• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ಕೊಡಿ: ಶಾಸಕ ಎಚ್.ಡಿ.ರೇವಣ್ಣ ಆಗ್ರಹ

Mar 16 2024, 01:46 AM IST
ಇನ್ನು ಮುಂದಾದರೂ ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್‌ ನೀಡಬೇಕು ಎಂದು ಶಾಸಕ ಎಚ್ ಡಿ ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ

Mar 16 2024, 01:46 AM IST
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.

ಮಾರಿಕಾಂಬಾ ದೇವಿ ಜಾತ್ರೆ ಯಶಸ್ವಿಗೊಳಿಸಿ: ಶಾಸಕ ಭೀಮಣ್ಣ ನಾಯ್ಕ

Mar 16 2024, 01:46 AM IST
ಜಾತ್ರೆಯ ದೊಡ್ಡ ಜವಾಬ್ದಾರಿ ಭದ್ರತೆಯಾಗಿದ್ದು, ನಗರಸಭೆ ಅದಕ್ಕೆ ಸಿದ್ಧಗೊಳ್ಳುತ್ತಿದೆ.

ಒಕ್ಕಲಿಗರ ನಾಯಕತ್ವ ಅಳಿಸಲು ಕಾಂಗ್ರೆಸ್ ಸಂಚು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

Mar 16 2024, 01:46 AM IST
ಕಳೆದ ಮೂರು ತಿಂಗಳಿನಿಂದ ಇಡೀ ಜಿಲ್ಲೆಯ ಎಲ್ಲ ಮುಖಂಡರಿಗೂ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿತ್ತು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವೆಲ್ಲಿ ಮಾತನಾಡಿದರೆ ತಪ್ಪಾಗುತ್ತದೋ ಎಂದು ಸಾಮೂಹಿಕವಾಗಿ ಮೌನವಾಗಿದ್ದೆವು. ಇನ್ನು ಮೌನವಾಗಿರಲು ಸಾಧ್ಯವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ. ಅದೂ ಕಡಿಮೆ ಅಂತರದಿಂದ, ನೀವೆಲ್ಲಾ ಎಷ್ಟು ಮತಗಳಿಂದ ಸೋತಿದ್ದೀರಿ ಎಂಬುದನ್ನು ಜ್ಞಾಪಿಸಿಕೊಳ್ಳಿ.

ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಿ: ಶಾಸಕ ಸಿ.ಪುಟ್ಟರಂಗಶೆಟ್ಟಿ

Mar 16 2024, 01:46 AM IST
ಕ್ಷೇತ್ರದ ಚಾಮರಾಜನಗರ ಪಟ್ಟಣ ಹಾಗೂ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಕ್ಷೇತ್ರದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಜವಾಬ್ದಾರಿಯಾಗಿದೆ.

ದಲಿತರು-ಅಲ್ಪಸಂಖ್ಯಾತರ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Mar 16 2024, 01:46 AM IST
ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದಾರೆ. ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ರೈತರ ಸಾಲ ಮನ್ನಾ ಮಾಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೀವುಗಳು ನೀಡಿದ ಫಲಿತಾಂಶವನ್ನು ಇನ್ನೂ ಅರಗಿಸಿಕೊಳ್ಳಲಾಗಿಲ್ಲ. ಕುಮಾರಸ್ವಾಮಿ, ದೇವೇಗೌಡರ ಆಶೀರ್ವಾದ ಪಡೆದು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ.

ಸರಗೂರು ಕಾಲೇಜಲ್ಲಿ ಬಿ.ಎಸ್ಸಿ ಆರಂಭಿಸಲು ಕ್ರಮ: ಶಾಸಕ ಅನಿಲ್ ಚಿಕ್ಕಮಾದು

Mar 15 2024, 01:25 AM IST
ಕೋಟೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್ಸಿ ತರಗತಿ ಆರಂಭಿಸಲು ಬೇಡಿಕೆ ಇತ್ತು. ಹೀಗಾಗಿ ಅಲ್ಲಿ ತರಗತಿ ಆರಂಭಿಸಲು ಕ್ರಮವಹಿಸಲಾಗಿದೆ. ಅದೇ ಮಾದರಿಯಲ್ಲಿಯೇ ಸರಗೂರಿನಲ್ಲೂ ತರಗತಿ ಶುರು ಮಾಡಲು ಕ್ರಮವಹಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲಾಗುವುದು.

ಪ್ರವಾಸಿ ತಾಣಗಳ ಅಭಿವೃದ್ಧಿಗೆ ರು. ೧.೩೦ ಕೋಟಿ ಮಂಜೂರು-ಶಾಸಕ ಬಣಕಾರ

Mar 15 2024, 01:24 AM IST
ಹಿರೇಕೆರೂರ-ರಟ್ಟೀಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಕಾಮಗಾರಿಗಳಿಗಾಗಿ ಪ್ರವಾಸೋದ್ಯಮ ಇಲಾಖೆ ಕೆ.ಟಿಐ.ಎಲ್ ಸಂಸ್ಥೆಯ ಮೂಲಕ ೧.೩೦ ಕೋಟಿ ರು.ಗಳನ್ನು ಮಂಜೂರು ಮಾಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಘೋಡಂಪಳ್ಳಿ ಕಾಲೇಜಿಗೆ ₹3 ಕೋಟಿ ಅನುದಾನ: ಶಾಸಕ ಬೆಲ್ದಾಳೆ

Mar 15 2024, 01:23 AM IST
ಬೀದರ್‌ನ ಘೋಡಂಪಳ್ಳಿ ಗ್ರಾಮದಲ್ಲಿರುವ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.

ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ

Mar 15 2024, 01:23 AM IST
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 397
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved