ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ತೋರಬಾರದು: ಶಾಸಕ ಮಧು ಜಿ.ಮಾದೇಗೌಡ
Jul 02 2024, 01:37 AM ISTರೈತರು ಸಾಮಾನ್ಯವಾಗಿ ಕೃಷಿ, ಕಂದಾಯ ಇಲಾಖೆ ಸಂಬಂಧಿಸಿದಂತೆ ಬಹುತೇಕ ಅರ್ಜಿ ಸಲ್ಲಿಸುತ್ತಾರೆ. ಅವರುಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆ ಪರಿಹರಿಸಿಕೊಳ್ಳಬೇಕು. ರೈತರು ತಮ್ಮ ಯಾವುದೇ ಸಮಸ್ಯೆಗಳನ್ನು ಹೇಳಿಕೊಂಡು ಸರ್ಕಾರಿ ಕಚೇರಿಗಳಿಗೆ ಬಂದರೆ ಅಧಿಕಾರಿಗಳಾಗಲಿ, ಸಿಬ್ಬಂದಿ ಅಸಡ್ಡೆ ತೋರದೆ ಅವರ ಕೆಲಸ ಮಾಡಿಕೊಡಬೇಕು.