ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮನೆ ಇಲ್ಲದವರಿಗೆ ಸೂರು ಕಲ್ಪಿಸುವುದೇ ಕಾಂಗ್ರೆಸ್ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ
Mar 06 2024, 02:18 AM IST
ಇಳಕಲ್ಲ ನಗರದ ಲಿಂ.ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಹಿಂದಿರುವ ಗುಡಿಸಲು ವಾಸಿಗಳಿಗೆ ೩೩೪ ಮನೆ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ಕುಡಿವ ನೀರು ಪೂರೈಕೆಯಲ್ಲಿ ಅಕ್ರಮವಾದರೆ ಶಿಸ್ತುಕ್ರಮ: ಶಾಸಕ ಕೃಷ್ಣನಾಯ್ಕ
Mar 06 2024, 02:17 AM IST
ಹೂವಿನಹಡಗಲಿ ತಾಲೂಕಿನ 112 ಜನವಸತಿ ಪ್ರದೇಶಗಳಲ್ಲಿ 64 ಹಳ್ಳಿಗಳನ್ನು ಈಗಾಗಲೇ ಸಮಸ್ಯಾತ್ಮಕ ಎಂದು ಗುರುತಿಸಲಾಗಿದೆ.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ತಮ್ಮಯ್ಯ
Mar 06 2024, 02:17 AM IST
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಮಕ್ಕಳ ಹಬ್ಬ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ
Mar 06 2024, 02:17 AM IST
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್ಟಾಪ್ ವಿತರಿಸಿದರು.
ವಿವಿ ಸಾಗರದಿಂದ ಅಡಿಕೆ ಬೆಳೆಗಾರರ ಕನಸು ನನಸು: ಶಾಸಕ ಟಿ.ರಘುಮೂರ್ತಿ
Mar 06 2024, 02:16 AM IST
ಚಳ್ಳಕೆರೆ ತಾಲೂಕಿನ ಚೌಳೂರು ಗೇಟ್ನ ಅಲೀಪೀರ್ಮಠದಲ್ಲಿ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತ ವಿಚಾರ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಮಾತನಾಡಿದರು.
ಹೆಣ್ಮಕ್ಕಳ ಅಭಿವೃದ್ಧಿಯೇ ಸರ್ಕಾರದ ಗುರಿ: ಶಾಸಕ ಕಾಶಪ್ಪನವರ
Mar 06 2024, 02:16 AM IST
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ರಾಮ ಮಂದಿರ ಅಪವಿತ್ರ, ಯಾರೂ ಹೋಗಬೇಡಿ: ಟಿಎಂಸಿ ಶಾಸಕ
Mar 06 2024, 02:16 AM IST
ರಾಮಮಂದಿರ ಕೇವಲ ತೋರಿಕೆಗೆ ನಿರ್ಮಿಸಿದ್ದು, ಅಲ್ಲಿಗೆ ತೆರಳಿದಲ್ಲಿ ಜನರು ಅಪವಿತ್ರರಾಗುವುದಾಗಿ ಟಿಎಂಸಿ ಶಾಸಕ ರಾಮೇಂದು ಸಿನ್ಹ ರಾಯ್ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ
Mar 05 2024, 01:37 AM IST
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.
ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಸಕ ಎಂ.ವೈ.ಪಾಟೀಲ
Mar 05 2024, 01:36 AM IST
ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲ
ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
Mar 05 2024, 01:35 AM IST
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.
< previous
1
...
313
314
315
316
317
318
319
320
321
...
397
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ