• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತಗಳವು-ರಾಹುಲ್ ಗಾಂಧಿ ಆರೋಪ ಸತ್ಯ: ಶಾಸಕ ಜೆ.ಎನ್. ಗಣೇಶ್

Aug 09 2025, 12:02 AM IST
ರಾಜ್ಯದಲ್ಲಿ ನಡೆದ ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳವು ಆಗಿರುವ ಕುರಿತು ರಾಹುಲ್ ಗಾಂಧಿ ದಾಖಲೆ ಸಮೇತ ಆರೋಪಿಸಿದ್ದು ನೂರಕ್ಕೆ ನೂರು ಸತ್ಯವಾಗಿದೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.

ಜಲಮೂಲ ಸಂರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಬಸವರಾಜ ಶಿವಣ್ಣನವರ

Aug 09 2025, 12:01 AM IST
ಪೂರ್ವಜನರ ದೂರದೃಷ್ಟಿ ಚಿಂತನೆಗಳು ಇಂದಿನ ಯಾವುದೇ ತಾಂತ್ರಿಕ ವಿದ್ಯೆಗಿಂತ ಮಿಗಿಲಾಗಿದ್ದು, ಅವರ ವಿಚಾರಧಾರೆಗಳು ಶಾಶ್ವತ ಪರಿಹಾರಕ್ಕಾಗಿ ಮೀಸಲಿದ್ದವು ಎಂಬುದಕ್ಕೆ ನೈಸರ್ಗಿಕವಾಗಿ ನೀರು ಸಂಗ್ರಹಕ್ಕೆ ಮುಂದಾಗಿರುವುದೇ ನಮ್ಮೆದುರಗಿರುವ ಉದಾಹರಣೆಯಾಗಿದೆ.

ಕೆರೆ ತುಂಬಿಸುವ ಯೋಜನೆ ಅನುಮೋದನೆ: ಶಾಸಕ ಮಾನೆ ಹರ್ಷ

Aug 09 2025, 12:01 AM IST
ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದೆನಿಸಿರುವ ನರೇಗಲ್ಲ ಕೆರೆ ಸೇರಿದಂತೆ ೧೧೧ ಕೆರೆಗಳ ಒಡಲು ತುಂಬಲಿದೆ ಎಂದು ತಿಳಿಸಿರುವ ಶಾಸಕ ಮಾನೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಸಮುದಾಯ ಭವನ ನಿರ್ಮಾಣಕ್ಕೆ ₹೨೦ ಲಕ್ಷ ಅನುದಾನ: ಶಾಸಕ ಜೆ.ಟಿ. ಪಾಟೀಲ

Aug 08 2025, 02:00 AM IST
ಹಡಪದ ಅಪ್ಪಣ್ಣ ಸಮಾಜ ಬಾಂಧವರು ಹಲವು ದಿನಗಳಿಂದ ಸಮಾಜ ಕಾರ್ಯಚಟುವಟಿಕೆಗಳಿಗೆ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶೀಘ್ರ ೨೦ ಲಕ್ಷ ಅನುದಾನ ನೀಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.

ದೇವಾಂಗ ಸಮಾಜದ ಒಳಪಂಗಡಗಳು ಒಗ್ಗಟ್ಟಾಗಲಿ: ಶಾಸಕ ವಿಜಯಾನಂದ ಕಾಶಪ್ಪನವರ

Aug 08 2025, 02:00 AM IST
ದೇವಾಂಗ ಸಮಾಜ ಒಳಪಂಗಡಗಳನ್ನೆಲ್ಲ ಒಂದುಗೂಡಿಸಿಕೊಂಡು ಒಗ್ಗಟ್ಟಾಗಬೇಕಿದ್ದು, ಅಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕ್ರೀಡಾಪಟುಗಳಿಗೆ ಪ್ರಾಥಮಿಕ ಹಂತದಿಂದಲೇ ತರಬೇತಿ ಸಿಗಲಿ: ಶಾಸಕ ಬಸವರಾಜ ಶಿವಣ್ಣನವರ

Aug 08 2025, 01:03 AM IST
ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್‌ನಲ್ಲಿ ದೇಶದ ಕ್ರೀಡಾಪಟುಗಳ ಸಾಧನೆ ಕಳಪೆಯಾಗಿತ್ತು ಎಂಬ ಆರೋಪಗಳಿವೆ. ಆದರೆ ಪದಕ ಗೆಲ್ಲಲು ಸಿದ್ಧತೆಗಳ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು.

ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ

Aug 08 2025, 01:02 AM IST
ಇತ್ತೀಚೆಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕನ ತೆರಳಿದ ನಗರ ಶಾಸಕ ನಾರಾ ಭರತ್ ರೆಡ್ಡಿ ಕುಟುಂಬಸ್ಥರಿಗೆ ಮಹಾನಗರ ಪಾಲಿಕೆಯಿಂದ ₹5 ಲಕ್ಷ ಚೆಕ್ ವಿತರಿಸಿದರು.

ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ನ್ಯೂನತೆ ಸರಿಪಡಿಸಿ: ಶಾಸಕ ಎಚ್.ಟಿ.ಮಂಜು ಆಗ್ರಹ

Aug 08 2025, 01:01 AM IST
ನಾಗಮಂಗಲ ತಾಲೂಕಿನ ಮೂಲಕ ತಾಲೂಕಿನ ಗಿಡದ ಬೊಪ್ಪನಹಳ್ಳಿ ಗಡಿಯಿಂದ ಜಲಸೂರು ಹೆದ್ದಾರಿ ತಾಲೂಕಿಗೆ ಪ್ರವೇಶಿಸುತ್ತದೆ. ಗಿಡ ಬೊಪ್ಪನಹಳ್ಳಿಯ ಬಳಿ ರಸ್ತೆ ಎರಡು ಕವಲಾಗಿದ್ದು, ವಾಹನ ಸವಾರರ ಹಿತದೃಷ್ಟಿಯಿಂದ ಇಲ್ಲೊಂದು ವೃತ್ತ ನಿರ್ಮಿಸಿಲ್ಲ. ಇದರಿಂದ ಇದು ಅಪಘಾತದ ಸ್ಥಳವಾಗಿ ಮಾರ್ಪಟ್ಟಿದೆ.

ಶಾಸಕ ಮಂಜುಗೆ ಶ್ರೀಧರ ಗೌಡ ಸವಾಲು

Aug 08 2025, 01:00 AM IST
ಅರಕಲಗೂಡು ಪಟ್ಟಣದ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ''''ಮಾಸ್ಟರ್ ಪ್ಲಾನ್-2041'''' ದುರ್ಬಳಕೆ ಮಾಡಿರುವ ಬಗ್ಗೆ ದಾಖಲೆಯನ್ನು ಶಾಸಕರು ಬಿಡುಗಡೆ ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ. ಇಲ್ಲವಾದರೆ ವಸೂಲಿ ಕುಲ ಕಸುಬು ಮುಂದುವರಿಸಿಕೊಂಡು ತಾಲೂಕಿನಲ್ಲಿ ಕೈಗಾರಿಕೋದ್ಯಮಿಗಳು ಕಾಲಿಡದಂತೆ ಮಾಡಿ ನಿರುದ್ಯೋಗ ಸೃಷ್ಟಿಗೆ ಕಾರಣವಾದ ಶಾಸಕರು ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್‌ ಗೌಡ ಸವಾಲು ಹಾಕಿದರು.

ಶಾಸಕರಿಗೆ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ: ಮಾಜಿ ಶಾಸಕ ಡಾ.ಅನ್ನದಾನಿ

Aug 08 2025, 01:00 AM IST
ಶಾಸಕರೊಬ್ಬರಿಗೆ ಜೀವಬೆದರಿಕೆ ಹಾಕುವುದೆಂದರೆ ಅದು ಸಾಮಾನ್ಯ ವಿಷಯವಲ್ಲ. ಶಾಸಕರಿಗೇ ರಕ್ಷಣೆ ಇಲ್ಲವೆಂದ ಮೇಲೆ ಕ್ಷೇತ್ರದ ಜನರ ಗತಿ ಏನು?. ಶಾಸಕರು ಜೀವಬೆದರಿಕೆ ವಿಷಯವನ್ನು ಮುಚ್ಚಿಡುವುತ್ತಿರುವುದಾದರೂ ಏಕೆ. ಒಮ್ಮೆ ಶಾಸಕರು ದೂರು ಕೊಡದಿದ್ದರೆ ಶಾಸಕರಿಗೆ ರಕ್ಷಣೆ ನೀಡುವಂತೆ ಕೋರಿ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 491
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved