• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

108 ತುರ್ತು ಆ್ಯಂಬುಲೆನ್ಸ್ ವಾಹನ ಸದ್ಬಳಕೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

Jul 05 2024, 12:50 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ 108 ತುರ್ತು ಆ್ಯಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.

ತುರುವೇಕೆರೆಯಲ್ಲಿ ೧೭ ಅಂಗವಿಕಲರಿಗೆ ಶಾಸಕ ಕೃಷ್ಣಪ್ಪ ಯಂತ್ರ ಚಾಲಿತ ವಾಹನ ವಿತರಣೆ

Jul 05 2024, 12:50 AM IST
ತುರುವೇಕೆರೆಯಲ್ಲಿ ೨೦೨೨-೨೩ನೇ ಸಾಲಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕ್ರಮದಡಿ ಶೇ ೫ರ ಯೋಜನೆಯ ಅನಿರ್ಬಂಧಿತ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ೧೭ ಫಲಾನುಭವಿ ಅಂಗವಿಕಲರಿಗೆ ಯಂತ್ರ ಚಾಲಿತ ವಾಹನವನ್ನು ನೀಡಲಾಯಿತು.

ಗುಣಮಟ್ಟದ ಶಿಕ್ಷಣದೊಂದಿಗೆ ಪ್ರಜ್ಞಾವಂತ ಪ್ರಜೆಗಳಾಗಿ: ಶಾಸಕ ಚಿಮ್ಮನಕಟ್ಟಿ

Jul 05 2024, 12:49 AM IST
ಬಾಲಕಿಯರ ಶೈಕ್ಷಣಿಕ ಜೀವನ ಬಹಳಷ್ಟು ಸುಧಾರಣೆ ಜತೆಗೆ ಪ್ರಜ್ಞಾವಂತ ಪ್ರಜೆಗಳಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ, ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳಿ: ಶಾಸಕ ಕೆ.ಎಂ.ಉದಯ್

Jul 05 2024, 12:46 AM IST
ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ರೋಗಗಳಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮಗಳ ಹಂತದಲ್ಲಿ ಆಯಾ ಗ್ರಾಪಂ ಪಿಡಿಒಗಳ ಸಹಕಾರದಿಂದ ಕುಡಿಯುವ ನೀರಿನ ಮಾದರಿ ಪರೀಕ್ಷೆ, ಸ್ವಚ್ಛತೆ ಕಾಪಾಡುವುದು ಹಾಗೂ ಜನರಲ್ಲಿ ರೋಗಗಳ ಬಗ್ಗೆ ಅರಿವು ಮೂಡಿಸಬೇಕು.

ಸರ್ಕಾರದ ಖಜಾನೆ ತುಂಬಿಕೊಳ್ಳಲು ದುಪ್ಪಟ್ಟು ದಂಡ: ಮಾಜಿ ಶಾಸಕ ಮಂಜುನಾಥ್‌

Jul 04 2024, 01:09 AM IST
ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಪೊಲೀಸ್ ಇಲಾಖೆ ಮೂಲಕ ವಾಹನ ಸವಾರರಿಂದ ದುಪ್ಪಟ್ಟು ದಂಡ ವಸೂಲಿ ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಅಪರಾಧವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಬೇಸರ ವ್ಯಕ್ತಪಡಿಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಣ್ಣ, ಅತಿ ಸಣ್ಣ ರೈತರಿಗೆ ಯೋಜನೆ ರೂಪಿಸಿ: ಶಾಸಕ

Jul 04 2024, 01:07 AM IST
ಕೃಷಿ ಇಲಾಖೆಯವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕಡಿಮೆ ಜಮೀನು ಇರುವುದರಿಂದ ಅವರಿಗೆ ದುಬಾರಿ ಬೆಲೆಯ ಬೀಜ ಗೊಬ್ಬರ ಖರೀದಿಸಿ ಬಿತ್ತನೆ ಮಾಡುವುದು ಕಷ್ಟವಾಗುತ್ತದೆ.

ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿ ಧರ್ಮ ಉಳಿದಿದೆ : ಶಾಸಕ ಎಚ್.ಡಿ. ತಮ್ಮಯ್ಯ

Jul 04 2024, 01:06 AM IST
ಚಿಕ್ಕಮಗಳೂರು, ಮಠ ಮಾನ್ಯಗಳು ಮತ್ತು ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕಡೂರು ತಾಲೂಕಿನ ಹುಲಿಕೆರೆ ದೊಡ್ಡ ಮಠದಲ್ಲಿ ಬುಧವಾರ ನಡೆದ ಲಿಂಗೈಕ್ಯ ಶ್ರೀ ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಪುಣ್ಯ ಸ್ಮರಣಾರಾಧನೆ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಪ್ರಥಮ ವರ್ಷದ ಪಟ್ಟಾಧಿಕಾರ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸಿ: ಶಾಸಕ ಬಾಲಚಂದ್ರ

Jul 04 2024, 01:05 AM IST
ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಕ್ತದಾನ ಮಾಡಿ, ಜೀವವನ್ನು ಉಳಿಸಿ: ಶಾಸಕ ಶಿವಗಂಗಾ

Jul 04 2024, 01:04 AM IST
Donate blood, save life

ಗ್ರಾಮಾಡಳಿತ ಸುಧಾರಣೆಗೆ ಹೆಚ್ಚಿನ ಅನುದಾನ ಅವಶ್ಯಕ: ಶಾಸಕ ಗೋಪಾಲಕೃಷ್ಣ ಬೇಳೂರು

Jul 04 2024, 01:03 AM IST
ಆನಂದಪುರಂನಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಲೋಕಾರ್ಪಣೆ ಮಾಡಿ, ವೇದಿಕೆ ಕಾರ್ಯಕ್ರಮವನ್ನು ಶಾಸಕ ಅರಣ್ಯ ಹಾಗೂ ಕೈಗಾರಿಕಾ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved