ಜಲಪಾತೋತ್ಸವ: ಜಾನಪದ ಕಲಾ ಮೆರವಣಿಗೆಗೆ ಶಾಸಕ ನರೇಂದ್ರಸ್ವಾಮಿ ಚಾಲನೆ
Sep 14 2025, 01:04 AM ISTಬಣ್ಣ ಬಣ್ಣದ ಕಿರಣಗಳ ಚಿತ್ತಾರ ನೋಡಲು ಮಂಡ್ಯ, ಮೈಸೂರು, ಕೊಳ್ಳೇಗಾಲ, ಚನ್ನಪಟ್ಟಣ ಸೇರಿದಂತೆ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು. ಪ್ರಕೃತಿ ಸೊಬಗನ್ನು ಕಾಣ್ತುಂಬಿಕೊಂಡರು. ಜೊತೆಗೆ ಬೆಳಗ್ಗೆ 11 ರಿಂದ ರಾತ್ರಿ 11ಗಂಟೆವರೆಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಸವಿದರು.