• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರ ಸಮಸ್ಯೆ ವಿಧಾನಸಭೆಯಲ್ಲಿ ಚರ್ಚಿಸುವೆ: ಶಾಸಕ ಬಸವರಾಜು ವಿ.ಶಿವಗಂಗಾ

Jul 07 2024, 01:15 AM IST
ಚನ್ನಗಿರಿ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕು ಸಮಿತಿಯಿಂದ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರಿಗೆ ಮದುವೆ ಧನ ಸಹಾಯದ ಬಾಂಡ್ ವಿತರಣೆ ಹಾಗೂ ಹಿರಿಯ ಕಟ್ಟಡ ಕಾರ್ಮಿಕರ ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಿದರು.

ಜನಸಾಮಾನ್ಯರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಲಿ: ಶಾಸಕ ನೇಮಿರಾಜ ನಾಯ್ಕ

Jul 06 2024, 12:54 AM IST
ಸ್ಥಳದಲ್ಲಿಯೇ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ಉತ್ತರಿಸಿದಲ್ಲದೇ ಸಹಾಯ ಒದಗಿಸಿಕೊಟ್ಟರು

ಬಿಪಿ, ಶುಗರ್‌, ಗರ್ಭಿಣಿಯರ ಆರೈಕೆ ಅರಿವು ಮೂಡಿಸಿ: ಶಾಸಕ ತುನ್ನೂರು

Jul 06 2024, 12:53 AM IST
ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮಕ್ಕೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ವಡಗೇರಾ ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಲಡಾಖ್‌ಗೆ ಶಾಸಕ ಸುರೇಶಗೌಡ ಭೇಟಿ

Jul 06 2024, 12:50 AM IST
ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯು ಲಡಾಖ್‌ನಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಶುಕ್ರವಾರ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ ಬ್ರಿಗೇಡಿಯರ್ ಡಾ.ಬಿ.ಡಿ ಶರ್ಮ ಅವರನ್ನು ಸಮಿತಿ ಸದಸ್ಯರು ರಾಜಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು ಎಂದು ಶಾಸಕ ಬಿ.ಸುರೇಶ್‌ ಗೌಡ ತಿಳಿಸಿದ್ದಾರೆ.

ಗ್ರಾಪಂ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚನೆ

Jul 06 2024, 12:48 AM IST
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಲಿ: ಶಾಸಕ ಗವಿಯಪ್ಪ

Jul 06 2024, 12:48 AM IST
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರದಿಂದ ನಮಗೆ ಉತ್ತಮವಾದ ಆಮ್ಲಜನಕ ದೊರೆಯುತ್ತದೆ.

ಹಾರೋಹಳ್ಳಿಯಲ್ಲಿ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಂದ ಜನಸ್ಪಂದನಾ ಸಭೆ

Jul 06 2024, 12:47 AM IST
ಹಾರೋಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಜನಸ್ಪಂದನಾ ಸಭೆಯಲ್ಲಿ ಜನರ ವಿವಿಧ ಅಹವಾಲು ಸ್ವೀಕರಿಸಿದರು. ವಿದ್ಯಾಥಿಗಳು ರಾಮನಗರಕ್ಕೆ ತೆರಳಲು ಬಸ್ಸಿನ ವ್ಯವಸ್ಥೆ, ಸ್ಮಶಾನ ನಿರ್ಮಾಣ ಸೇರಿದಂತೆ ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಆಸ್ಪತ್ರೆ ಸ್ವಚ್ಛತೆಗೆ ಆದ್ಯತೆ ನೀಡಿ: ಶಾಸಕ ಹಂಪನಗೌಡ ಬಾದರ್ಲಿ

Jul 06 2024, 12:46 AM IST
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಸೇರಿದಂತೆ ಆಸ್ಪತ್ರೆಗೆ ಅವಶ್ಯಕವಾಗಿರುವ ಬೇಡಿಕೆಗಳ ಕ್ರಿಯಾ ಯೋಜನೆ ತಯಾರಿಸಿ ಕೆಕೆಆರ್‌ಡಿಬಿಗೆ ಕಳುಹಿಸುವಂತೆ ತಾಲೂಕು ಆರೋಗ್ಯ ಅಧಿಕಾರಿಗೆ ಸೂಚನೆ

ಬಸಾಪುರ ಏತ ನೀರಾವರಿ ಯೋಜನಾ ಸ್ಥಳಕ್ಕೆ ಶಾಸಕ ಮಾನೆ ಭೇಟಿ

Jul 05 2024, 12:59 AM IST
ಹಾನಗಲ್ಲ ತಾಲೂಕಿನ ಬಸಾಪುರ ಏತ ನೀರಾವರಿ ಯೋಜನೆ ಸ್ಥಳಕ್ಕೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ನೀರು ಹರಿಸಲು ವಿಳಂಬ ಮಾಡುತ್ತಿರುವ ಯುಟಿಪಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಪೊಲೀಸ್‌ ಭ್ರಷ್ಟಾಚಾರಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾದ ಶಾಸಕ

Jul 05 2024, 12:50 AM IST
MLA Sharanagouda kandakooru fedup of police curruption
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved