ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ಮಾಡಬೇಕು-ಶಾಸಕ ಲಮಾಣಿ
Jul 21 2024, 01:24 AM ISTಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.