• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರು-ಶಿಷ್ಯರ ಸಂಬಂಧ ಕಾಪಾಡಿಕೊಳ್ಳಿ: ಶಾಸಕ ಇಕ್ಬಾಲ್‌

Sep 13 2024, 01:38 AM IST
ರಾಮನಗರ: ಗುರು-ಶಿಷ್ಯರ ಸಂಬಂಧ ಭಕ್ತ-ಭಗವಂತ ಹಾಗೂ ತಂದೆ-ಮಗನ ಸಂಬಂಧ ಇದ್ದಂತೆ. ಈ ಪವಿತ್ರ ಸಂಬಂಧವನ್ನು ಕಾಪಾಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಶಾಸಕಾಂಗ, ಕಾರ್ಯಾಂಗ ಒಟ್ಟಾದರೆ ಅಭಿವೃದ್ಧಿ ಸಾಧ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Sep 13 2024, 01:38 AM IST
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಟ್ಟಡವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ, ಅಭಿವೃದ್ಧಿಗೆ ಶಾಸಕಾಂಗ ಮತ್ತು ಕಾರ್ಯಾಂಗ ಹೇಗೆ ಪೂರಕ ಎಂದು ತಿಳಿಸಿದರು,

ನಾಗಮಂಗಲದಲ್ಲಿ ನಡೆದಿರುವುದು ಸಣ್ಣ ಘಟನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Sep 13 2024, 01:35 AM IST
ಗಣೇಶಮೂರ್ತಿ ಮೆರವಣಿಗೆ ವೇಳೆ ವೈಯಕ್ತಿಕ ವಿಚಾರವಾಗಿ ನಡೆದ ಒಂದು ಸಣ್ಣ ಘಟನೆ. ಕೆಲವೊಂದು ಪ್ರಚೋದನಕಾರಿ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಕೆಲವರು ಮುಂದಾಗುತ್ತಿದ್ದಾರೆ. ಲಾಂಗು, ಮಚ್ಚು ಸೇರಿ ಮತ್ತೊಂದು ಬಗ್ಗೆ ಮಾತನಾಡಿದ್ದಾರೆ.

2 ದಿನಗಳ ಜಲಪಾತೋತ್ಸವದಲ್ಲಿ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಿ: ಶಾಸಕ ನರೇಂದ್ರಸ್ವಾಮಿ

Sep 13 2024, 01:32 AM IST
ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿ ರೂಪದಲ್ಲಿ ಅಲಂಕೃತಗೊಂಡು ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಜಲಪಾತೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಸಂಸ್ಕೃತಿ ಉತ್ಸವ : ಶಾಸಕ ಗಂಟಿಹೊಳೆ

Sep 13 2024, 01:31 AM IST
ಉಪ್ಪುಂದ ಶಾಸಕರ ಕಚೇರಿಯಲ್ಲಿ ಬೈಂದೂರು ಉತ್ಸವ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಮೃದ್ಧ ಬೈಂದೂರು ಅಧ್ಯಕ್ಷ ಬಿ.ಎಸ್. ಸುರೇಶ್‌ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಗರ್ ಹುಕುಂ ಸಮಿತಿಯಿಂದ ನ್ಯಾಯಯುತ ಕೆಲಸ: ಶಾಸಕ ಕೆ.ಎಸ್.ಆನಂದ್

Sep 13 2024, 01:30 AM IST
ಕಡೂರು, ತಾಲೂಕಿನ ನೂತನ ಬಗರ್ ಹುಕುಂ ಸಮಿತಿ ಮುಂದೆ ಅರ್ಹ ರೈತರಿಗೆ ನ್ಯಾಯ ಒದಗಿಸುವ ದೊಡ್ಡ ಸವಾಲಿದ್ದು ಸಮಿತಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ: ಶಾಸಕ ಎಂ.ಆರ್. ಮಂಜುನಾಥ್

Sep 12 2024, 02:01 AM IST
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ: ಶಾಸಕ ಶರತ್ ಬಚ್ಚೇಗೌಡ

Sep 12 2024, 01:56 AM IST
ಶಿಕ್ಷಕರು ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ವಿದ್ಯೆ ಕಲಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಶಾಸಕ ಸುರೇಶಗೌಡ

Sep 12 2024, 01:55 AM IST
ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆರೋಪಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿಕ್ಷಣ ಕುಟುಂಬದ ಶಕ್ತಿಯುತ ಆಯುಧ: ಶಾಸಕ ಕೃಷ್ಣನಾಯ್ಕ

Sep 12 2024, 01:55 AM IST
ವಿದ್ಯಾರ್ಥಿನಿಯರು ಬದುಕಿನಲ್ಲಿ ಬರುವ ಸಮಸ್ಯೆ ಸವಾಲುಗಳನ್ನು ಮೀರಿ ಸಾಧನೆ ಮಾಡುವ ಮೂಲಕ ಉನ್ನತ ಹಂತ ತಲುಪಬೇಕಾಗುತ್ತದೆ
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved