• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಸರ್ವತೋಮುಖ ಕಲಿಕೆಗೆ ಶ್ರಮಿಸಿ: ಶಾಸಕ ಎನ್.ಶ್ರೀನಿವಾಸ್ ಸಲಹೆ

Sep 23 2024, 01:16 AM IST
ಪದವಿ ಕಾಲೇಜಿನ ಮೂರು ವರ್ಷಗಳ ಕಲಿಕೆ ನಮ್ಮ ಮುಂದಿನ 30 ವರ್ಷಗಳ ಜೀವನಕ್ಕೆ ಸಹಕಾರಿಯಾಗಬೇಕು. ಸೇವಾ ಮನೋಭಾವ, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು.

ರಾಜೀನಾಮೆ ಕೊಡ್ತೀನಿ: ಕೋರ್ಟಲ್ಲಿ ಮುನಿರತ್ನ ಅಳಲು - ಶಾಸಕ ಸ್ಥಾನಕ್ಕಾಗಿ ನನ್ನ ಮೇಲೆ ಕಿರುಕುಳ

Sep 22 2024, 11:36 AM IST

‘ಬೇಕಾದರೆ ನಾನು ಶಾಸಕ ಸ್ಥಾನಕ್ಕೆ ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಇಂತಹ ಮಾನಸಿಕ ಕಿರುಕುಳ ಬೇಡ. ಈಗಲೇ ರಾಜೀನಾಮೆ ಪತ್ರವನ್ನು ತೆಗೆದುಕೊಳ್ಳಿ ಸ್ವಾಮಿ...!’

ಶಾಲಾ-ಕಾಲೇಜು ನಿರ್ವಹಣೆ ಅನುದಾನ ಬಿಡುಗಡೆಗೆ ಸಿಎಂಗೆ ಶಾಸಕ ಯಶ್ಪಾಲ್ ಪತ್ರ

Sep 22 2024, 02:04 AM IST
ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನೀಡಲಾಗುವ ನಿರ್ವಹಣಾ ಅನುದಾನ ಬಿಡುಗಡೆಯಾಗದೆ ವಿದ್ಯುತ್ ಬಿಲ್ ಪಾವತಿ ಮಾಡಲಾಗುತ್ತಿಲ್ಲ. ಇದರಿಂದ ಮೆಸ್ಕಾಂ ಅಧಿಕಾರಿಗಳು ಶಾಲಾ-ಕಾಲೇಜುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ 4 ಕೇಸ್‌ ತನಿಖೆಗೆ ಎಸ್‌ಐಟಿ ರಚನೆ - 3 ಎಫ್‌ಐಆರ್?

Sep 22 2024, 01:59 AM IST

ಕಾಂಗ್ರೆಸ್ ಒಕ್ಕಲಿಗ ನಾಯಕರ ಒತ್ತಾಯದ ಬೆನ್ನಲ್ಲೇ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.  

ಬಹುಮತ ಸಾಧಿಸಲು ಪಕ್ಷ ಬಲವರ್ಧನೆ ಆಗಲಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

Sep 22 2024, 01:57 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇದಕ್ಕಿಂತ ಹೆಚ್ಚು ಮತಗಳು ಹೆಚ್ಚಾಗುವ ರೀತಿಯಲ್ಲಿ ಪಕ್ಷ ಬಲವರ್ಧನೆ ಆಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು. ಕುಂದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತ ಸಭೆಯಲ್ಲಿ ಮಾತನಾಡಿದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯೇ ಮೊದಲ ಆದ್ಯತೆ: ಶಾಸಕ ಪ್ರಭು.ಬಿ ಚವ್ಹಾಣ

Sep 22 2024, 01:57 AM IST
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ದೇಶಪ್ರೇಮ ಮೂಡಿಸಬೇಕು

ಮುನಿರತ್ನ ಶಾಸಕ ಸ್ಥಾನ ವಜಾ ಮಾಡಿ

Sep 22 2024, 01:56 AM IST
ತುರುವೇಕೆರೆ: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಶಾಸಕ ಸ್ಥಾನವನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಇಲ್ಲಿನ ತಾಲೂಕು ಕಚೇರಿ ಗ್ರೇಡ್‌ 2 ತಹಸೀಲ್ದಾರ್ ಸುಮತಿಗೆ ಮನವಿ ಸಲ್ಲಿಸಿದರು.

ಎಸ್ಸೆಸ್ಸೆಲ್ಸೀಲಿ ಗುಂಡ್ಲುಪೇಟೆ ಜಿಲ್ಲೆಗೆ ಪ್ರಥಮ ಸ್ಥಾನ: ಶಾಸಕ ಗಣೇಶ್‌ ಪ್ರಸಾದ್‌

Sep 22 2024, 01:56 AM IST
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗುಂಡ್ಲುಪೇಟೆ ತಾಲೂಕು ಪ್ರಥಮ ಸ್ಥಾನ ಬರಲು ಶಿಕ್ಷಕರ ಶ್ರಮ ಹಾಗೂ ಕರ್ತವ್ಯ ಪ್ರೇಮಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟನೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮಿಳುನಾಡು ಮಾದರಿಯಲ್ಲೇ ಅಟೋರಿಕ್ಷಾಗಳ ಗೊಂದಲ ಬಗೆಹರಿಸಲು ಶಾಸಕ ಒತ್ತಾಯ

Sep 22 2024, 01:55 AM IST
ಈ ಹಿಂದೆ ತಮಿಳುನಾಡಿನಲ್ಲಿಯೂ ಇದೇ ರೀತಿಯ ಸಮಸ್ಯೆ ಉಂಟಾಗಿದ್ದಾಗ ಅಲ್ಲಿನ ಸರ್ಕಾರ ಗೊಂದಲವನ್ನು ಬಗೆಹರಿಸಲು ಎಲ್ಲರಿಂದಲೂ ಅಭಿಪ್ರಾಯ ಸಂಗ್ರಹಿಸಿ ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಸೂಕ್ತ ನಿರ್ಧಾರವನ್ನು ಕೈಗೊಂಡಿತ್ತು.

ಸಂಗಾಪುರ ಲಕ್ಷ್ಮೀನಾರಾಯಣ ಕೆರೆ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಜನಾರ್ದನ ರೆಡ್ಡಿ

Sep 22 2024, 01:50 AM IST
ತಾಲೂಕಿನ ಸಂಗಾಪುರದ ಸನಿಹದಲ್ಲಿರುವ ಲಕ್ಷ್ಮೀನಾರಾಯಣ ಕೆರೆಯನ್ನು ₹6.50 ಕೋಟಿ ವೆಚ್ಚದಲ್ಲಿ ನವೀಕರಿಸಿ ಪ್ರವಾಸಿಗರ ತಾಣವಾಗಿ ಸಿದ್ಧಗೊಳಿಸಲಾಗುತ್ತಿದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved