• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರ್ಮಲಾ ಸೀತಾರಾಮನ್ ಭೇಟಿಯಾದ ಶಾಸಕ ಯತ್ನಾಳ

Jul 12 2024, 01:36 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಹೆಣ್ಣಾದರೂ, ಗಂಡಾದರೂ ಮನೆಗೊಂದೇ ಮಗುವಿರಲಿ: ಶಾಸಕ ನಾರಾಯಣಸ್ವಾಮಿ

Jul 12 2024, 01:36 AM IST
ಇಷ್ಟೊಂದು ಜನಸಂಖ್ಯೆ ಇದ್ದರೂ ಸಹ ಸರ್ಕಾರಗಳು ಜನರಿಗೆ ಅನುಕೂಲವಾಗಿ ಆಸ್ಪತ್ರೆಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿವೆ. ಹೆಣ್ಣಾಗಲಿ, ಗಂಡಾಗಲಿ, ಮನೆಗೆ ಒಂದು ಮಗು ಸಾಕು, ಮೊದಲು ಮೂರು ಹೆಣ್ಣು ಮಗುವಾದರೂ ಸಹ ಇನ್ನೊಂದು ಗಂಡು ಮಗು ಬೇಕು ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಒಂದೇ ಮಗು ಸಾಕೆನ್ನುವಂತಾಗಿದೆ.

ಸದನದಲ್ಲಿ ನೌಕರರ ಸಮಸ್ಯೆ ಬಗ್ಗೆ ಚರ್ಚಿಸುವೆ: ಶಾಸಕ ಕೃಷ್ಣನಾಯ್ಕ

Jul 12 2024, 01:36 AM IST
ರಾಜ್ಯದ ಎಲ್ಲ ಕಡೆಗೂ ಸರ್ಕಾರಿ ನೌಕರರು ಈ ಕುರಿತು ಮನವಿ ಸಲ್ಲಿಸಿದ್ದಾರೆ.

ನಿಸ್ವಾರ್ಥ ಸೇವೆಯಿಂದ ಬದುಕಿನ ಮೌಲ್ಯ ವೃದ್ಧಿ: ಶಾಸಕ ತುನ್ನೂರು

Jul 12 2024, 01:35 AM IST
ಪ್ರತಿಯೊಬ್ಬರಿಗೂ ಭಗವಂತ ನಿಸರ್ಗದತ್ತವಾಗಿ ಅವರವರ ಕ್ಷೇತ್ರವನ್ನು ನಿಗದಿಪಡಿಸಿರುತ್ತಾನೆ. ಯಾರು ಆ ಕ್ಷೇತ್ರದಲ್ಲಿ ಉತ್ಸಾಹದಿಂದ, ಕರ್ತವ್ಯ ಪ್ರಜ್ಞೆ ಮೈಗೂಡಿಸಿಕೊಂಡು ನಿಸ್ವಾರ್ಥದಿಂದ ಕೆಲಸ ಮಾಡುತ್ತಾರೆಯೋ ಅವರ ಬದುಕಿನ ಮೌಲ್ಯ ವೃದ್ಧಿಯಾಗುತ್ತದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

ವೃತ್ತಿ ಕೌಶಲ ಅಳವಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ-ಶಾಸಕ ಲಮಾಣಿ

Jul 12 2024, 01:34 AM IST
ಕೇವಲ ವೃತ್ತಿಯಲ್ಲಿ ತೊಡಗಿದರೆ ಸಾಲದು, ವೃತ್ತಿ ಕೌಶಲ್ಯ ಅಳವಡಿಸಿಕೊಂಡರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ

Jul 12 2024, 01:33 AM IST
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.

ಸರ್ಕಾರಕ್ಕೆ ವರ್ಷ ಕಳೆದರೂ ಅಭಿವೃದ್ಧಿಗೆ ನಯಾ ಪೈಸೆ ಇಲ್ಲ: ಶಾಸಕ ಬಿ.ಪಿ ಹರೀಶ್

Jul 12 2024, 01:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರು ಅಭಿವೃದ್ಧಿಗೆ ಒಂದೇ ಒಂದು ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ. ಯಾವ ಪುರುಷಾರ್ಥಕ್ಕೆ ಕೆಡಿಪಿ ಸಭೆ ನಡೆಸಬೇಕು ಎಂದು ಶಾಸಕರ ಆಕ್ರೋಶ.

ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಶಾಸಕ ಜಿ.ಟಿ. ದೇವೇಗೌಡ

Jul 12 2024, 01:31 AM IST
ಎಂಡಿಎ ಒಂದು ಸಂಸ್ಥೆ. ಬಡವರಿಗೆ ನಿವೇಶನ ನೀಡುವ ಈ ಸಂಸ್ಥೆಯ ಬಗ್ಗೆ ಪ್ರಾಮಾಣಿಕವಾಗಿ ಇರಬೇಕು.

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಸುರೇಶ್ ಶೆಟ್ಟಿ

Jul 12 2024, 01:31 AM IST
ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕು ಜನಸ್ಪಂದನ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಪಂಚ್ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಶಾಸಕ ರಾಜು ಕಾಗೆ

Jul 11 2024, 01:42 AM IST
ಕನ್ನಡಪ್ರಭ ವಾರ್ತೆ ಕಾಗವಾಡರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪಂಚ್ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved