• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಲು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ

Jul 10 2024, 12:31 AM IST
ಚಿಕ್ಕಮಗಳೂರು, ರೈತರು ಹೆಚ್ಚು ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ಒಳ್ಳೇ ಗ್ರಂಥಾಲಯದ ಭರವಸೆ ನೀಡಿದ ಶಾಸಕ

Jul 10 2024, 12:31 AM IST
ಗಾಳಿ, ಬೆಳಕಿಲ್ಲದ ಗ್ರಂಥಾಲಯ ಇದೀಗ ಬೆಳಕು ಹಾಗೂ ವಿಶಾಲವಾದ ಕಟ್ಟಡಕ್ಕೆ ಬಂದಿದ್ದು, ಪಟ್ಟಣದಲ್ಲಿ ಒಳ್ಳೆ ಗ್ರಂಥಾಲಯಕ್ಕೆ ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಕುಟುಂಬದ ರಕ್ಷಣೆಯಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಿ: ಶಾಸಕ ಕೆ.ಎಂ.ಉದಯ್

Jul 10 2024, 12:30 AM IST
ವರ್ಷ ಪೂರ್ತಿ ಮರಗಳನ್ನು ಕಡಿದು ಪರಿಸರ ದಿನದಂದು ನಾಲ್ಕು ಗಿಡಗಳನ್ನು ನೆಡುವುದಲ್ಲ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿದೆ. ನಗರೀಕರಣ, ಪರಿಸರ ಮಾಲಿನ್ಯ ದಿನೇ ದಿನೇ ಅದರೊಂದಿಗೆ ಬೆರೆಯುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಪ್ರತಿಯೊಬ್ಬರು ತಮ್ಮ ಕುಟುಂಬದ ರಕ್ಷಣೆ ಮಾಡಿಕೊಳ್ಳುವಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಬೇಕು.

ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

Jul 09 2024, 12:54 AM IST
ಭದ್ರಾವತಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಸಚಿವರನ್ನಾಗಿ ನೇಮಿಸಲು ಹಾಗೂ ಮಾಜಿ ಶಾಸಕ ದಿ.ಎಂ.ಜೆ ಅಪ್ಪಾಜಿಯ ಹೆಸರನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಜಯನಗರ ಜಿಪಂ ಸಿಇಒ ಹುದ್ದೆಗೆ ನಿಯೋಜನೆ: ಶಾಸಕ ಸಚಿವರ ನಡುವೆ ಮುಸುಕಿನ ಗುದ್ದಾಟ

Jul 09 2024, 12:54 AM IST
ಜಿಪಂ ಸಿಇಒ ಆಗಿದ್ದ ಸದಾಶಿವಪ್ರಭು ಅವರ ಜಾಗಕ್ಕೆ ಈಗ ಹೊಸಪೇಟೆ ಸಹಾಯಕ ಆಯುಕ್ತ ನೋಂಗ್ಜಾಯ್‌ ಮೊಹಮ್ಮದ್‌ ಅಲಿ ಅಕ್ರಂ ಶಾ ಅವರನ್ನು ನೇಮಕ ಮಾಡಲಾಗಿದೆ.

ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ತುನ್ನೂರು

Jul 09 2024, 12:53 AM IST
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.

ಶೋಷಿತ ಸಮುದಾಯಗಳ ಕನಸು ನನಸು: ಶಾಸಕ ಕಂದಕೂರು

Jul 09 2024, 12:50 AM IST
ಗುರುಮಠಕಲ್ ಪಟ್ಟಣದ ಡಾ. ಅಂಬೇಡ್ಕರ್ ಭವನದ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 46.65 ಲಕ್ಷ ರು.ಗಳ ಅನುದಾನದಡಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ರವರ ಪುತ್ಥಳಿಗಳ ಅನಾವರಣ.

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

Jul 09 2024, 12:49 AM IST
ಬೆಳೆವಿಮೆ ಬಗ್ಗೆ ರೈತರಿಗೆ ಮಾಹಿತಿ ನೀಡಿ, ಹೆಚ್ಚು ರೈತರು ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೆಪಿಸಿ. ಮಣ್ಣು ಪರೀಕ್ಷೆ ಕಾಲಕಾಲಕ್ಕೆ ನಡೆಸಿ ಉತ್ತಮ ಫಸಲು ತೆಗೆಯಲು ನೆರವಾಗಿ

ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ : ಶಾಸಕ ತಮ್ಮಯ್ಯ

Jul 09 2024, 12:49 AM IST
ಚಿಕ್ಕಮಗಳೂರು, ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ, ನಿಮಗೆ ಕೆಲಸದಲ್ಲಿ ಆಸಕ್ತಿ ಇಲ್ವಾ, ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ

Jul 09 2024, 12:49 AM IST
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved