• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪಿಸಲು ಶಾಸಕ ಸೂಚನೆ

Sep 28 2024, 01:34 AM IST

ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ, ಬಡ ಜನರಿಗೆ ಸರ್ಕಾರದ ಸವಲತ್ತುಗಳು ದೊರೆಯುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ತತ್ಪರರಾಗಬೇಕೆಂದು ಶಾಸಕ ಡಾ. ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಬಿಜೆಪಿ ಶುದ್ಧೀಕರಣಕ್ಕೆ ಮಾಜಿ ಸಚಿವ ಈಶ್ವರಪ್ಪ ಮನೆಯಲ್ಲಿ ಸಭೆ : ಶಾಸಕ ರಮೇಶ ಜಾರಕಿಹೊಳಿ

Sep 28 2024, 01:30 AM IST

ಬಿಜೆಪಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಬೆಂಗಳೂರು ಮನೆಯಲ್ಲಿ ಸಭೆ ನಡೆಸಲಾಗಿದೆ ಎಂದು ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.  

ಶಾಸಕ ಸ್ಥಾನದಿಂದ ಮುನಿರತ್ನ ಅನರ್ಹಗೊಳಿಸಿ

Sep 28 2024, 01:24 AM IST
ಶಾಸಕ ಮುನಿರತ್ನ ಗುತ್ತಿಗೆದಾರ ಚಲುವರಾಜ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತುಕತೆ ವೇಳೆ ಅವಾಚ್ಯವಾಗಿ ಮಾತನಾಡಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾರೆ.

ಮೊಟ್ಟೆ ವಿತರಣೆಗೆ ಶಾಸಕ ಗೋಪಾಲಕೃಷ್ಣ ಚಾಲನೆ

Sep 28 2024, 01:24 AM IST
ಅಪೌಷ್ಠಿಕತೆ ಹೋಗಲಾಡಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ವಾರದ ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎನ್ ವೈ. ಗೋಪಾಲಕೃಷ್ಣ ಹೇಳಿದರು.

ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ-ಶಾಸಕ ಮಾನೆ

Sep 28 2024, 01:23 AM IST
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪತ್ರಿಕೆಗಳು ಯೋಧರಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಜಾಗೃತಿಯ ಹೋರಾಟ ಮಾಡಿರುವುದಲ್ಲದೆ, ಇಂದಿಗೂ ಕೂಡ ಸತ್ಯ ಶೋಧದಲ್ಲಿ ಪತ್ರಿಕೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ನಾನು ಸಿಎಂ ಆದ್ರೆ ಪೊಲೀಸರ ಕೈಗೆ ಎಕೆ-47: ಶಾಸಕ ಯತ್ನಾಳ

Sep 28 2024, 01:22 AM IST
ನಾನು ರಾಜ್ಯದ ಮುಖ್ಯಮಂತ್ರಿಯಾದರೆ ಪೊಲೀಸರ ಕೈಯಲ್ಲಿ ಎಕೆ-47 ಕೊಡುತ್ತೇನೆ. ದೇಶ ವಿರೋಧಿ ಚಟುವಟಿಕೆ ಮಾಡುವವರನ್ನು ಮಾತನಾಡುವ ಮೊದಲೇ ಗುಂಡು ಹೊಡೆಯಲಾಗುವುದು. ಬರುವ ದಿನಗಳಲ್ಲಿ ದೇಶದಲ್ಲಿ ಯೋಗಿ, ರಾಜ್ಯದಲ್ಲಿ ನಾವು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬಡವರ ಬಿಪಿಎಲ್‌ ಕಾರ್ಡುಗಳಿಗೆ ಅನ್ಯಾಯ ಆಗಬಾರದು: ಶಾಸಕ ಸೂಚನೆ

Sep 28 2024, 01:21 AM IST
ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಯಾರೇ ಸಮಸ್ಯೆಯಲ್ಲಿ ಸಿಲುಕಿದಾಗ ಸೂಕ್ತವಾಗಿ ಸ್ಪಂದಿಸಬೇಕು. ಅದಕ್ಕಾಗಿ ಸರ್ಕಾರ ವಿವಿಧ ಸಮಿತಿಗಳನ್ನು ನೇಮಕಮಾಡಿದ್ದು, ಅವರ ಕೆಲಸಗಳಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಸ್ಥಳೀಯ ಪ್ರವಾಸೋದ್ಯಮಕ್ಕೆ ಪಾಮುಖ್ಯತೆ: ಶಾಸಕ ಆಸೀಫ್ ಸೇಠ್‌

Sep 28 2024, 01:19 AM IST
ಪ್ರವಾಸೋದ್ಯಮ ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಅನೇಕ ದೇಶಗಳ ಆರ್ಥಿಕತೆ ಪ್ರವಾಸೋದ್ಯಮವನ್ನೇ ಅವಲಂಬಿಸಿದೆ. ಪ್ರವಾಸೋದ್ಯಮ ನಿಧಾನವಾಗಿ ಬದಲಾಗುತ್ತಿದ್ದು, ಈಚೆಗೆ ಜನರು ಸ್ಥಳೀಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈ ಬೆಳವಣಿಗೆಯಿಂದ ಭವಿಷ್ಯದಲ್ಲಿ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್‌ ಹೇಳಿದರು.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವಲ್ಲ : ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ

Sep 28 2024, 01:18 AM IST
ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ

Sep 28 2024, 01:16 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು .
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved