• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುಡಕಟ್ಟು ಸಮುದಾಯ ಸರ್ಕಾರದ ಯೋಜನೆಯ ಲಾಭ ಪಡೆಯಲಿ: ಶಾಸಕ ಬಸವರಾಜ ಶಿವಣ್ಣನವರ

Jun 22 2025, 11:48 PM IST
ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಆರ್ಥಿಕ ಶಕ್ತಿ ತುಂಬುವ ಹಿನ್ನೆಲೆ 2013ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸುವ ಆಯವ್ಯಯದಲ್ಲಿ ಶೇ. 20ರಷ್ಟು ಮೊತ್ತವನ್ನು ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಕಾಯ್ದಿರಿಸಲು ಕಾನೂನು ತಿದ್ದುಪಡಿ ಮಾಡಲಾಗಿದೆ.

ಪರಸ್ಪರ ವಿಶ್ವಾಸದಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ: ಶಾಸಕ ಶ್ರೀನಿವಾಸ ಮಾನೆ

Jun 22 2025, 11:47 PM IST
ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ. ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರಿಕ ಸೇವೆಗಳನ್ನೂ ನೀಡಲು ಮುಂದೆ ಬರಬೇಕಿದೆ.

ಯೋಗ, ಆಯುರ್ವೇದದಿಂದ ಭಾರತಕ್ಕೆ ವಿಶ್ವಗುರು ಸ್ಥಾನ: ಶಾಸಕ ಆರಗ ಜ್ಞಾನೇಂದ್ರ

Jun 22 2025, 11:47 PM IST
ಭಾರತೀಯ ಮೂಲದ ಯೋಗ ಮತ್ತು ಆಯುರ್ವೇದದ ಮೂಲಕ ಭಾರತ ವಿಶ್ವ ಗುರುವಿನ ಸ್ಥಾನ ಹೊಂದುವ ಅರ್ಹತೆಯನ್ನು ಹೊಂದಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಶಾಸಕ ಶಿವರಾಮ ಹೆಬ್ಬಾರ್

Jun 22 2025, 11:47 PM IST
ಊರಿನವರೆಲ್ಲರ ಆರೋಗ್ಯ ಕಾಪಾಡಲು ಪರಿಸರ ಸ್ವಚ್ಛವಾಗಿಡಲು ನಿತ್ಯ ಶುಚಿ ಕಾಯಕದಲ್ಲಿ ತೊಡಗಿರುವ ಪೌರಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗದು.

ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಶಾಸಕ ಯಾಸೀರ್ ಅಹ್ಮದಖಾನ ಪಠಾಣ

Jun 22 2025, 11:47 PM IST
ಹೊಸ ಬಿಪಿಎಲ್ ಪಡಿತರ ಕಾರ್ಡ್ ಮಾಡಿಕೊಡಲು ಏಜೆಂಟರಾಗಲಿ, ಅಧಿಕಾರಿಗಳಾಗಲಿ ಹಣ ಕೇಳಿದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೆಕಾಗುತ್ತದೆ ಎಂದು ಶಾಸಕ ಯಾಸೀರ್ ಅಹ್ಮದಖಾನ ಪಠಾಣ ಎಚ್ಚರಿಕೆ ನೀಡಿದರು.

ಟ್ರಾಮಾ ಸೆಂಟರ್ ಸೇವೆ ಶೀಘ್ರ: ಶಾಸಕ ದಿನಕರ ಶೆಟ್ಟಿ

Jun 22 2025, 11:47 PM IST
ಸಮಸ್ಯೆಗೆ ಕಾರಣವಾದ ಗುತ್ತಿಗೆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದ್ದು ಬಾಕಿ ಉಳಿದಿದ್ದ ಕಾಮಗಾರಿಗೆ ಈಗ ಪುನಃ ಟೆಂಡರ್ ಕರೆದು ಹೊಸ ಗುತ್ತಿಗೆ ನೀಡಲಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಕೃಷಿಕರ ಸಂಪರ್ಕ ಹೊಂದಿರಲಿ: ಶಾಸಕ ಭೀಮಣ್ಣ ನಾಯ್ಕ

Jun 22 2025, 11:47 PM IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಅನ್ನ ಕೊಡುವ ರೈತರಿಗೆ ವಿಶ್ವಾಸ ಮೂಡಿಸುವ, ನೆಮ್ಮದಿ ಮೂಡಿಸುವ ಕಾರ್ಯಗಳಲ್ಲಿ ಮುಂದಾಗಬೇಕಿದೆ.

ಪಾಲಿಕೆ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕ ವೇದವ್ಯಾಸ್‌ ಕಾಮತ್

Jun 22 2025, 01:20 AM IST
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಶುಕ್ರವಾರ ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು.

ಯೋಗದಿಂದ ಉತ್ತಮ ಬದುಕು ಕಟ್ಟಲು ಸಾಧ್ಯ: ಶಾಸಕ ಎಚ್.ಡಿ.ತಮ್ಮಯ್ಯ

Jun 22 2025, 01:19 AM IST
ಶಿಕ್ಷಣ, ಆರೋಗ್ಯ, ಬದುಕು ನಮ್ಮ ಅವಿಭಾಜ್ಯ ಅಂಗ. ಶಿಕ್ಷಣ ಕಲಿಯದಿದ್ದರೆ, ಆರೋಗ್ಯ ಕಾಪಾಡಿಕೊಳ್ಳದಿದ್ದರೆ, ಒಳ್ಳೆಯ ಬದುಕು ಕಟ್ಟಿಕೊಳ್ಳದಿದ್ದರೆ ನಮ್ಮ ಜೀವನ ಅಪೂರ್ಣವಾಗುತ್ತದೆ. ಯೋಗದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ- ಶಾಸಕ ಡಾ. ಚಂದ್ರು ಲಮಾಣಿ

Jun 22 2025, 01:18 AM IST
ಪರಿಸರ ರಕ್ಷಣೆ ಎಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಗಿಡ, ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ ಸಾಧ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved