• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನೀರನ್ನು ಅಕ್ರಮವಾಗಿ ಪಡೆದವರ ವಿರುದ್ಧ ಕಾನೂನು ಕ್ರಮ: ಶಾಸಕ ಉದಯ್

Jul 22 2024, 01:19 AM IST
ಮಳವಳ್ಳಿ ತಾಲೂಕು ಬಾಚನಹಳ್ಳಿಯಿಂದ ಮದ್ದೂರು ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಆಗುವ ವೇಳೆ ಕೆಲವು ಗ್ರಾಮಗಳಲ್ಲಿ ಅನಧಿಕೃತವಾಗಿ ಸಂಪರ್ಕ ಪಡೆದುಕೊಂಡಿದ್ದಾರೆ. ಇದರಿಂದ ಮದ್ದೂರಿಗೆ 24*7 ಪ್ರಕಾರ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ನದಾಫ್ ಸಭೆಗೆ ವಿವರಣೆ ನೀಡಿದರು.

ರಾಷ್ಟ್ರೀಯ ವನ್ಯಜೀವಿ ಇಲಾಖೆ ಅನುಮತಿ ಕೊಡಿಸಲು ಬಿಜೆಪಿಗೆ ಏನು ತೊಂದರೆ?: ಶಾಸಕ ಎನ್‌.ಎಚ್‌. ಕೋನರಡ್ಡಿ

Jul 22 2024, 01:17 AM IST
ಮಹದಾಯಿ ವಿಷಯದಲ್ಲಿ ಗೋವಾ ಸರ್ಕಾರದ ಮಾತು ಕೇಂದ್ರ ಸರ್ಕಾರ ಕೇಳುತ್ತಿದೆ ಶಾಸಕ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದರು.

ಸಮಾಜದಲ್ಲಿ ಪತ್ರಿಕಾರಂಗದ ಪಾತ್ರ ಬಹಳ ಪ್ರಮುಖ: ಶಾಸಕ ಜಿ.ಎಚ್.ಶ್ರೀನಿವಾಸ್

Jul 22 2024, 01:16 AM IST
ತರೀಕೆರೆಪತ್ರಿಕಾ ರಂಗ ಸಮಾಜದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಛಾಯಾಗ್ರಾಹಕರಿಗೆ ವಿಜ್ಞಾನ ತಂತ್ರಜ್ಞಾನದ ಅರಿವು ಅಗತ್ಯ-ಶಾಸಕ ಬಣಕಾರ

Jul 22 2024, 01:16 AM IST
ಸಮಾಜದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸಂಘಟನೆ ಅತಿ ಅವಶ್ಯವಾಗಿದೆ. ಛಾಯಾಗ್ರಹಣ ಎಂಬುದು ಒಂದು ವಿಶಿಷ್ಟ ಕಲೆ. ಪ್ರತಿ ನಿತ್ಯದ ಜೀವನದಲ್ಲಿ ಅತ್ಯಂತ ಅವಶ್ಯಕವಾಗಿರುವ ವೃತ್ತಿ ಅಂದರೆ ಅದು ಛಾಯಾಗ್ರಾಹಕ ವೃತ್ತಿಯಾಗಿದೆ. ಛಾಯಾಗ್ರಾಹಕರಿಗೆ ವಿಜ್ಞಾನ ತಂತ್ರಜ್ಞಾನದ ಜೊತೆಗೆ ಪರಿಸರದ ಕಾಳಜಿವೂ ಇದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮಳೆಹಾನಿ ಪ್ರದೇಶಗಳಿಗೆ ಶಾಸಕ ವಿಜಯೇಂದ್ರ ಭೇಟಿ

Jul 22 2024, 01:15 AM IST
ಮಳೆಯಿಂದಾಗಿ ಹಾನಿಗೊಳಗಾದ ಶಿಕಾರಿಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕ ವಿಜಯೇಂದ್ರ ಬೇಟಿ ನೀಡಿ ಪರಶೀಲಿಸಿ ತಾತ್ಕಾಲಿಕ ಪರಿಹಾರ ವಿತರಿಸಿದರು.

ಸಚಿವರೇ ಜನರನ್ನು ಆತಂಕದಲ್ಲಿಡುವ ಕೆಲಸ ಮಾಡಬೇಡಿ: ಶಾಸಕ ಸತೀಶ ಸೈಲ

Jul 21 2024, 01:28 AM IST
ಜನರನ್ನು ಆತಂಕದಲ್ಲಿಡುವ ಕೆಲಸವನ್ನು ನೀವು ಮಾಡುತ್ತೀದ್ದೀರಿ. ದಯವಿಟ್ಟು ಅದನ್ನು ಮಾಡಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ವಿರುದ್ದ ಶಾಸಕ ಸತೀಶ ಸೈಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಥರ ಪ್ರಧಾನಿ ಮೋದಿ ಹೆಸರಿನಿಂದ ಗೆದ್ದಿಲ್ಲ: ಶಾಸಕ ಶಿವರಾಮ ಹೆಬ್ಬಾರ್

Jul 21 2024, 01:27 AM IST
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿರುವುದು ಕಾಗೇರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಪ್ರಚಾರ ಮಾಡಿ ವಿಶ್ವೇಶ್ವರ ಹೆಗಡೆ ಗೆದ್ದಿದ್ದಾರೆ.

ಅಡಕೆ ಕ್ಯಾನ್ಸರ್‌ ಕಾರಕ ಎಂಬ ಆತಂಕ ನಿವಾರಣೆಗೆ ಕೇಂದ್ರ ಸರ್ಕಾರದಿಂದ ಯತ್ನ : ಶಾಸಕ ಆರಗ ಜ್ಞಾನೇಂದ್ರ

Jul 21 2024, 01:27 AM IST
ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಕೋರ್ಟಿಗೆ ನೀಡಲಾಗಿದ್ದ ಅಡಕೆ ಕ್ಯಾನ್ಸರ್‌ಕಾರಕವೆಂಬ ಅಫಿಡವಿಟ್‍ನಿಂದಾಗಿ ಎದುರಾಗಿರುವ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಪ್ರಯತ್ನ ನಡೆದಿದೆ ಎಂದು ಶಾಸಕ ಜ್ಞಾನೇಂದ್ರ ಹೇಳಿದರು.

ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಅನನ್ಯ: ಶಾಸಕ ಕೃಷ್ಣ ನಾಯ್ಕ

Jul 21 2024, 01:25 AM IST
ಸಮಾಜ ಸುಧಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಪತ್ರಕರ್ತರನ್ನು ಸರ್ಕಾರ ಇಂದಿಗೂ ಕಡೆಗಣಿಸುತ್ತಿದೆ

ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ಮಾಡಬೇಕು-ಶಾಸಕ ಲಮಾಣಿ

Jul 21 2024, 01:24 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved