• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಪಕ್ಷ ಟೀಕಿಸುವ ಬದಲು ಕಾಂಗ್ರೆಸ್‌ ಕಾರ್ಯಕ್ರಮಗಳ ಮತದಾರರಿಗೆ ತಲುಪಿಸಿ-ಶಾಸಕ ಶಿವಣ್ಣನವರ

Mar 20 2024, 01:21 AM IST
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ರಾಷ್ಟ್ರದಲ್ಲಿ ರಾಹುಲ್ ಗಾಂಧಿ, ರಾಜ್ಯದಲ್ಲಿ ಸಿದ್ಧರಾಮಯ್ಯನವರ ಗೌರವ ಹೆಚ್ಚಿಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಮಾಜಿ ಶಾಸಕ ದೊಡ್ಡಮನಿ ಮರು ಸೇರ್ಪಡೆಗೆ ವಿರೋಧ !

Mar 20 2024, 01:20 AM IST
ರಾಮಕೃಷ್ಣ ದೊಡ್ಡಮನಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದಲೇ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಾಣುವಂತಾಯಿತು ಎನ್ನುವ ಚರ್ಚೆ ಫಲಿತಾಂಶ ಬಂದ ದಿನದಿಂದಲೇ ಸಾರ್ವತ್ರಿಕವಾಗಿ ಕೇಳಿ ಬರುತ್ತಲೇ ಇತ್ತು

ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ: ಶಾಸಕ ಬಸವರಾಜ ಶಿವಣ್ಣನವರ

Mar 20 2024, 01:19 AM IST
ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪ್ರತಿನಿತ್ಯ ತೆರಳಿ ಸ್ವಲ್ಪ ಸಮಯವನ್ನಾದರೂ ಗ್ರಂಥಾಲಯಗಳಲ್ಲಿ ಕಾಲ ಕಳೆಯುವಂತೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.

ಬ್ರಾಹ್ಮಣ ಸಮುದಾಯ ಭವನಕ್ಕೆ ಅನುದಾನ: ಶಾಸಕ ಪಿ.ರವಿಕುಮಾರ್ ಭರವಸೆ

Mar 20 2024, 01:16 AM IST
ಮಂಡ್ಯ ನಗರದ ಸಿಹಿನೀರು ಕೊಳದ ಬಳಿ ಇರುವ ಬ್ರಾಹ್ಮಣ ಸಭಾಗೆ ಸೇರಿದ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲು ಅನುಕೂಲವಾಗುವಂತೆ ಅನುದಾನ ಬಿಡುಗಡೆ ಮಾಡಿಕೊಡುತ್ತೇನೆ. ನಾನು ವಿಧಾನಸಭೆಗೆ ಸ್ಪರ್ಧಿಸಿದಾಗ ಬ್ರಾಹ್ಮಣ ಸಭಾದಿಂದಲೇ ಪ್ರಚಾರ ಆರಂಭಿಸಿದ್ದೆ. ಚುನಾವಣೆಯಲ್ಲಿ ನನಗೆ ಜಯ ಸಿಕ್ಕಿತು. ಅದೇ ರೀತಿ ಸ್ಟಾರ್ ಚಂದ್ರು ಪ್ರಚಾರವೂ ಇಲ್ಲಿಂದಲೇ ಆರಂಭವಾಗಿದೆ. ಅವರ ಗೆಲುವೂ ನಿಶ್ಚಿತ.

ನಾಯಕತ್ವದ ಗುಣ ಬೆಳೆಸುವಲ್ಲಿ ಎನ್‌ಎಸ್‌ಎಸ್ ಬಹುಮುಖ್ಯ: ಶಾಸಕ ಬಾಬಾಸಾಹೇಬ್‌

Mar 19 2024, 12:47 AM IST
ಬೈಲಹೊಂಗಲ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು ಮತ್ತು ಸಾಮಾಜಿಕ ಕಾಳಜಿ ವಹಿಸುವಲ್ಲಿ ಎನ್.ಎಸ್.ಎಸ್ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಚನ್ನಮ್ಮಕಿತ್ತೂರ ಶಾಸಕ ಬಾಬಾಸಾಹೇಬ್‌ ಪಾಟೀಲ ಹೇಳಿದರು.

ಬಿಆರ್‌ಎಸ್‌ ಸಂಸದ ರಂಜಿತ್‌, ಶಾಸಕ ನಾಗೇಂದರ್‌ ಕಾಂಗ್ರೆಸ್‌ ಸೇರ್ಪಡೆ

Mar 18 2024, 01:54 AM IST
ತೆಲಂಗಾಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಸಂಸದ ಚೆವೆಲ್ಲಾ ರಂಜಿತ್‌ ರೆಡ್ಡಿ ಮತ್ತು ಶಾಸಕ ನಾಗೇಂದರ್‌ ಬಿಆರ್‌ಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

ಮಾಜಿ ಶಾಸಕ ವಾಸು, ಕೆ. ಶಿವರಾಂಗೆ ನುಡಿನಮನ

Mar 18 2024, 01:48 AM IST
ಶಿವರಾಂ ಅವರು ಅತ್ಯುತ್ತಮ ಅಧಿಕಾರಿಯಾಗಿದ್ದರು. ಆದರೆ ರಾಜಕೀಯದಲ್ಲಿ ಅವರಿಗೆ ಯಶಸ್ಸು ಸಿಗಲಿಲ್ಲ. ವಾಸು ಅವರು ಮೈಸೂರು ನಗರದ ಇತಿಹಾಸದ ಬಗ್ಗೆ ಅಪಾರವಾಗಿ ತಿಳಿದುಕೊಂಡಿದ್ದರು. ಯಾವುದೇ ವಿಷಯವಾದರೂ ಅಧಿಕೃತವಾಗಿ ಮಾತನಾಡಬಲ್ಲವರಾಗಿದ್ದರು. ಭೂಕಬಳಿಕೆ ಆಗುತ್ತಿದ್ದ ಪೀಪಲ್ಸ್ ಪಾರ್ಕಿನ ಜಾಗ ಉಳಿಸಿ, ಅಲ್ಲಿ ಅತ್ಯುತ್ತಮ ಗ್ರಂಥಾಲಯ ಕಟ್ಟಡ ಬರಲು ಕಾರಣಕರ್ತರಾದವರು

ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

Mar 18 2024, 01:48 AM IST
ಬೀದರ್‌ನ ಆಣದೂರನಿಂದ ಅತಿವಾಳದ ರಸ್ತೆ ಕಾಮಗಾರಿಗೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿ ಮಾತನಾಡಿದರು. ಬಳಿಕ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಶಾಸಕ ಇಕ್ಬಾಲ್ ವಿರುದ್ಧ ಕಮಲ-ದಳ ಕಾರ್ಯಕರ್ತರ ಕಿಡಿ

Mar 18 2024, 01:46 AM IST
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಸ್ತೆಗಳ ಅಭಿವೃದ್ಧಿಯಿಂದ ರೈತರ ಪ್ರಗತಿ ಸಾಧ್ಯ: ಶಾಸಕ ಎಂ.ಚಂದ್ರಪ್ಪ

Mar 18 2024, 01:46 AM IST
ರೈತಾಪಿ ವರ್ಗದವರು ಪಟ್ಟಣ, ನಗರಗಳ ಸಂಪರ್ಕಿಸಿ ವ್ಯಾಪಾರ ವಹಿವಾಟು ಮಾಡಲು ಸಹಾಯಕವಾಗಿರುವುದರಿಂದ ರಸ್ತೆಗಳ ಅಭಿವೃದ್ಧಿಯಿಂದ ನಮ್ಮ ರೈತರ ಪ್ರಗತಿಯೂ ಸಾಧ್ಯ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 397
  • next >

More Trending News

Top Stories
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved