• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡನೇ ಹಂತದ ಕೆರೆ ನಿರ್ಮಾಣಕ್ಕೆ ಪ್ರಸ್ತಾವನೆ: ಶಾಸಕ ಹಂಪನಗೌಡ ಬಾದರ್ಲಿ

Jul 04 2024, 01:03 AM IST
ನಗರಸಭೆ ವಿಶೇಷ ಅನುದಾನ ₹20 ಕೋಟಿ, ನಗರ ಯೋಜನಾ ಪ್ರಾಧಿಕಾರದ ಅನುದಾನ ₹6.5 ಕೋಟಿ ಹಾಗೂ ನಗರಸಭೆ ನಿಧಿ ₹3.5 ಕೋಟಿ ಸೇರಿ ಒಟ್ಟು ₹30 ಕೋಟಿಯಲ್ಲಿ ಕೆರೆ ನಿರ್ಮಾಣ ಮಾಡಲಾಗುವುದು

ಡಿ.ಕೆ.ಸುರೇಶ್‌ ಅವರ ಸೋಲಿಂದ ಕ್ಷೇತ್ರದ ಜನರಿಗೆ ಪಶ್ಚಾತ್ತಾಪ: ಶಾಸಕ ಬಾಲಕೃಷ್ಣ

Jul 04 2024, 01:02 AM IST
ಡಿ.ಕೆ.ಸುರೇಶ್ ಸೋಲಿನಿಂದ ಕ್ಷೇತ್ರದ ಜನರಿಗೆ ನಷ್ಟವಾಗಿದೆಯೇ ಹೊರತು ಅವರಿಗಲ್ಲ. ಮುಂದೊಂದು ದಿನ ಸುರೇಶ್ ಅವರನ್ನು ತಿರಸ್ಕರಿಸಿದ್ದಕ್ಕೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೊನ್ನಿಕೇರಿ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ: ಶಾಸಕ ಶೈಲೇಂದ್ರ ಬೆಲ್ದಾಳೆ

Jul 04 2024, 01:00 AM IST
ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಹೊನ್ನಿಕೇರಿ ಸಿದ್ದೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಸಹಾಯಕ ಆಯುಕ್ತರ ಜೋತೆ ದೇವಸ್ಥಾನಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರ ಮೇಲೆ ಮೆಸ್ಕಾಂ ಶೋಷಣೆ; ಅಧಿಕಾರಿಗಳಿಗೆ ಶಾಸಕ ಬಿ.ವೈ.ವಿಜಯೇಂದ್ರ ಕ್ಲಾಸ್‌

Jul 03 2024, 12:23 AM IST
ಸೋಮವಾರ ಶಿಕಾರಿಪುರದ ಮೆಸ್ಕಾಂ ವಿಭಾಗೀಯ ಕಚೇರಿಗೆ ಭೇಟಿ ನೀಡಿದ ಶಾಸಕ ವಿಜಯೇಂದ್ರ ಅಧಿಕಾರಿಗಳ ಜತೆ ದುರಸ್ತಿ ಕೇಂದ್ರಕ್ಕೆ ಧಾವಿಸಿ ಪರಿಶೀಲಿಸಿದರು.

ಯಾವುದೇ ಸಮಸ್ಯೆ ಇದ್ರೂ ನನ್ನ ಸಂಪರ್ಕಿಸಿ: ಶಾಸಕ ಮಧು ಜಿ.ಮಾದೇಗೌಡ

Jul 03 2024, 12:22 AM IST
ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ದ್ವೇಷ ಬೇಡ. ನಾನು ಪ್ರತಿ ಗ್ರಾಮಗಳಿಗೂ ತೆರಳಿದಾಗ ನನ್ನನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸುತ್ತಿದ್ದಾರೆ. ಕ್ಷೇತ್ರದ ಜನರ ಸೇವೆಗೆ ನಾನು ಸದಾ ಸಿದ್ಧನಿರುತ್ತೇನೆ. ನನ್ನ ಶಾಸಕತ್ವ ಅವಧಿ ಇನ್ನೂ 5 ವರ್ಷಗಳ ಕಾಲ ಇರುತ್ತದೆ. ನನ್ನ ಕೈಲಾದ ಮಟ್ಟಿಗೆ ಅಭಿವೃದ್ದಿ ಕೆಲಸವನ್ನು ಮಾಡುತ್ತೇನೆ.

ನಡು ರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಶಾಸಕ ಪೂಂಜ

Jul 03 2024, 12:22 AM IST
ನಿಧಾನಗತಿ ಕಾಮಗಾರಿ ಬಗ್ಗೆ ಗುತ್ತಿಗೆದಾರರ ಮೇಲೆ ಅಸಾಮಾಧಾನಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು.

ಅರ್ಹರಿಗೆ ಆಶ್ರಯ ಮನೆ ನೀಡಿ: ಶಾಸಕ ದೇಶಪಾಂಡೆ

Jul 03 2024, 12:21 AM IST
ಅಹ೯ ಫಲಾನುಭವಿಗಳನ್ನು ಆಯ್ಕೆ ಮಾಡಿ ಹೊರತು, ನನ್ನಿಂದ ಪಾಪ ಮಾಡಿಸಲು ಹೋಗಬೇಡಿ. ಪುರಸಭೆಯಾಗಲಿ ಇಲ್ಲಿನ ವ್ಯವಸ್ಥೆ ಮೇಲೆ ನನಗೆ ವಿಶ್ವಾಸವಿಲ್ಲ. ನನಗೆ ಈ ಕೆಟ್ಟ ವ್ಯವಸ್ಥೆ ನೋಡಿ ಸಾಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಶೀಘ್ರ ಗುದ್ದಲಿ ಪೂಜೆ; ಶಾಸಕ

Jul 03 2024, 12:20 AM IST
ಪ್ರಸಕ್ತ ಸಾಲಿನಲ್ಲಿ ಕಾಲೇಜಿಗೆ ಶೇ. ೯೦ ರಷ್ಟು ಫಲಿತಾಂಶ ಬಂದಿದ್ದು, ಬಿ.ಎ,. ಬಿ.ಕಾಂ, ಹಾಗೂ ಬಿಸಿಎ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ೨.೫೦ ಕೋಟಿ ರು. ಅನುದಾನವನ್ನು ಒದಗಿಸಿಕೊಟ್ಟಿದ್ದಾರೆ.

ಅಹವಾಲು ಅರ್ಜಿಗಳನ್ನು ವಾರದೊಳಗೆ ವಿಲೇವಾರಿಗೊಳಿಸಿ: ಶಾಸಕ ಇಕ್ಬಾಲ್ ಹುಸೇನ್

Jul 03 2024, 12:19 AM IST
ಕ್ಷೇತ್ರದಲ್ಲಿರುವ ಎಲ್ಲ ಗ್ರಾಮಗಳಿಗೂ ಸ್ಮಶಾನ, ವಸತಿ ರಹಿತರಿಗೆ ಮನೆ, ನಿವೇಶನ ನೀಡಲು ಜಾಗದ ಅವಶ್ಯಕತೆ ಇದೆ. ನಿಮ್ಮ ಕಂದಾಯ ವೃತ್ತಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸುವಂತೆ ಹೇಳಿದ್ದೆ. ಆದರೆ, ಯಾರೂ ಆ ಕೆಲಸವನ್ನು ಮಾಡಿಲ್ಲ ಏಕೆ? ಅಧಿಕಾರಿಗಳು ನಮ್ಮ ವೇಗಕ್ಕೆ ತಕ್ಕಂತೆ ನಡೆಯಬೇಕು. ನೀವೆಲ್ಲರೂ ಆಸಕ್ತಿಯಿಂದ ಕೆಲಸ ಮಾಡಿ, ನಿಮಗೆ ಬೇಕಾದ ಸಹಕಾರ ಕೊಡುತ್ತೇನೆ.

ಮೊದಲು ಜನರ ಆರೋಗ್ಯ ಮುಖ್ಯ, ನಂತರ ಅಭಿವೃದ್ಧಿ ಕಾರ್ಯ: ಶಾಸಕ ಬಿ.ಕೆ.ಸಂಗಮೇಶ್ವರ್‌

Jul 03 2024, 12:17 AM IST
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಆಡಳಿತ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರಸಭೆ ಸಾಮಾನ್ಯಸಭೆ ನಡೆಯಿತು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved