• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉನ್ನತ ಶಿಕ್ಷಣ ಆರಂಭಿಸಲು ಸಂಪೂರ್ಣ ಸಹಕಾರ: ಶಾಸಕ ಬಾಲಕೃಷ್ಣ

Jul 17 2024, 12:48 AM IST
ಮುಂದಿನ ವರ್ಷದಿಂದ ನಮ್ಮ ಪೋಷಕರ ಹೆಸರಿನಲ್ಲಿ ತಾಲೂಕಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂರು ಜನ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರು. ನಗದು ಬಹುಮಾನ ನೀಡಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಭರವಸೆ ನೀಡಿದರು.

ರಸ್ತೆ, ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Jul 17 2024, 12:48 AM IST
ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಯೋಜನೆಯನ್ನು ರಾಜ್ಯದಲ್ಲಿ ತ್ವರಿಗತಿಯಲ್ಲಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಶೇ.40 ರಷ್ಟು ಕಾಮಗಾರಿ ನಡೆದಿದ್ದು ಇಂದು ಮೇಲುಕೋಟೆ ಕ್ಷೇತ್ರದ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.

ಹಾನಗಲ್ಲ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕರಿಸಿ-ಶಾಸಕ ಮಾನೆ

Jul 16 2024, 12:48 AM IST
ಪುರಸಭೆ ತ್ಯಾಜ್ಯಗಳಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಕೆಯನ್ನು ಮಾಡಲಾಗುತ್ತಿದ್ದು, ಇದರಿಂದ ಪುರಸಭೆಗೂ ಆದಾಯ, ನಗರದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕಾರ ನೀಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಸಿಡಿಎ ಆಯ್ಕೆ ಪಕ್ಷ ನಿಷ್ಠೆಗೆ ತೋರಿದ ನೈಜ ಸಾಕ್ಷಿ: ಶಾಸಕ ಎಚ್.ಡಿ.ತಮ್ಮಯ್ಯ

Jul 16 2024, 12:39 AM IST
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಯಾಜ್‌ ಹಾಗೂ ಇತರೆ ಸದಸ್ಯರಿಗೆ ಶಾಸಕ ಎಚ್‌.ಡಿ.ತಮ್ಮಯ್ಯ, ಮಾಜಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡ, ಡಾ.ಡಿ.ಎಲ್‌.ವಿಜಯಕುಮಾರ್‌, ಬಿ.ಎಂ. ಸಂದೀಪ್‌ ಅಭಿನಂದನೆ ಸಲ್ಲಿಸಿದರು.

ಕಡೂರು ಪುರಸಭೆ ನಗರಸಭೆನ್ನಾಗಿಸಲು ಪ್ರಸ್ತಾವನೆ: ಶಾಸಕ ಕೆ.ಎಸ್.ಆನಂದ್

Jul 16 2024, 12:39 AM IST
ಕಡೂರು ಪಟ್ಟಣದ ಕೋರ್ಟ್ ಮುಂಭಾಗದಲ್ಲಿ ನಗರೋತ್ಥಾನ ಯೋಜನೆಯಲ್ಲಿ ₹1. 25 ಕೋಟಿ ವೆಚ್ಚದ ಚರಂಡಿ ಮತ್ತಿತರ ಕಾಮಗಾರಿಗಳಿಗೆ ಚಾಲನೆ

ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 16 2024, 12:34 AM IST
ಪಾಂಡವಪುರ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಂದೇ ಸೂರಿನಲ್ಲಿ ಕೂರಿಸಿ ಜನರಿಗೆ ಅಗತ್ಯವಿರುವ ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದು ಇದರ ಉದ್ದೇಶ. ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ 15 ದಿನಗಳ ಕಾರ್ಯಕ್ರಮ ಯಶಸ್ವಿಯಾಗಿದ್ದೇವೆ.

ಲಯನ್ಸ್ ಕಣ್ಣಿನ ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ನೀಡುವೆ: ಶಾಸಕ ಪಟ್ಟಣ

Jul 16 2024, 12:32 AM IST
ರಾಮದುರ್ಗ: ಬಡವರ ಅನುಕೂಲಕ್ಕಾಗಿ ಲಯನ್ಸ್ ಸಂಸ್ಥೆ ಆರಂಭಿಸಿರುವ ಕಣ್ಣಿನ ಆಸ್ಪತ್ರೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ವಿವಿಧ ಮೂಲಗಳಿಂದ ₹50 ಲಕ್ಷ ಅನುದಾನ ಒದಗಿಸುವ ಮೂಲಕ ಆಸ್ಪತ್ರೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸುವುದಾಗಿ ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಹೇಳಿದರು.

ಭವನಗಳು ಗ್ರಂಥಾಲಯಗಳಾಗಿ ಮಾರ್ಪಾಡು ಅಂಬೇಡ್ಕರ್‌ ಚಿಂತನೆಗೆ ಪೂರಕ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jul 16 2024, 12:31 AM IST
ಇತ್ತೀಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪುತ್ಥಳಿ ಅನಾವರಣ, ಗ್ರಂಥಾಲಯ, ಭವನಗಳು, ನೋಟ್ ಪುಸ್ತಕ ವಿತರಣೆಗಳು ಸೇರಿದಂತೆ ಭಾವನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಗ್ರಾಮೀಣ ಭಾಗದಲ್ಲಿ ಇಂತಹ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.

ಅಂಧರ ಬಾಳಿಗೆ ಬೆಳಕು ಚೆಲ್ಲುವ ಕೆಲಸ ಮಾಡೋಣ: ಶಾಸಕ ಅಲ್ಲಮಪ್ರಭು ಪಾಟೀಲ

Jul 15 2024, 01:59 AM IST
ಅತಿಹೆಚ್ಚು ಅಂಗವಿಕಲರು ನಮ್ಮ ಭಾರತ ದೇಶದಲ್ಲಿ ಇದ್ದಾರೆ. ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ ನಷ್ಟದಲ್ಲಿ: ಶಾಸಕ ರಾಜು ಕಾಗೆ

Jul 15 2024, 01:54 AM IST
ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಳ ಮಾಡುವ ಚಿಂತನೆ ನಡೆದಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved