ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಹಿಳೆಯರನ್ನು ಗೌರವದಿಂದ ಕಾಣಬೇಕು:ಶಾಸಕ ಜಿ.ಎಚ್.ಶ್ರೀನಿವಾಸ್
Mar 13 2024, 02:03 AM IST
ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ನವಜೀವನ್ ಸೇವಾ ಕೇಂದ್ರದಿಂದ ಆರಾಧನಾ ಕಾನ್ವೆಂಟ್ ಆವರಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರದ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಆರ್.ಬಸನಗೌಡ ತುರ್ವಿಹಾಳ
Mar 13 2024, 02:03 AM IST
ಮಸ್ಕಿ ತಾಲೂಕಿನ ಮುದ್ದಾಪೂರು ಗ್ರಾಮದಲ್ಲಿ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿ ಮಾತನಾಡಿದರು.
ನವ್ಯಶ್ರೀ ನಾಗೇಶ್ ಪ್ರಕೃತಿ ಪ್ರೇಮ ಅನುಕರಣೀಯ: ಶಾಸಕ ಚನ್ನಬಸಪ್ಪ
Mar 13 2024, 02:02 AM IST
ನವ್ಯಶ್ರೀ ನಾಗೇಶ ಅವರ ಪ್ರಕ್ರತಿಪ್ರೇಮ, ಸಮಾಜಮುಖಿ ಕೆಲಸ ಅನುಕರಣೀಯ. ಅವರು ಮಾಡುವ ಕೆಲಸ ಎಲ್ಲರೂ ಮಾಡಿದಲ್ಲಿ ಸಕಾಲದಲ್ಲಿ ಮಳೆ-ಬೆಳೆಯಾಗಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.
ಟೀಕೆ- ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳಲ್ಲ: ಶಾಸಕ ಹೆಬ್ಬಾರ
Mar 13 2024, 02:02 AM IST
ಮಾ. ೧೨ರಂದು ಪಟ್ಟಣದ ಬಸ್ ನಿಲ್ದಾಣ ವೃತ್ತದಿಂದ ಎಪಿಎಂಸಿವರೆಗೆ ₹೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಗಲೀಕರಣ ಮತ್ತು ₹೮೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗಟಾರ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಹಿಂಸಾಚಾರ, ವಾಹನಗಳಿಗೆ ಬೆಂಕಿ ಹಚ್ಚಿದವರು ನಿಜವಾದ ರೈತರಲ್ಲ-ಶಾಸಕ ಬಸವರಾಜ ಶಿವಣ್ಣನವರ
Mar 13 2024, 02:01 AM IST
ಸೋಮವಾರದ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರು ನಿಜವಾದ ರೈತರಲ್ಲ, ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಪ್ಪುಚುಕ್ಕೆ ತಂದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.
ರೈತರಿಗೆ ಶಾಸಕ ಬಿ.ಜಿ.ಗೋವಿಂದಪ್ಪರಿಂದ ವಿದ್ಯುತ್ ಪರಿವರ್ತಕ ವಿತರಣೆ
Mar 13 2024, 02:01 AM IST
ಶ್ರೀರಾಂಪುರ ಉಪ ವಿಭಾಗದ ಬೆಲಗೂರಿನಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಹಣ ಕಟ್ಟಿದ ರೈತರಿಗೆ ವಿದ್ಯುತ್ ಪರಿವರ್ತಕಗಳನ್ನು ಶಾಸಕ ಬಿ.ಜಿ.ಗೋವಿಂದಪ್ಪ ವಿತರಣೆ ಮಾಡುವ ಮೂಲಕ ಅಕ್ರಮ ಸಕ್ರಮ ಯೋಜನೆಗೆ ಚಾಲನೆ ನೀಡಿದರು.
5.3ಕೋಟಿ ಕಾಮಗಾರಿಗೆ ಶಾಸಕ ಡಾ.ಸಿದ್ದು ಪಾಟೀಲ್ ಚಾಲನೆ
Mar 13 2024, 02:01 AM IST
ಕಬೀರಾಬಾದವಾಡಿ ಗ್ರಾಮದಿಂದ ದುಬಲಗುಂಡಿ ಗ್ರಾಮದ ವರೆಗೆ ₹ 3ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ, ಶುದ್ಧ ಕುಡಿವ ನೀರಿನ ಘಟಕ, ಪ್ರಾಥಮಿಕ ಶಾಲೆಗೆ ಎರಡು ನೂತನ ಕೊಠಡಿ ಕಾಮಗಾರಿಗೆ ಭೂಮಿ ಪೂಜೆ
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Mar 13 2024, 02:00 AM IST
ಸೋಲಿನ ಆತಂಕದಿಂದ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ರಾಜಕಾರಣಕ್ಕೆ ಮುಂದಾಗಿದೆ. ಇವರ ಅಧಿಕಾರದ ಲಾಲಸೆಗೆ ಬಲಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಕಪಟ ನಾಟಕವನ್ನು ರಾಜ್ಯದ ಜನ ತಿರಸ್ಕರಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆಲುವು ಕಂಡಿರುವ ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ.
ಭದ್ರಾದಿಂದ ಕಾಲುವೆಗಳಿಗೆ ಶೀಘ್ರ ನೀರು ಪೂರೈಕೆ: ಶಾಸಕ ಬಿ.ಪಿ.ಹರೀಶ್
Mar 13 2024, 02:00 AM IST
ಮಳೆಗಾಲ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಮಾ.೧೯ರ ವೇಳೆಗೆ ತಾಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. ನಿಯಮಾವಳಿಯಂತೆ ಸರಿಯಾದ ಪ್ರಮಾಣದಲ್ಲಿ ನೀರು ಹರಿಯುತ್ತಿದೆಯೇ ಎಂದು ಇಲಾಖೆ ಇಂಜಿನಿಯರ್ಗಳು ನಿಗಾ ಇಡಬೇಕು. ಕೊನೆ ಭಾಗದಲ್ಲಿರುವ ಅಡಿಕೆ ಹಾಗೂ ಇತರೆ ತೋಟಗಳಿಗೆ ನೀರು ಹರಿಯುವಂತೆ ಎಚ್ಚರಿಕೆ ವಹಿಸಬೇಕು.
ರಾಗಿ ಮಾಲ್ಟ್ನಿಂದ ಮಕ್ಕಳ ಆರೋಗ್ಯ ಸದೃಢ: ಶಾಸಕ ಬಸವರಾಜು ಶಿವಗಂಗಾ
Mar 13 2024, 02:00 AM IST
ರಾಗಿಮಾಲ್ಟ್ ನಲ್ಲಿ ವಿವಿಧ ಬಗೆಯ ಸಿರಿಧಾನ್ಯಗಳ ಮಿಶ್ರಣಗಳು ಒಳಗೊಂಡಿದ್ದು ಮಕ್ಕಳು ಖುಷಿಯಿಂದ ಕುಡಿಯಲು ಮುಂದೆ ಬರುತ್ತಿದ್ದಾರೆ ಮತ್ತು ಈ ಮಾಲ್ಟ್ ನಿಂದ ಉತ್ತಮ ಆರೋಗ್ಯ ಲಭಿಸುವ ಜೊತೆಗೆ ವಿದ್ಯಾರ್ಥಿಗಳು ಕ್ರಿಯಾಶೀಲತೆ, ಲವಲವಿಕೆಯಿಂದ ಶಾಲೆಗೆ ಬರಲು ಅನುಕೂಲವಾಗಿದೆ.
< previous
1
...
303
304
305
306
307
308
309
310
311
...
396
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ