• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯುತ ಹೋರಾಟದ ಹರಿಕಾರ ಗಾಂಧೀಜಿ: ಶಾಸಕ ಬಸವರಾಜ ಶಿವಣ್ಣನವರ

Oct 03 2024, 01:28 AM IST
ಅಹಿಂಸೆ ಮತ್ತು ಸತ್ಯದ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಗಾಂಧೀಜಿ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.

ಗಾಂಧೀಜಿ, ಶಾಸ್ತ್ರೀಜಿ ಸಿದ್ಧಾಂತ, ಮೌಲ್ಯ ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್

Oct 03 2024, 01:26 AM IST
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಿಂದೂ ಧರ್ಮ ಕುರಿತು ವಿ.ವಿ ಭಟ್, ಮುಸ್ಲಿಂ ಧರ್ಮ ಕುರಿತು ಜನಾಬ್ ಮೌಲಾನ ಹಭೀಬುಲ್ಲ, ಕ್ರಿಶ್ಚಿಯನ್ ಧರ್ಮ ಕುರಿತು ವಿನೀಶ್ ಸ್ವರೂಪ್, ಬೌದ್ಧ ಧರ್ಮ ಕುರಿತು ಬಸವರಾಜ್, ಜೈನ್ ಧರ್ಮ ಕುರಿತು ಪದ್ಮಶ್ರೀ ಅವರು ಪ್ರವಚನ ನೀಡಿದರು.

ಮಹಾತ್ಮಗಾಂಧಿಯನ್ನು ಸದಾ ಸ್ಮರಿಸಬೇಕು: ಶಾಸಕ ಡಿ. ರವಿಶಂಕರ್

Oct 03 2024, 01:23 AM IST
ಜಯಂತಿ ಆಚರಣೆ ಮತ್ತು ಭಾಷಣಗಳಿಂದ ಅವರ ಆಶಯಗಳು ಈಡೇರುವುದಿಲ್ಲ, ಬದಲಾಗಿ ಅಂತಹ ಇತಿಹಾಸ ಪುರುಷರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜಯಂತಿಗೆ ಆಚರಣೆಗೆ ಅರ್ಥ ಬರಲಿದೆ.

ಮಹಾತ್ಮರ ಆದರ್ಶ ಪಾಲನೆಯಿಂದ ಜಯಂತಿಗೆ ಅರ್ಥ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Oct 03 2024, 01:21 AM IST
ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜಯಂತಿ ಆಚರಣೆ ನಡೆಸಿದರೆ ಸಾಲದು, ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು. ಗುಂಡ್ಲುಪೇಟೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾನ್ ನಾಯಕರ ಹೋರಾಟ ಸರ್ವಕಾಲಕ್ಕೂ ಆದರ್ಶ: ಶಾಸಕ ಶಿವಲಿಂಗೇಗೌಡ

Oct 03 2024, 01:21 AM IST
ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಯಂತಹ ಮಹಾನ್ ಚೇತನಗಳ ಜನ್ಮದಿನಾಚರಣೆಯನ್ನು ಆಚರಿಸಿದರೆ ಸಾಲದು, ಅವರ ತತ್ವ, ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ನಿಜವಾದ ಗೌರವ ಸಮರ್ಪಿಸಿದಂತಾಗುತ್ತದೆ.

ಹೆತ್ತ ತಂದೆ-ತಾಯಿ ವೃದ್ಧಾಶ್ರಮಕ್ಕೆ ಕಳುಹಿಸಬೇಡಿ: ಶಾಸಕ ಚೆನ್ನಾರೆಡ್ಡಿ ತುನ್ನೂರು

Oct 03 2024, 01:20 AM IST
ಮಕ್ಕಳು ವೃದ್ಧಾಶ್ರಮಕ್ಕೆ ಹಿರಿಯರನ್ನು ಕಳುಹಿಸದೆ ಅವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಶಾಸಕ ತುನ್ನೂರು ಚೆನ್ನಾರೆಡ್ಡಿ ಹೇಳಿದರು.

ಆದರ್ಶ ನಾಯಕರ ಮರೆತರೆ ದೇಶಕ್ಕೆ ಭವಿಷ್ಯವಿಲ್ಲ: ಶಾಸಕ ಆರ್.ವಿ. ದೇಶಪಾಂಡೆ

Oct 03 2024, 01:20 AM IST
ರಾಜಕಾರಣಿಗಳು ಅಧಿಕಾರ ಮತ್ತು ರಾಜಕಾರಣದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಮಾಧ್ಯಮಗಳು ಸಹ ತಮ್ಮ ಜವಾಬ್ದಾರಿಯನ್ನು ಮರೆತು ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಜನತೆಗೆ ನೀಡಲಾರಂಭಿಸಿವೆ. ಹೀಗಾದರೇ ದೇಶದ ಅಭಿವೃದ್ಧಿ ಸಾಧ್ಯವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಪ್ರಶ್ನಿಸಿದರು.

ಗಾಂಧಿಜೀ ಸಂದೇಶ ಪಾಲನೆಗೆ ಶಾಸಕ ಎಂ.ವೈ ಪಾಟೀಲ್ ಕರೆ

Oct 03 2024, 01:19 AM IST
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಮುಂಚೂಣಿ ಹೋರಾಟ ನಡೆಸಿ ಜಗತ್ತಿಗೆ ಯುದ್ದದಿಂದಲ್ಲದೆ ಕೇವಲ ಶಾಂತಿಯಿಂದಲೇ ಸ್ವಾತಂತ್ರ್ಯ ತಂದುಕೊಡಬಹುದೆಂದು ತೋರಿಸಿದ ಮಹಾತ್ಮ ಗಾಂಧಿಜೀ ಅವರ ಸಂದೇಶಗಳನ್ನು ಪಾಲನೆ ಮಾಡಿ

ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಸದುಪಯೋಗ ಪಡೆಯಿರಿ: ಶಾಸಕ ತಮ್ಮಯ್ಯ

Oct 03 2024, 01:18 AM IST
ಚಿಕ್ಕಮಗಳೂರು, ದಾವಣಗೆರೆ ವಿಶ್ವ ಆರೋಗ್ಯ ಕ್ಯಾನ್ಸರ್‌ ಆಸ್ಪತ್ರೆಯಿಂದ ಪ್ರತೀ 2ನೇ ಹಾಗೂ 4ನೇ ಬುಧವಾರ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಇದರ ಪ್ರಯೋಜನವನ್ನು ನಗರದ ನಾಗರಿಕರು ಪಡೆದುಕೊಳ್ಳುವಂತೆ ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಮಹಾತ್ಮರ ತತ್ವ ಪಾಲನೆಯ ಆತ್ಮವಿಮರ್ಶೆಯಾಗಲಿ: ಶಾಸಕ ಭೀಮಣ್ಣ ನಾಯ್ಕ

Oct 03 2024, 01:17 AM IST
ಮಹಾತ್ಮ ಗಾಂಧೀಜಿ ಅವರ ಆದರ್ಶ ಎಷ್ಟು ಪಾಲಿಸಿದ್ದೇವೆ ಎಂದು ನಾವೇ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಕಂಡ ಕನಸು ಎಲ್ಲ ವರ್ಗದವರ ಜತೆಯಲ್ಲಿ ಒಂದಾಗಿ ಕೆಲಸ ಮಾಡಬೇಕು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved