• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಕೊರತೆಯಿಲ್ಲ: ಶಾಸಕ ದರ್ಶನ್ ಧ್ರುವನಾರಾಯಣ

Aug 08 2025, 01:00 AM IST
ತಾಲೂಕಿನ ಬಳ್ಳೂರುಹುಂಡಿ ಮತ್ತು ಹೊಸವೀಡುಹುಂಡಿ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಉದ್ಘಾಟಿಸಲಾಗಿದೆ .

ಕಾಂಗ್ರೆಸ್ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

Aug 07 2025, 12:46 AM IST
ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಯಿಂದ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಲಾಳನಕೆರೆ ಹಾಗೂ ಕೊತ್ತತ್ತಿ ಭಾಗದ ಜನರು ಓಡಾಡಲು ಅನುಕೂಲವಾಗುವಂತೆ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಆದ್ಯತೆ : ಶಾಸಕ ಸುಬ್ಬಾರೆಡ್ಡಿ

Aug 07 2025, 12:46 AM IST
ಪಟ್ಟಣದಿಂದ ಜಿಲಾಜಿರ್ಲ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರ ಬೇಡಿಕೆಯಿತ್ತು.

ರೈತರ ಪೌತಿ, ಪೋಡಿ ಖಾತೆಗಳನ್ನು ಸರಿಪಡಿಸಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

Aug 07 2025, 12:46 AM IST
ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮ ರೂಪಿಸಬೇಕು. ರೈತರ ಬಳಿ ತೆರಳಿ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಪರಿಶೀಲಿಸಿ 45 ದಿನದೊಳಗೆ ಜಮೀನಿಗೆ ಸಂಬಂಧಿಸಿದ ಪೌತಿ, ಪಹಣಿ ತಿದ್ದುಪಡಿ, ಪೋಡಿಗಳ ಮಾಡಿ ಮುಕ್ತಗೊಳಿಸಬೇಕು. ರೈತರನ್ನು ಕಚೇರಿಗೆ ಅಲೆದಾಡಿಸಬಾರದು.

ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಮುಂದಾಗಿ: ಶಾಸಕ ಎಚ್.ಟಿ.ಮಂಜು

Aug 07 2025, 12:46 AM IST
ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಕೊಡಿಸಬೇಕು. ಸರ್ಕಾರಿ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ದಾಖಲು ಮಾಡಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು. 20 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು.

ಅತಿವೃಷ್ಟಿ ಹಾನಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ: ಶಾಸಕ ಗೋಪಾಲಕೃಷ್ಣ ಬೇಳೂರು

Aug 07 2025, 12:45 AM IST
ಅತಿವೃಷ್ಟಿಯಿಂದ ಹಾನಿಯಾಗಿರುವ ಕುರಿತು ಸದಸನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನವನ್ನು ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಮತ್ತು ಸೊರಬ ಕ್ಷೇತ್ರಕ್ಕೆ ನೀಡಲು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಬಲಿದಾನದ ನೆನಪಲ್ಲಿ ಹಗರಣದ ಹಬ್ಬ ಆಚರಣೆ: ಶಾಸಕ ಎಚ್.ಡಿ. ತಮ್ಮಯ್ಯ

Aug 07 2025, 12:45 AM IST
ಚಿಕ್ಕಮಗಳೂರು, ದೇವರ ಬಗ್ಗೆ ನಂಬಿಕೆ, ಆಧ್ಯಾತ್ಮದ ಚಿಂತನೆಯಿಂದಾಗಿ ಭಾರತ ದೇಶ ಮತ್ತು ಕನ್ನಡ ನಾಡು ಶಾಂತಿಯಿಂದ ಇವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಭಿಪ್ರಾಯಪಟ್ಟರು.

ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ

Aug 07 2025, 12:45 AM IST
ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

50ನೇ ವಾರ್ಡ್‌ ನಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ

Aug 07 2025, 12:45 AM IST
ಹಲವಾರು ವರ್ಷಗಳಿಂದ ಬಾಕ್ಸ್ ಡ್ರೈನ್ ಕ್ಲೀನ್ ಮಾಡದೆ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ

ಇಂಗ್ಲಿಷ್‌ ಮಾಧ್ಯಮ ತರಗತಿಗಳು ವಿದ್ಯಾರ್ಥಿಗಳಿಗೆ ಅನುಕೂಲ: ಶಾಸಕ ಮಂಜುನಾಥ್‌

Aug 06 2025, 01:15 AM IST
, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 491
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved