ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ-ಶಾಸಕ ಮಾನೆ
Sep 28 2024, 01:23 AM ISTಸ್ವಾತಂತ್ರ್ಯ ಸಂಗ್ರಾಮದಲ್ಲಿ ಪತ್ರಿಕೆಗಳು ಯೋಧರಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಜಾಗೃತಿಯ ಹೋರಾಟ ಮಾಡಿರುವುದಲ್ಲದೆ, ಇಂದಿಗೂ ಕೂಡ ಸತ್ಯ ಶೋಧದಲ್ಲಿ ಪತ್ರಿಕೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.