• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಬಾರಿ ಬಿ.ಎನ್.ಚಂದ್ರಪ್ಪನವರ ಜಯ ಖಚಿತ: ಶಾಸಕ ರಘುಮೂರ್ತಿ

Mar 26 2024, 01:48 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರಿಗೆ ಟಿಕೆಟ್ ನೀಡಿದ್ದು, ಕ್ಷೇತ್ರದ ಜನತೆಯ ಪರವಾಗಿ ಮತ್ತೊಮ್ಮೆ ಈ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಪುನರಾಯ್ಕೆಯಾಗುವಂತೆ ಚಂದ್ರಪ್ಪನವರಿಗೆ ಶುಭಹಾರೈಸುವುದಲ್ಲದೆ, ಪಕ್ಷದ ವರಿಷ್ಠರನ್ನು ಸಹ ಅಭಿನಂದಿಸುವುದಾಗಿ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಬದುಕು ಕತ್ತಲೆಗೆ-ಶಾಸಕ ಶ್ರೀನಿವಾಸ ಮಾನೆ

Mar 26 2024, 01:21 AM IST
ಬರುವ ಲೋಕಸಭೆ ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಜನರ ಬದುಕು ಮತ್ತೆ ೫ ವರ್ಷ ಕತ್ತಲೆಗೆ ಜಾರಲಿದೆ. ಯೋಚಿಸಿ, ಎಚ್ಚರದಿಂದ ತೀರ್ಮಾನಿಸಿ. ಗೃಹಲಕ್ಷ್ಮೀಯಂತೆ ಮಹಾಲಕ್ಷ್ಮೀಯನ್ನೂ ಮನೆಗೆ ತುಂಬಿಸಿಕೊಳ್ಳಿ ಎಂದು ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಅಧಿಕಾರ: ಶಾಸಕ ಕೆ.ಗೋಪಾಲಯ್ಯ

Mar 26 2024, 01:20 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಮಾಡುತ್ತದೆ. ನಂತರ ಒಂದೆರೆಡು ವಾರದಲ್ಲಿ ಇಲ್ಲಿಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಲೋಕಸಭಾ ಕ್ಷೇತ್ರದ ಉಸ್ತುವಾರಿ ಗೋಪಾಲಯ್ಯ ಭವಿಷ್ಯ ನುಡಿದಿದ್ದಾರೆ.

ನಗರಕ್ಕೆಮಹನೀಯರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಂಡು ಅರ್ಥಪೂರ್ಣಗೊಳಿಸಬೇಕು: ಶಾಸಕ ಹರೀಶ್ ಗೌಡ

Mar 26 2024, 01:04 AM IST
ಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ‘17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು. ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕಿದೆ

ರಾಮನೋ, ರಾವಣನೋ ನೀವೇ ನಿರ್ಧರಿಸಿ: ಶಾಸಕ ಮುನಿರತ್ನ

Mar 26 2024, 01:04 AM IST
ಯಾರೂ ನಿರೀಕ್ಷಿಸದ ಒಬ್ಬ ಸಜ್ಜನ ವ್ಯಕ್ತಿಯನ್ನು ಮಾನ್ಯ ಪ್ರಧಾನ ಮಂತ್ರಿಯವರು ನಮ್ಮ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ಚುನಾವಣೆಯು ಧರ್ಮ-ಅಧರ್ಮದ ನಡುವಿನ ಹೋರಾಟವಾಗಿದೆ. ತಮ್ಮ ವೃತ್ತಿ ಜೀವನದಲ್ಲಿ ಲಕ್ಷಾಂತರ ಜನರ ಪ್ರಾಣ ಉಳಿಸಿರುವ ಸರಳ, ಸಜ್ಜನಿಕೆಯ ವ್ಯಕ್ತಿ ಬೇಕೋ ಅಥವಾ ದರ್ಪ, ದೌರ್ಜನ್ಯ, ದಬ್ಬಾಳಿಕೆಯಿಂದಲೇ ಜನರನ್ನು ಹೆದರಿಸಿ ರಾಜಕೀಯ ನಡೆಸುತ್ತಿರುವ ವ್ಯಕ್ತಿ ಬೇಕೋ ಎಂದು ಜನರೇ ತೀರ್ಮಾನಿಸಬೇಕಾಗಿದೆ.

ಜಾತ್ಯಾತೀತ ಪಕ್ಷ ಕೋಮುವಾದಿ ಪಕ್ಷದೊಂದಿಗೆ ವಿಲೀನ: ಶಾಸಕ ಬಾಲಕೃಷ್ಣ

Mar 26 2024, 01:00 AM IST
ಜೆಡಿಎಸ್ ವರಿಷ್ಠರ ಏಕಾಏಕಿ ತೀರ್ಮಾನದಿಂದ ಬೇಸತ್ತಿರುವ ಮುಖಂಡರು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದಾರೆ. ಅವರನ್ನು ಪಕ್ಷದ ಪರವಾಗಿ ನಾವು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ನಾಯಕರಿಗೆ ಗ್ರಾಮೀಣ ಪ್ರದೇಶದ ಮತದಾರರ ಮೇಲೆ ನಂಬಿಕೆಯಿಲ್ಲ, ಹಾಗಾಗಿ ನಗರ ಪ್ರದೇಶದ ಮತದಾರರನ್ನು ನಂಬಿ ಚುನಾವಣೆ ಮಾಡುತ್ತಿದ್ದಾರೆ.

ಫುಡ್‌ ಕೋರ್ಟ್ ನಿರ್ಮಾಣಕ್ಕೆ ಉಂಟಾಗಿದ್ದ ಅಡ್ಡಿ ದೂರ ಮಾಡಿದ ಶಾಸಕ ಎ.ಮಂಜು

Mar 25 2024, 12:49 AM IST
ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿಗೆ ಅರಕಲಗೂಡಲ್ಲಿ ತಡೆಯೊಡ್ಡಿದ್ದ ಸ್ಥಳಕ್ಕೆ ಶಾಸಕ ಎ.ಮಂಜು ಭೇಟಿ ನೀಡಿ ಸಮಸ್ಯೆ ಬಗೆಹರಿಸಿ ಕಾಮಗಾರಿ ಮುಂದುವರಿಸಲು ಅವಕಾಶ ಮಾಡಿಕೊಟ್ಟರು.

ಜೆಡಿಎಸ್‌ನವರ ವಿಶ್ವಾಸ ಗಳಿಸಿ ಚುನಾವಣೆ ಎದುರಿಸೋಣ: ಶಾಸಕ ಸುರೇಶ್ ಗೌಡ ಕರೆ

Mar 25 2024, 12:48 AM IST
ನಮಗೆ ಪಕ್ಷದ ಗೆಲುವು ಮುಖ್ಯ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮಲ್ಲಿರುವ ಮನಸ್ತಾಪಗಳನ್ನು ಮರೆತು ಒಗ್ಗಟ್ಟಿನಿಂದ ವಿ.ಸೋಮಣ್ಣ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲು ಪ್ರಯತ್ನಿಸಬೇಕು.

ಸಂಸದನಾಗಿ ಜನಸೇವೆ ಮಾಡುವೆ: ಶಾಸಕ ತುಕಾರಾಂ

Mar 25 2024, 12:45 AM IST
ಈ ಹಿಂದೆ ಬಸವರಾಜೇಶ್ವರಿ, ಕೆ.ಸಿ. ಕೊಂಡಯ್ಯ ಸೇರಿದಂತೆ ಕಾಂಗ್ರೆಸ್ ಸಂಸದರು ಬಳ್ಳಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಅನುದಾನ ತಂದು ಕೆಲಸ ಮಾಡಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಿಸೋಣ: ಶಾಸಕ ಎಆರ್‌ಕೆ

Mar 24 2024, 01:32 AM IST
ನಾನು ರಾಜಕಾರಣದಲ್ಲಿ ನೇರವಾದಿಯಾಗಿ ಆ ಕೆಲಸವಾಗುವುದಿದ್ದರೆ ಮಾತ್ರ ಆ ಕೆಲಸ ಮಾಡಿಕೊಡುವೆ. ಇಲ್ಲದಿದ್ದರೆ ಆಗಲ್ಲ ಎಂದು ಹೇಳುವ ಕೆಲಸ ಮಾಡುತ್ತಿದ್ದೆನೆ, ನನ್ನ ಕ್ಷೇತ್ರದ ಎಲ್ಲಾ ಕೆಲಸ ಕಾರ್ಯಗಳಿಗೂ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಸ್ತು ಎನ್ನುತ್ತಿದ್ದಾರೆ, ಹಾಗಾಗಿಯೇ ಕ್ಷೇತ್ರದ ವಿವಿಧ ಮೂಲಗಳಿಂದ ನೂರು ಕೋಟಿ ಅನುದಾನ ದೊರೆತಂತಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 397
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved