• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತೆ ಹೊಂಡಕ್ಕೆ ಗಪ್ಪಿ ಮೀನುಗಳ ಬಿಟ್ಟ ಶಾಸಕ ಪಪ್ಪಿ

Jul 09 2024, 12:48 AM IST
MLA veerindra keep fishes in Santhehonda pond

ತಡೆಗೋಡೆ ನಿರ್ಮಾಣಕ್ಕೆ ₹10 ಕೋಟಿ ಅನುದಾನ ನೀಡಿ: ಶಾಸಕ ಸೈಲ್

Jul 09 2024, 12:48 AM IST
ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಬಿಡುಗಡೆಯಾದ ₹10 ಕೋಟಿ 2022ನೇ ಸಾಲಿನಲ್ಲಿ ಸರ್ಕಾರ ಹಿಂದೆ ಪಡೆದಿದ್ದು, ಬಂದರು ಇಲಾಖೆಯಿಂದ ವರದಿ ಪಡೆದುಕೊಂಡು ₹10 ಕೋಟಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗುವುದು.

ಸಾರ್ವಜನಿಕರ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿ: ಶಾಸಕ ಜೆ.ಟಿ. ಪಾಟೀಲ

Jul 09 2024, 12:47 AM IST
ಬೀಳಗಿಯ ತಾಪಂ ಸಭಾಭವನದಲ್ಲಿ ಸೋಮವಾರ ಶಾಸಕ ಜೆ.ಟಿ. ಪಾಟೀಲ ಅಧ್ಯಕ್ಷತೆಯಲ್ಲಿ ತ್ರೈಮಾಮಾಸಿಕ ಕೆಡಿಪಿ ಸಭೆ ಜರುಗಿತು.

ತಾಂತ್ರಿಕತೆ ಅಳವಡಿಕೆಯಿಂದ ಜನರಿಗೆ ತ್ವರಿತ ಸೇವೆ-ಶಾಸಕ ಶಿವಣ್ಣನವರ

Jul 09 2024, 12:47 AM IST
ತಾಂತ್ರಿಕತೆ ವೃದ್ಧಿಸಿಕೊಳ್ಳುವ ಮೂಲಕ ನಿತ್ಯವೂ ಜನರ ಸಂಪರ್ಕದಲ್ಲಿರುವ ಸಿಬ್ಬಂದಿಗೆ ವೇಗದ ಸೇವೆ ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ತೀರ್ಥಹಳ್ಳಿ ಅಭಿವೃದ್ಧಿಗೆ ಬಿಜೆಪಿ ಅವಧಿಯಲ್ಲಿ 3200 ಕೋಟಿ ಅನುದಾನ: ಶಾಸಕ ಆರಗ ಜ್ಞಾನೇಂದ್ರ

Jul 09 2024, 12:45 AM IST
ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಯಡಿ ಪ್ರತಿ ಮನೆಗಳಿಗೆ ಶುದ್ಧ ಕುಡಿವ ನೀರಿನ ಯೋಜನೆಗೆ ₹150 ಕೋಟಿ ಮಂಜೂರಾಗಿದೆ. ಇದರೊಂದಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹354 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ

ಡೆಂಘೀ ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ: ಶಾಸಕ ಬಸವಂತಪ್ಪ

Jul 09 2024, 12:45 AM IST
ರಾಜ್ಯದಲ್ಲಿ ಡೆಂಘೀಜ್ವರ ಮರಣ ಮೃದಂಗ ಬಾರಿಸುತ್ತಿದ್ದು, ದಿನೇದಿನೇ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ತಪ್ಪಿತಸ್ಥ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ

Jul 08 2024, 01:32 AM IST
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಕಲ್ಬುರ್ಗಿ ವಿವಿಯಲ್ಲಿ ದಾಸ ಸಾಹಿತ್ಯ ಪೀಠಕ್ಕೆ ಯತ್ನ: ಶಾಸಕ ಅಲ್ಲಮಪ್ರಭು

Jul 08 2024, 12:36 AM IST
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ದಾಸ ಸಾಹಿತ್ಯ ಪೀಠವನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಮಾತನಾಡಿ ಪ್ರಯತ್ನಿಸಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಪಿಡಿಒಗೆ ತರಾಟೆಗೆ ತೆಗೆದುಕೊಂಡ ಶಾಸಕ ಭೀಮಸೇನ ಚಿಮ್ಮನಕಟ್ಟಿ

Jul 08 2024, 12:32 AM IST
ಎರಡು ಯೋಜನೆಗಳ ಕಾಮಗಾರಿ ಭೂಮಿಪೂಜೆಗೆಂದು ಗ್ರಾಮಕ್ಕೆ ಆಗಮಿಸಿದ್ದ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಭೆಯಲ್ಲಿಯೇ ಪಿಡಿಒ ಜ್ಯೋತಿ ಗೋವಿನಕೊಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆಯಿತು.

ಅಸಹಾಯಕರಿಗೆ ಆಸರೆ ಆಗುವುದೇ ದೇವರ ಕೆಲಸ: ಶಾಸಕ ಸಿದ್ದು ಸವದಿ

Jul 08 2024, 12:32 AM IST
ರಾಮಪುರದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ಸಂಜೆ ನಡೆದ ತಾಲೂಕು ಘಟಕದ ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಗೆ ಶಾಸಕ ಸಿದ್ದು ಸವದಿ ಚಾಲನೆ ನೀಡಿದರು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved