• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಗಲಿದ ಮಾಜಿ ಶಾಸಕ ಮುದ್ನಾಳ್‌ಗೆ ಕಣ್ಣೀರ ವಿದಾಯ

Sep 19 2024, 01:45 AM IST
ಸರ್ಕಾರಿ ಗೌರವಗಳೊಂದಿಗೆ ವೆಂಕಟರೆಡ್ಡಿ ಅಂತ್ಯಕ್ರಿಯೆ, ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಪ್ರತಿಧ್ವನಿಸಿದ ‘ಯಾದಗಿರಿ ಹುಲಿ’ ಝೇಂಕಾರ. ವಿವಿಧ ಗಣ್ಯರು ಭಾಗಿ, ಸಕಲ ಸರ್ಕಾರಿ ಗೌರವದೊಂದೊಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು.

ಜಗತ್ತು ಸುಂದರವಾಗಿ ಕಾಣಲು ವಿಶ್ವಕರ್ಮ ಜನಾಂಗವೇ ಕಾರಣ: ಶಾಸಕ ಕೃಷ್ಣನಾಯ್ಕ

Sep 18 2024, 02:05 AM IST
ಹೂವಿನಹಡಗಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

Sep 18 2024, 02:02 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆ ಪ್ರಕರಣ ಹಾಗೂ ದಲಿತರ ಮಾನಹಾನಿ, ಚೆಲುವರಾಜ್ ಅವರನ್ನು ಕೊಲೆ ಬೆದರಿಕೆ ಹಾಕಿರುವ ಶಾಸಕರ ಮೇಲೆ ಕಠಿಣ ಕ್ರಮ ಹಾಗೂ ಮಹಿಳೆಯರ ಬಗ್ಗೆ ನಿಂದಿಸಿರುವ ಮುನಿರತ್ನ ಅವರನ್ನು ಬಿಜೆಪಿ ಪಕ್ಷ ಉಚ್ಛಾಟನೆ ಮಾಡಬೇಕು.

ಭೂಮಿ ಅಳತೆಗೆ ರೈತರ ಸಹಕಾರ ಅಗತ್ಯ: ಶಾಸಕ ಹರೀಶ್

Sep 18 2024, 02:02 AM IST
ಭೂಮಿಯ ಅಳತೆ ಮಾಡುವುದು ದೇಶದಲ್ಲಿ ಅತಿ ದೊಡ್ಡ ಸಮಸ್ಯೆಯಾಗಿದ್ದು, ರೈತರು ಈ ಕಾರಣಕ್ಕಾಗಿ ಬೇಸತ್ತಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ: ಶಾಸಕ ಕೋಳಿವಾಡ

Sep 18 2024, 02:00 AM IST
ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಾಳೆ.. ಸ್ವಾತಂತ್ರ್ಯ ಹೋರಾಟಗಾರರನ್ನು ಸದಾ ಸ್ತುತಿಸಿ: ಶಾಸಕ ಆರ‍್ವಿಎನ್

Sep 18 2024, 01:59 AM IST
Always praise freedom fighters: MLA RVN

ಅಭಿವೃದ್ಧಿ ಸೀಮಿತ ಜಾತಿ, ಧರ್ಮಕ್ಕೆ ಮೀಸಲಲ್ಲ: ಶಾಸಕ ಬಿ.ವೈ.ವಿಜಯೇಂದ್ರ

Sep 18 2024, 01:58 AM IST
ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ವಿಜಯೇಂದ್ರ ಚಾಲನೆ ನೀಡಿದರು.

ರೈತರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ಕೆಲಸವಾಗಲಿ: ಶಾಸಕ ಭೀಮಣ್ಣ ನಾಯ್ಕ

Sep 18 2024, 01:57 AM IST
ಅಡಕೆ ಬೆಳೆಗಾರರಿಗೆ ಲಭಿಸುವುದು ವರ್ಷಕ್ಕೆ ಒಂದು ಬೆಳೆ ಮಾತ್ರ. ಅದೂ ಹಾನಿಯಾದರೆ ರೈತರ ಸ್ಥಿತಿ ಗಂಭೀರವಾಗಲಿದೆ. ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದರೆ ನೇರವಾಗಿ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ : ಶಾಸಕ ತಮ್ಮಯ್ಯ

Sep 18 2024, 01:57 AM IST
ಚಿಕ್ಕಮಗಳೂರು, ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು, ಕಲ್ಲನ್ನು ಶಿಲೆಯಾಗಿಸಿ ದೇವರ ಸ್ಥಾನ ನೀಡುವ ಶಕ್ತಿ ವಿಶ್ವಕರ್ಮರಿಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶೆಟ್ಟಹಳ್ಳಿ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Sep 18 2024, 01:54 AM IST
ಮಳವಳ್ಳಿ ತಾಲೂಕಿನ ಶೆಟ್ಟಹಳ್ಳಿಯ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಸ್ತಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರಾಮಕ್ಕೆ ಇನ್ನೂ ಹೆಚ್ಚಿನ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved