• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿರುಬಿಸಿಲಿನಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತಯಾಚನೆ

Apr 07 2024, 01:47 AM IST
ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಈ ಚುನಾವಣೆ ನಿರ್ಣಾಯಕ: ಶಾಸಕ ಆರಗ ಜ್ಞಾನೇಂದ್ರ

Apr 07 2024, 01:47 AM IST
ಸಂಸ್ಕೃತಿ ಮಂದಿರದ ಆವರಣದಲ್ಲಿ ನಡೆದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ರಾಘವೇಂದ್ರ ಮಾತನಾಡಿದರು.

ಶಾಸಕ ಉದಯ್‌ರನ್ನು ಹದ್ದುಬಸ್ತಿನಲ್ಲಿಡಿ: ಸಿಎಸ್ ಪಿ

Apr 07 2024, 01:46 AM IST
ಮಂಡ್ಯ ಎಂದಾಗ ರಾಷ್ಟ್ರ, ರಾಜ್ಯ ತಿರುಗಿನೋಡುವಷ್ಟರ ಮಟ್ಟಿಗೆ ಜಿಲ್ಲೆಯ ರಾಜಕೀಯ ನಾಯಕರು ಆಡಳಿತ ನಡೆಸಿ ಹೋಗಿದ್ದಾರೆ. ಜಿಲ್ಲೆಯ ಗೌರವ-ಮರ್ಯಾದೆಯನ್ನು ಎತ್ತಿಹಿಡಿದಿದ್ದಾರೆ.

ಚುನಾವಣೆಯಲ್ಲಿ ಬೆಂಬಲ ಕಾಂಗ್ರೆಸ್‌ಗೆ: ಬಿಜೆಪಿ ಶಾಸಕ ಎಸ್‌ಟಿಎಸ್

Apr 06 2024, 07:29 AM IST

ಬಿಜೆಪಿಗೆ ಸೇರಿಸಿಕೊಳ್ಳುವಾಗ ಜಾಮೂನು, ಮೈಸೂರು ಪಾಕ್‌, ಜಿಲೇಬಿ ಕೊಡುತ್ತಾರೆ. ಅದೇ ಅವರ ಕೆಲಸ ಮುಗಿದ ಮೇಲೆ ವಿಷ ಕೊಡುತ್ತಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಘೋಷಿಸಿದರು.

ದುಷ್ಟ ಶಾಸಕರು ಯಾರೆಂದು ಜನರಿಗೆ ಗೊತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Apr 06 2024, 12:50 AM IST
ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಯಾರು ಕಾರಣ?., ಆ ಚುನಾವಣೆಯಲ್ಲಿ ನೀವೆಷ್ಟು ಬೆಂಬಲ ನೀಡಿದ್ದೀರಿ. ಈಗ ಕುಮಾರಸ್ವಾಮಿ ಅವರಿಗೂ ನೀವು ಅದೇ ರೀತಿ ಮಾಡುತ್ತಿದ್ದೀರಾ?. ಚುನಾವಣೆ ಭಾಷಣಕ್ಕೊಸ್ಕರ ಒಬ್ಬರನ್ನು ಹೀಯಾಳಿಸುವುದನ್ನು ಬಿಡಬೇಕು. ನಾವು ಇದಕ್ಕೆಲ್ಲ ಅಂಜುವುದಿಲ್ಲ. ಅಳುಕುವುದಿಲ್ಲ. ನಾನು ನಮ್ಮ ರಾಜಕಾರಣ ಮಾಡುತ್ತಿದ್ದೇವೆ.

ಶ್ರೀರಾಮುಲುಗೆ ಅತ್ಯಧಿಕ ಮತಗಳ ಲೀಡ್ ಖಚಿತ: ಶಾಸಕ ನೇಮಿರಾಜ

Apr 06 2024, 12:50 AM IST
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲೇ ವಿಧಾನಸಭೆ ಚುನಾವಣೆಯ ಲೀಡ್‌ ಗಿಂತ ಎರಡು ಪಟ್ಟು ಲೀಡ್‌ ರಾಮುಲು ಅವರಿಗೆ ದೊರಕಿಸಿಕೊಡುತ್ತಿವೇ.

ಹಸಿರು ಕ್ರಾಂತಿ ಹರಿಕಾರ ಜಗಜೀವನ ರಾಂ ಆದರ್ಶಗಳ ಅಳವಡಿಸಿಕೊಳ್ಳಿ: ಶಾಸಕ ನರೇಂದ್ರಸ್ವಾಮಿ

Apr 06 2024, 12:49 AM IST
ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿಯನ್ನು ಕೂಡ ನೀತಿಸಂಹಿತೆಯಿಂದ ತಾಲೂಕು ಕಚೇರಿಯಲ್ಲಿ ನಡೆಸಲಾಗುತ್ತದೆ. ಚುನಾವಣೆ ಮುಗಿದ ನಂತರ ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವುದರ ಮೂಲಕ ಮಹನ್ ನಾಯಕರ ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು.

ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

Apr 06 2024, 12:45 AM IST
ಶಿಗ್ಗಾಂವಿ ತಾಲ್ಲೂಕಿನ ಕಾರಡಗಿ ಗ್ರಾಮದ ಜುಮ್ಮಾ ಮಸೀದಿಯ ಪಕ್ಕದಲ್ಲಿರುವ ಸರ್ಕಾರಿ ಶಾಲೆಯ ಎದುರಿಗಿನ ಸಾರ್ವಜನಿಕ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಇರುವ ಭಗವಾ ಧ್ವಜವನ್ನು ಕೆಳಗಿಳಿಸಿ ಗ್ರಾಮದಲ್ಲಿ ಕೋಮು ಸೌಹಾರ್ದ ಕದಡಲು ಪಿತೂರಿ ನಡೆಸಿದ ಆರೋಪ ಮೇಲೆ ಹುಲಗೂರಿನ ಮಾಜಿ ಶಾಸಕ ಸೈಯ್ಯದ್‌ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಮಾಜಿ ಶಾಸಕ ಯಾದವಾಡ ಮನವೊಲಿಕೆ ಸಕ್ಸಸ್‌

Apr 06 2024, 12:45 AM IST
ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಪಟ್ಟಣದ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹಾಗೂ ಜಿಲ್ಲೆಯ ಮುಖಂಡರು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಕ್ಷದಲ್ಲಿನ ಅಸಮಧಾನಕ್ಕೆ ತೆರೆ ಎಳೆದಿದ್ದಾರೆ.

ಪ್ರಭಾ ಮಲ್ಲಿಕಾರ್ಜುನ್ ಗೆಲುವು ನಿಶ್ಚಿತ: ಶಾಸಕ ದೇವೇಂದ್ರಪ್ಪ

Apr 05 2024, 01:08 AM IST
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ನಿಶ್ಚಿತ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 401
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved