• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಡಗಿಯಲ್ಲಿ ಶೀಘ್ರ 10 ಕೋಟಿ ರು. ವೆಚ್ಚದಲ್ಲಿ ಬಸ್‌ ನಿಲ್ದಾಣ ನಿರ್ಮಾಣ-ಶಾಸಕ ಶಿವಣ್ಣನವರ

Jul 10 2024, 12:37 AM IST
ಸಾರ್ವಜನಿಕರ ಉಪಯೋಗಕ್ಕೆ ಶೀಘ್ರದಲ್ಲೆ ರು. 10 ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ಸುಸಜ್ಜಿತವಾದ ನೂತನ ಬಸ್ ನಿಲ್ದಾಣ (ಹೈಟೆಕ್ ಬಸ್‌ ಟರ್ಮಿನಲ್) ನಿರ್ಮಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ಶಾಸಕ ಕಾಗೆ

Jul 10 2024, 12:36 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಸರ್ಕಾರ ಅವರಪ್ಪನ ತಲೆಯಿಂದ ಮೀಸಲಾತಿ ಕೊಡುತ್ತದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಡಿ. ರವಿಶಂಕರ್

Jul 10 2024, 12:35 AM IST
ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳನ್ನು ರಕ್ಷಿಸಿ ಅವುಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ

ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಶಾಸಕ ಇಕ್ಬಾಲ್

Jul 10 2024, 12:35 AM IST
ನಾವು ಮೂಲತಃ ಬೆಂಗಳೂರು ಜಿಲ್ಲೆಯವರು. ಮಧ್ಯೆ ಯಾರೊ ಯಾವುದೋ ಕಾರಣಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದರು. ಅಭಿವೃದ್ಧಿ ಕಾರ್ಯ ನಡೆದಿಲ್ಲ, ಯಾವ ಬದಲಾವಣೆಗಳು ಆಗಿಲ್ಲ. ಹೀಗಾಗಿ ನಾವು ಮೊದಲಿದ್ದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲು ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿರಾಜಪೇಟೆ ಶಾಸಕ ಪೊನ್ನಣ್ಣ 50ನೇ ಜನ್ಮದಿನ: ಕೊಡಗಿನಲ್ಲಿ ವಿವಿಧ ಕಾರ್ಯಕ್ರಮ

Jul 10 2024, 12:34 AM IST
ಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು.

ಭಾರೀ ಮಳೆಗೆ ಮನೆ ಹಾನಿಯಾದ್ರೆ ಗ್ರಾಮಾಡಳಿತ ತಕ್ಷಣಕ್ಕೆ ಸ್ಪಂದಿಸಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jul 10 2024, 12:34 AM IST
ಆನಂದಪುರ ಸಮೀಪದ ಹೊಸೂರು ಗ್ರಾಮದಲ್ಲಿ ಲಲಿತಮ್ಮ ಅವರ ಮನೆಯ ಗೋಡೆಗೆ ಕುಸಿದಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ: ಮಾಜಿ ಶಾಸಕ

Jul 10 2024, 12:34 AM IST
ಜೇವರ್ಗಿ ಪಟ್ಟಣದ ಚರಚಕ್ರವರ್ತಿ ಷಣ್ಮುಖ ಶಿವಯೋಗಿಗಳ ಮಠದ ಆವರಣದಲ್ಲಿ ಹಮ್ಮಿಕೊಂಡ ಅಖಿಲ ಭಾರತ ವೀರಶೈವ ಮಹಾಸಭೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್

Jul 10 2024, 12:32 AM IST
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.

ಶಾಸಕ ಪೊನ್ನಣ್ಣ ಜನ್ಮದಿನ: ಧರ್ಮಗುರುಗಳಿಂದ ಶುಭ ಹಾರೈಕೆ

Jul 10 2024, 12:32 AM IST
ವಿರಾಜಪೇಟೆ ನಗರದ ಹೊರವಲಯ ಬಿಟ್ಟಂಗಾಲ ಗ್ರಾಮದ ಕೂರ್ಗ್ ಯತ್ನಿಕ್ ಕಲ್ಯಾಣ ಮಂಟಪದಲ್ಲಿ ಅಯೋಜಿಸಲಾಗಿದ್ದ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಜನ್ಮದಿನದ ಸುವರ್ಣ ಮಹೋತ್ಸವದಲ್ಲಿ ವಿವಿಧ ಧರ್ಮಗುರುಗಳು ಅವರನ್ನು ಆಶೀರ್ವದಿಸಿದರು.

ಜೀವವಿಮಾ ನಿಗಮ ಸರ್ವರ ಪಾಲಿನ ಕಲ್ಪವೃಕ್ಷ: ಶಾಸಕ ಕೆ.ಸಿ.ವೀರೇಂದ್ರ

Jul 10 2024, 12:32 AM IST
Felicitation to MLA Veerendra by LIC team
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved