• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರಸಿಂಗನಹಳ್ಳಿ ಮಾದರಿ ಗ್ರಾಮವಾಗಿ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Jul 03 2024, 12:16 AM IST
ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ.

ಕ್ರೀಡಾಕ್ಷೇತ್ರದಲ್ಲಿ ಚಳ್ಳಕೆರೆ ಖ್ಯಾತಿಗೆ ತಿಪ್ಪೇಸ್ವಾಮಿ ಪಾತ್ರ ಅನನ್ಯ: ಶಾಸಕ

Jul 03 2024, 12:15 AM IST
physical education teach contribution in challakere school

ಫುಟ್‌ಪಾತ್‌ ಮೇಲಿನ ಅಂಗಡಿಗಳ ತೆರವು ಮಾಡಿ: ಶಾಸಕ ಶಿವರಾಮ ಹೆಬ್ಬಾರ

Jul 03 2024, 12:15 AM IST
ಯಲ್ಲಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಕೆಲವು ವರ್ಷಗಳ ಹಿಂದೆ ಕೈಗೊಂಡಿದ್ದ ಬೇಡ್ತಿ ನೀರು ಯೋಜನೆಗೆ ಬಳಸಲಾಗಿದ್ದ ಪಂಪ್‌ಸೆಟ್ ಮತ್ತಿತರ ಬೆಲೆಬಾಳುವ ಪರಿಕರಗಳು ಕಾಣೆಯಾಗುತ್ತಿರುವುದರ ಕುರಿತಾಗಿ ಸಭೆಯಲ್ಲಿ ಗಂಭೀರ ಪ್ರಸ್ತಾಪ ಬಂತು.

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಪೂಂಜ ಭೇಟಿ

Jul 02 2024, 01:48 AM IST
ಇಲ್ಲಿನ ತಾಲೂಕು ಕಚೇರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಶಾಸಕ ಸನ್ಮಾನ

Jul 02 2024, 01:46 AM IST
ವೈದ್ಯ ದಿನಾಚರಣೆಯ ಪ್ರಯುಕ್ತ ಸೋಮವಾರ ಪುತ್ತೂರಿನ ಹೋಮಿಯೋಪತಿ ವೈದ್ಯ ಡಾ. ರಮೇಶ್ ಭಟ್ ಅವರನ್ನು ಅವರ ಕ್ಲಿನಿಕ್‌ಗೆ ತೆರಳಿ ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು.

ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ತೋರಬಾರದು: ಶಾಸಕ ಮಧು ಜಿ.ಮಾದೇಗೌಡ

Jul 02 2024, 01:37 AM IST
ರೈತರು ಸಾಮಾನ್ಯವಾಗಿ ಕೃಷಿ, ಕಂದಾಯ ಇಲಾಖೆ ಸಂಬಂಧಿಸಿದಂತೆ ಬಹುತೇಕ ಅರ್ಜಿ ಸಲ್ಲಿಸುತ್ತಾರೆ. ಅವರುಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆ ಪರಿಹರಿಸಿಕೊಳ್ಳಬೇಕು. ರೈತರು ತಮ್ಮ ಯಾವುದೇ ಸಮಸ್ಯೆಗಳನ್ನು ಹೇಳಿಕೊಂಡು ಸರ್ಕಾರಿ ಕಚೇರಿಗಳಿಗೆ ಬಂದರೆ ಅಧಿಕಾರಿಗಳಾಗಲಿ, ಸಿಬ್ಬಂದಿ ಅಸಡ್ಡೆ ತೋರದೆ ಅವರ ಕೆಲಸ ಮಾಡಿಕೊಡಬೇಕು.

ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಗುದ್ದಲಿಪೂಜೆ

Jul 02 2024, 01:36 AM IST
ಹಾಸನದ ವಿಶ್ವನಾಥ್ ನಗರದ ದೇವು ಲೇಔಟ್‌ನಲ್ಲಿ ಅಲ್ಪಸಂಖ್ಯಾತರ ಅನುದಾನದಡಿ ಸುಮಾರು 1 ಕೋಟಿ 75 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಪಿ. ಸ್ವರೂಪ್‌ ಪ್ರಕಾಶ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಅಭಿವೃದ್ಧಿ ಕೆಲಸ ಕಾರ್ಯಗಳು ಎಲ್ಲಾ ವಾರ್ಡ್‌ನಲ್ಲೂ ಆಗಬೇಕಾಗಿದೆ. ಶೀಘ್ರದಲ್ಲಿಯೇ 15ನೇ ಹಣಕಾಸು ಯೋಜನೆ ತಯಾರಿಸಿ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೊಸಪೇಟೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ: ಶಾಸಕ ಎಚ್.ಆರ್. ಗವಿಯಪ್ಪ

Jul 02 2024, 01:34 AM IST
ಹೊಸಪೇಟೆ ನಗರದ ಕಾಲುವೆಗಳ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು.

ಸರ್ಕಾರದ ವಿಳಂಬದಿಂದ ರೈತರ ಪರದಾಟ: ಶಾಸಕ ಸವದಿ

Jul 02 2024, 01:31 AM IST
ರಬಕವಿ-ಬನಹಟ್ಟಿ: ಸರ್ಕಾರದ ವಿಳಂಬ ಧೋರಣೆಯಿಂದ ರೈತರು ಬೆಳೆದುನಿಂತ ಬೆಳೆಯ ರಕ್ಷಣೆಗೆ ಪರದಾಡುತ್ತಿದ್ದಾರೆ. ಹಾಗಾಗಿ ಶಾಸಕನಾಗಿ ನಾನು ಏತ ನೀರಾವರಿ ಕಾರ್ಯ ಮಾಡಿದ್ದೇನೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ತೋಟಗಾರಿಕೆ ಬೆಳೆಯಿಂದ ಉತ್ತಮ ಆದಾಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jul 02 2024, 01:31 AM IST
ರೈತರು ಹೆಚ್ಚು ಇಳುವರಿ ಪಡೆಯುವ ದೃಷ್ಟಿಯಿಂದ ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಪರಿಣಾಮ ಭೂಮಿ ತನ್ನ ಸತ್ವವನ್ನು ಕಳೆದುಕೊಂಡು ಬಂಜರು ಸ್ಥಿತಿ ತಲುಪುತ್ತಿದೆ. ಆದ್ದರಿಂದ ರೈತರು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಭೂಮಿ ರಕ್ಷಣೆ ಜೊತೆಗೆ ಮನುಷ್ಯರ ಆರೋಗ್ಯವನ್ನು ವೃದ್ಧಿಸಬೇಕು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved