• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮೀಕ್ಷೆ ಸಮಬಾಳು ತತ್ವ ಒಳಗೊಂಡಿರುವ ಸಾಮಾಜಿಕ ಕ್ರಾಂತಿ: ಶಾಸಕ

Sep 23 2025, 01:05 AM IST
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ.

ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿ: ಶಾಸಕ ಲಮಾಣಿ

Sep 23 2025, 01:05 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ರಸ್ತೆಗಳು ಹಾಳಾಗಿವೆ. ಹಂತ- ಹಂತವಾಗಿ ಸುಧಾರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಚಂದ್ರು ಲಮಾಣಿ ತಿಳಿಸಿದರು.

ಜಿಎಸ್‌ಟಿ ಇಳಿಕೆಯಿಂದ ಬಡವರಿಗೆ ಭರ್ಜರಿ ಕೊಡುಗೆ: ಶಾಸಕ ಚಂದ್ರು ಲಮಾಣಿ

Sep 23 2025, 01:04 AM IST
ಜೀವನಾವಶ್ಯಕ ವಸ್ತುಗಳ ಮೇಲೆ ಹಾಗೂ ಶಿಕ್ಷಣದ ಮೇಲಿನ ತೆರಿಗೆಯನ್ನು ಶೂನ್ಯಕ್ಕೆ ಇಳಿಸುವ ಮೂಲಕ ಬಡ ಜನರ ಬದುಕಿನ ಹೊರೆ ಕಡಿಮೆ ಮಾಡಿದ್ದಾರೆ.

ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ಜಾತಿಗಣತಿ-ಮಾಜಿ ಶಾಸಕ ವಿರೂಪಾಕ್ಷಪ್ಪ

Sep 23 2025, 01:04 AM IST
ಅಲ್ಪಸಂಖ್ಯಾತರಲ್ಲಿ 73 ಒಳಪಂಗಡಗಳಿದ್ದರೂ ಅವುಗಳನ್ನು ಎಲ್ಲಿಯೂ ವಿಭಜನೆ ಮಾಡುವ ಕೆಲಸಕ್ಕೆ ಸರಕಾರ ಕೈಹಾಕಿಲ್ಲ, ಅವುಗಳನ್ನು ಜಾತಿ ಗಣತಿ ಕಾಲಂನಲ್ಲಿ ನಮೂದಿಸಲು ಅವಕಾಶ ನೀಡದೇ ಕೇವಲ ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ನಡೆಯುತ್ತಿರುವ ಜಾತಿಗಣತಿಗೆ ಬಿಜೆಪಿ ವಿರೋಧವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಜಾತಿಗಣಪತಿಗೆ ಸಾರ್ವಜನಿಕರು ಸಹಕರಿಸಬೇಕು-ಶಾಸಕ ಶಿವಣ್ಣನವರ

Sep 23 2025, 01:04 AM IST
ಜಾತಿ ಗಣತಿಗೆ ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಸಹಕರಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಶಾಸಕ ಕೆ.ಎಂ.ಉದಯ್‌ ಚಾಲನೆ

Sep 23 2025, 01:03 AM IST
ಮನೆ ಮನೆಗೆ ತೆರಳಿ, ಗಣತಿದಾರರು ಹಿಂದುಳಿದ ವರ್ಗ ಆಯೋಗ ಈಗಾಗಲೇ ಸಿದ್ಧಪಡಿಸಿರುವ 60 ಪ್ರಶ್ನೆಗಳನ್ನು ಕೇಳಿ ಮಾಹಿತಿ ದಾಖಲಿಸಲಿದ್ದಾರೆ. ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆ ನಡೆಯಲಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಂದ ಮಾಹಿತಿ ಸಂಗ್ರಹಿಸುವ ಗುರಿ ಹೊಂದಲಾಗಿದೆ.

ಅದ್ವಾನವಾಗಿದ್ದ ರಸ್ತೆಗಳಿಗೆ ಹೊಸ ರೂಪ: ಶಾಸಕ ಚಂದ್ರಪ್ಪ

Sep 23 2025, 01:03 AM IST
ಮದ್ದೇರು ಗ್ರಾಮದಲ್ಲಿ 50 ಲಕ್ಷ ರು.ವೆಚ್ಚದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ.

ಶಾಸಕ ಕಾಗೆ ಸಮ್ಮುಖದಲ್ಲಿ ದಿಲೀಪ ಕಾಂಗ್ರೆಸ್ ಸೇರ್ಪಡೆ

Sep 22 2025, 01:02 AM IST
ಬಿಜೆಪಿ ಮುಖಂಡ ಹಾಗೂ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕ ದಿಲೀಪ ಪಾಟೀಲ ಶಾಸಕ ರಾಜು ಕಾಗೆ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಶಿಗ್ಗಾಂವಿಯ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ: ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ

Sep 22 2025, 01:01 AM IST
ಹಿಂದಿನ ಸರ್ಕಾರದಲ್ಲಿ ಸ್ಥಗಿತಗೊಂಡ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದೇನೆ. ಅವುಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಯಾವುದೇ ಕಾಮಗಾರಿಗಳನ್ನು ರದ್ದುಪಡಿಸಿಲ್ಲ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.

ಹಿಂದೂ ಶಬ್ದ ಪಂಚಮಸಾಲಿಗಳ ರಕ್ತದಲ್ಲಿಯೇ ಇದೆ: ಶಾಸಕ ಸಿ.ಸಿ. ಪಾಟೀಲ

Sep 22 2025, 01:01 AM IST
ಪಂಚಮಸಾಲಿ ಸಮದಾಯದವರು ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಬೇಕು. ಈ ವಿಷಯದಲ್ಲಿ ನಮ್ಮ ಸಮುದಾಯದ ಇಬ್ಬರೂ ಸ್ವಾಮೀಜಿಗಳು ತಿಳಿಸಿದಂತೆ ಎಲ್ಲರೂ ಬರೆಸಬೇಕು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved