ಲಡಾಖ್ಗೆ ಶಾಸಕ ಸುರೇಶಗೌಡ ಭೇಟಿ
Jul 06 2024, 12:50 AM ISTಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯು ಲಡಾಖ್ನಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಶುಕ್ರವಾರ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ ಬ್ರಿಗೇಡಿಯರ್ ಡಾ.ಬಿ.ಡಿ ಶರ್ಮ ಅವರನ್ನು ಸಮಿತಿ ಸದಸ್ಯರು ರಾಜಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದ್ದಾರೆ.