಶು ಆಸ್ಪತ್ರೆ ನಿರ್ಮಾಣ: ಶಾಸಕ ಬಣಕಾರ

Jun 25 2025, 12:32 AM IST
ಹಿರೇಕೆರೂರು ತಾಲೂಕಿನ ಕೋಡ, ಕಚವಿ ರಟ್ಟೀಹಳ್ಳಿ ತಾಲೂಕಿನ ಹೊಸಕಟ್ಟಿ ಪಶು ಆಸ್ಪತ್ರೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ.

ಒಂದು ಚರಂಡಿ ಕೂಡ ಕಟ್ಟಲು ಆಗ್ತಿಲ್ಲ: ಶಾಸಕ ಎನ್‌ವೈ ಕಿಡಿ

Jun 24 2025, 05:47 AM IST

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Jun 23 2025, 11:54 PM IST
ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

ರೈತರ ಸಮಸ್ಯೆ ಆಲಿಸಿದ ಶಾಸಕ ಬಸವರಾಜ ಶಿವಣ್ಣನವರ

Jun 23 2025, 11:53 PM IST
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರು, ರೈತರು ಮತ್ತು ಕಾರ್ಮಿಕರ ಅಹವಾಲು ಆಲಿಸಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿ ಕಾರ್ಮಿಕರ ಹಾಗೂ ರೈತರ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.

ರೈತರು ಗುಣಮಟ್ಟದ ಬಿತ್ತನೆ ಬೀಜ ಖರೀದಿಸಲಿ: ಶಾಸಕ ಪ್ರಕಾಶ ಕೋಳಿವಾಡ ಸಲಹೆ

Jun 23 2025, 11:49 PM IST
ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗದಂತೆ ಕಾಳಜಿ ವಹಿಸಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.

ಪಟ್ಟಣದ ಅಭಿವೃದ್ಧಿಗೆ ಆದ್ಯತೆ: ಶಾಸಕ ಎಂ.ಟಿ.ಕೃಷ್ಣಪ್ಪ

Jun 23 2025, 11:49 PM IST
ತುರುವೇಕೆರೆ ಪಟ್ಟಣದ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಅಮರಗಿರಿ ತಿರುಪತಿಯಲ್ಲಿ ದಾಸೋಹ ಮಂದಿರ ನಿರ್ಮಾಣಕ್ಕೆ ಶಾಸಕ ಶಿವಲಿಂಗೇಗೌಡ ಭೂಮಿಪೂಜೆ

Jun 23 2025, 11:48 PM IST
ಜುಲೈ 7ರಂದು ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಮಹಾ ರಥೋತ್ಸವವು ಜರುಗಲಿದ್ದು, ಜಾತ್ರಾ ಮಹೋತ್ಸವ ಸಹ ದೇವಾಲಯದ ಸಂಪ್ರದಾಯದಂತೆ ವಿಜೃಂಭಣೆಯಿಂದ ನಡೆಸಲು ಈಗಾಗಲೇ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮಾಲೆ ಕಲ್ಲು ಗ್ರಾಮಸ್ಥರನ್ನು ಸೇರಿ ತೀರ್ಮಾನ ಮಾಡಿದ್ದೇವೆ.

ಮೈಷುಗರ್‌ಗೆ ೨೫ ಕೋಟಿ ರು. ನೀಡುವಂತೆ ಸರ್ಕಾರಕ್ಕೆ ಕೋರಿಕೆ: ಶಾಸಕ ಪಿ.ರವಿಕುಮಾರ್

Jun 23 2025, 11:48 PM IST
ಮೈಷುಗರ್ ಕಾರ್ಖಾನೆಯನ್ನು ಲಾಭ-ನಷ್ಟದ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ಕಾರ್ಖಾನೆ ಇತಿಹಾಸ, ಅದರ ಹಿಂದಿರುವ ಜನರ ಭಾವನೆ, ರೈತರ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಖಾನೆಯನ್ನು ಮುನ್ನಡೆಸಲಾಗುತ್ತಿದೆ. ಏಕಾಏಕಿ ಕಂಪನಿ ಲಾಭ ತರಲು ಸಾಧ್ಯವಿಲ್ಲ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 459
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved