ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ: ಶಾಸಕ ಕೊತ್ತುರು ಮಂಜುನಾಥ್
Mar 08 2024, 01:52 AM ISTಗ್ರಾಪಂಗಳ ಪಿಡಿಒಗಳು ಜನ, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಲು ಮುಂದಾಗಿ, ಸಣ್ಣಪುಟ್ಟ ಸಮಸ್ಯೆಗಳು ಜನಪ್ರತಿನಿಧಿಯವರೆಗೆ ಬರಬಾರದು. ಜನರಿಂದ ದೂರವಾಣಿ ಕರೆ ಬಂದರೆ ತಹಸೀಲ್ದಾರ್, ತಾಪಂ ಇಓರನ್ನು ಹೊಣೆ ಮಾಡಲಾಗುತ್ತದೆ. ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಪ್ರತಿ ಹಳ್ಳಿಗೂ ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.