• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಬೃಂದಾವನ ನಿರ್ಮಾಣಕ್ಕೆ ಅನುಮೋದನೆ: ಶಾಸಕ ದಿನೇಶ್‌ ಗೂಳಿಗೌಡ ಶ್ಲಾಘನೆ

Jul 27 2024, 12:51 AM IST
ಕೆಆರ್‌ಎಸ್‌ ಜಲಾಶಯದಲ್ಲಿ ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರದಿಂದ ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ.

ಹಿಂದೂ ಧರ್ಮದ ಬಗ್ಗೆ ರಾಹುಲ್ ಅಪ್ರಬುದ್ಧ ಹೇಳಿಕೆ: ಶಾಸಕ ಧೀರಜ್ ಮುನಿರಾಜು

Jul 27 2024, 12:46 AM IST
ಹಿಂದೂಗಳ ಅತ್ಯಂತ ಪೂಜನೀಯ ದೇವರಾದ ಈಶ್ವರನ ಭಾವಚಿತ್ರವನ್ನು ಹಿಡಿದು ಇಡೀ ಹಿಂದೂ ದೇವ-ದೇವತೆಗಳನ್ನು ಅವಮಾನಿಸುವ ರೀತಿ ಹೇಳಿಕೆ ನೀಡುವ ರಾಹುಲ್‌ಗಾಂಧಿ ಅವರದ್ದು ಎಷ್ಟು ಕೊಳಕು ಮನಸ್ಥಿತಿಯನ್ನು ಹೊಂದಿದ್ದಾರೆ ಎನ್ನುವುದಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ಅನಾವರಣಗೊಳಿಸುತ್ತದೆ.

ಸದನದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ವಿನಾಕಾರಣ ಕಾಲಹರಣ: ಶಾಸಕ ಕೆ.ಎಂ.ಉದಯ್

Jul 26 2024, 01:41 AM IST
ಮೇಲ್ಮನೆಯಲ್ಲಿ ಬಿಜೆಪಿಯ ಸಭಾಪತಿಗಳಿದ್ದಾರೆ. ಅವರೇ ಮುಡಾ ಹಗರಣ ಕುರಿತ ಚರ್ಚೆಗೆ ನಿರಾಕರಿಸಿದ್ದಾರೆ. ಆದರೂ ಸಹ ಬಿಜೆಪಿ ನಾಯಕರು ಉದ್ದೇಶ ಪೂರ್ವಕವಾಗಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ವಸ್ತು ಸ್ಥಿತಿ ಅರಿತು ಮಾತನಾಡುತ್ತಿಲ್ಲ. ವಿನಾಕಾರಣ ಸದನದ ಸಮಯ ವ್ಯರ್ಥ ಮಾಡುತ್ತಿದ್ದಾರೆ.

ಸುಭದ್ರ ಭಾರತ ನಿರ್ಮಾಣಕ್ಕೆ ಕೈಜೋಡಿಸಿ-ಶಾಸಕ ಶ್ರೀನಿವಾಸ ಮಾನೆ

Jul 26 2024, 01:37 AM IST
ಭಾರತದ ಅಭಿವೃದ್ಧಿಯ ನಿಜವಾದ ಶಕ್ತಿ ಅಂದರೆ ಅದು ಯುವಶಕ್ತಿಯೇ ಆಗಿದೆ. ಸುಭದ್ರ ಭಾರತ ನಿರ್ಮಾಣದಲ್ಲಿ ಕೈ ಜೋಡಿಸುವುದು ನಿಮ್ಮ ಆದ್ಯತೆಯಾಗಬೇಕು. ಅಲ್ಲದೆ ಜಗತ್ತಿನಲ್ಲಿ ದೊಡ್ಡ ಯುವ ಶಕ್ತಿ ಹೊಂದಿದ ದೇಶ ಭಾರತ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ರೈತರಿಗೆ ಬಿತ್ತನೆ ಬೀಜ ವಿತರಿಸಲು ಅಗತ್ಯ ಕ್ರಮ: ಶಾಸಕ ಕೆ.ಎಂ.ಉದಯ್

Jul 26 2024, 01:34 AM IST
ಮಂಡ್ಯ ಜಿಲ್ಲೆಯ ರೈತರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಬರಗಾಲ, ಮಳೆ ಕೊರತೆ ಕಾರಣ ಬೆಳೆಯಲು ಸಾಧ್ಯವಾಗಿಲ್ಲ. ಈ ಬಾರಿ ವರುಣನ ಕೃಪೆಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿ ರೈತರು ಬೆಳೆ ಬೆಳೆಯಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸುವಲ್ಲಿ ಎಚ್ ಡಿಕೆ ವಿಫಲ: ಶಾಸಕ ಎಚ್ .ಸಿ.ಬಾಲಕೃಷ್ಣ

Jul 26 2024, 01:30 AM IST
ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ‘ಮೇಕೆದಾಟು’ ಜಾರಿಗೆ ಅನುಮತಿ ಸಿಗುತ್ತದೆ ಎಂದು ಆಸೆ ಇತ್ತು. ಈ ಎಲ್ಲಾ ವಿಚಾರದಲ್ಲೂ ನಿರಾಸೆ ಮೂಡಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ನೋವಾಗಿದೆ.

ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸದನದಲ್ಲಿ ಕೈ ಮುಗಿದ ಶಾಸಕ ವೇದವ್ಯಾಸ್‌ ಕಾಮತ್

Jul 25 2024, 01:25 AM IST
ನೀವು ಸ್ಪೀಕರ್ ಆಗಿರುವಾಗಲೇ ಇದೊಂದು ಕೆಲಸ ಆಗಲಿ ಎಂದು ದ.ಕ. ಹಾಗೂ ಉಡುಪಿ ಜಿಲ್ಲೆಯ ಜನತೆಯ ಪರವಾಗಿ ಕೈ ಮುಗಿದು ಮನವಿ ಮಾಡುತ್ತೇನೆ ಎಂದರು. ಇದಕ್ಕೆ ಸ್ಪೀಕರ್ ಅವರೂ ಸಹ ತುಳು ಭಾಷೆಯಲ್ಲೇ ಸಾಕಾರಾತ್ಮಕವಾಗಿ ಸ್ಪಂದಿಸಿದ್ದು ಕರಾವಳಿ ಭಾಗದ ಶಾಸಕರು ಬೆಂಬಲಿಸಿದರು.

ಹದಗೆಟ್ಟ ರಸ್ತೆ ದುರಸ್ತಿಗೆ ಸದನದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಆಗ್ರಹ

Jul 25 2024, 01:24 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳು ಹದಗೆಟ್ಟು ಹೋಗಿದ್ದು, ಇವುಗಳ ತ್ವರಿತ ದುರಸ್ತಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು.

ಗುರುವಿಲ್ಲದೇ ಗುರಿ ತಲುಪುವುದು ಅಸಾಧ್ಯ: ಮಾಜಿ ಶಾಸಕ ವೈ.ಎಸ್.ವಿ ದತ್ತ

Jul 24 2024, 12:27 AM IST
ಗುರುವಿನ ಅಣತಿಯಂತೆ ನಮ್ಮ ಗುರಿ ಮುಟ್ಟಲು ಭಕ್ತಿ, ಶ್ರದ್ಧೆ ಇರಬೇಕು. ಅಂತವರಿಗೆ ಮಾತ್ರ ಗುರುಕೃಪೆ ಲಭಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನದಲ್ಲೇ ಮುನ್ನಡೆಯಬೇಕು.

ಕರಾವಳಿಗೆ ಪ್ರತ್ಯೇಕ ಹೈ ಕೋರ್ಟ್ ಪೀಠ ಉಡುಪಿಯಲ್ಲಿ ಸ್ಥಾಪಿಸಿ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ

Jul 24 2024, 12:25 AM IST

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ‍ಿಗೆ ಪ್ರತ್ಯೇಕ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು - ಉಡುಪಿ ಶಾಸಕ

  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 467
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved